ಮೈಸೂರು ದಸರಾ ಮಾದರಿಯಲ್ಲಿ ಹಿಟ್ಟಿನಹಳ್ಳಿ ದಸರಾ ನಾಡದೇವಿ ನವರಾತ್ರಿ ಉತ್ಸವಕ್ಕೆ ಭರದ ಸಿದ್ಧತೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 20 :ಮೈಸೂರು ದಸರಾ ಹಬ್ಬದ ಮಾದರಿಯಲ್ಲಿಯೇ ವೈಭವಯುತವಾಗಿ ತಾಂಬಾದಲ್ಲಿ ಕಳೆದ ೫೪ ವರ್ಷಗಳಿಂದಲೂ ಶಿಕ್ಷಣಪ್ರೇಮಿ ದಿ.ಫೂಲಸಿಂಗ್ ಚವ್ಹಾಣ ಅವರ ನೇತೃತ್ವದಲ್ಲಿ ದಸರಾ ಆಚರಿಸಿಕೊಂಡು ಬರಲಾಗುತ್ತಿದ್ದು, ಈ ಪರಂಪರೆಯನ್ನು ಮಾಜಿ ಶಾಸಕ ಹಾಗೂ ಅವರ ಪುತ್ರ ಡಾ.ದೇವಾನಂದ ಚವ್ಹಾಣ ಮುಂದುವರೆಸಿಕೊಂಡು ಹೋಗುತ್ತಿದ್ದಾರೆ. ಈ ಬಾರಿಯೂ ಸಹ ತಾಂಬಾದಲ್ಲಿ ಸೆ. ೨೨ ರಿಂದ ಅ. ೨ ರವರೆಗೆ ನವರಾತ್ರಿ ಉತ್ಸವ ನಡೆಯಲಿದೆ.ಸುದ್ದಿಗೋಷ್ಠಿಯಲ್ಲಿ ಈ ಕುರಿತು ವಿವರಣೆ ನೀಡಿದ ಮಾಜಿ ಶಾಸಕ ಡಾ. ದೇವಾನಂದ ಚವ್ಹಾಣ,…

Read More

ದಸರಾ ಹಬ್ಬಕ್ಕಾಗಿ ವಿಶೇಷ ರೈಲುಗಳ ಓಡಾಟ

ಸಪ್ತ ಸಾಗರ ವಾರ್ತೆ ಹುಬ್ಬಳ್ಳಿ, ಸೆ. 8:ದಸರಾ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು, ನೈಋತ್ಯ ರೈಲ್ವೆಯು ಈ ಕೆಳಗಿನಂತೆ ವಿಶೇಷ ರೈಲುಗಳನ್ನು ಓಡಿಸಲು ನಿರ್ಧರಿಸಿದೆ. ರೈಲು ಸಂಖ್ಯೆ 07379 ಎಸ್‌ಎಸ್‌ಎಸ್ ಹುಬ್ಬಳ್ಳಿ – ಯಶವಂತಪುರ ಒನ್‌-ವೇ ಎಕ್ಸ್‌ಪ್ರೆಸ್ ಸ್ಪೆಷಲ್: ರೈಲು ಸಂಖ್ಯೆ 07379 ಎಸ್‌ಎಸ್‌ಎಸ್ ಹುಬ್ಬಳ್ಳಿ – ಯಶವಂತಪುರ ಒನ್‌-ವೇ ಎಕ್ಸ್‌ಪ್ರೆಸ್ ಸ್ಪೆಷಲ್ ರೈಲು ಸೆಪ್ಟೆಂಬರ್ 30, 2025 ರಂದು ಮಧ್ಯಾಹ್ನ 12:00ಕ್ಕೆ ಎಸ್‌ಎಸ್‌ಎಸ್ ಹುಬ್ಬಳ್ಳಿಯಿಂದ ಹೊರಟು ಅದೇ ದಿನ ರಾತ್ರಿ 08:15ಕ್ಕೆ ಯಶವಂತಪುರ…

Read More

ಓದುವ ಅಭಿಯಾನದಲ್ಲಿ ಒಂದು ಕೋಮಿನ ಹಬ್ಬಗಳ ಪರಿಚಯ ತೆಗೆದು ಹಾಕಿ: ಶಾಸಕ ಯತ್ನಾಳ ಒತ್ತಾಯ

ಸಪ್ತಸಾಗರ ವಾರ್ತೆ ವಿಜಯಪುರ, ಆ. 31: 21 ದಿನಗಳ ಓದುವ ಅಭಿಯಾನದ ಚಟುವಟಿಕೆಗಳ ಮಾರ್ಗದರ್ಶಿಯಲ್ಲಿರುವ ಒಂದು ಕೋಮಿನ ಹಬ್ಬದ ತಿಳಿವಳಿಕೆ ವಿಷಯವನ್ನು ಕೂಡಲೇ ತೆಗೆದು ಹಾಕಬೇಕು ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಒತ್ತಾಯಿಸಿದ್ದಾರೆ.21 ದಿನಗಳ ಓದುವ ಅಭಿಯಾನದ ಚಟುವಟಿಕೆಗಳ ಮಾರ್ಗದರ್ಶಿಯಲ್ಲಿ ಒಂದು ಕೋಮಿನ ಹಬ್ಬವನ್ನು ತಿಳಿದುಕೊಳ್ಳಲು ನಿರ್ದೇಶಿಸಲಾಗಿದೆ. ಓದುವ ಅಭಿಯಾನವನ್ನು ಸರ್ಕಾರ ಪರಿಚಯಿಸಿದ್ದರೆ ಅದರಲ್ಲಿ ಪ್ರಚಲಿತ ವಿದ್ಯಮಾನ, ಕನ್ನಡ ಸಾಹಿತ್ಯ, ವಿಜ್ಞಾನ, ನಮ್ಮ ಸಂಸ್ಕೃತಿ, ಇತಿಹಾಸವನ್ನು ಓದಲು ಉತ್ತೇಜಿಸಬೇಕೇ ಹೊರತು ಯಾವುದೋ ಒಂದು ಕೋಮಿನ…

Read More

ಗಣೇಶ ಉತ್ಸವ ನಿಮಿತ್ತ ಉಚಿತ ಆರೋಗ್ಯ ತಪಾಸಣೆ ಶಿಬಿರ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 29:ನಗರದ ಶ್ರೀ ಶಂಕರಲಿಂಗ ಗಜಾನನ ತರುಣ ಮಂಡಳಿ, “ಸಂಕಲ್ಪ ಸಿದ್ಧಿ’ ಗಣಪತಿ ದೇವಸ್ಥಾನದಲ್ಲಿ ಗಣೇಶ ಚತುರ್ಥಿಯ ನಿಮಿತ್ತ ದೇವಸ್ಥಾನದ ಆವರಣದಲ್ಲಿ ಉಚಿತ ಮಧುಮೇಹ ಹಾಗೂ ರಕ್ತದೊತ್ತಡ ತಪಾಸಣೆ ಶಿಬಿರವನ್ನು ಏರ್ಪಡಿಸಲಾಗಿತ್ತು.ವಿಜಯಪುರ ಮಹಾನಗರ ಪಾಲಿಕೆಯ ಸದಸ್ಯ ಶಿವರುದ್ರ ಬಾಗಲಕೋಟ ಅವರ ನೇತೃತ್ವದಲ್ಲಿ ಉಚಿತ ಮಧುಮೇಹ ಹಾಗೂ ರಕ್ತದೊತ್ತಡ ತಪಾಸಣಾ ಶಿಬಿರವನ್ನು ನಡೆಯಿತು.ಶಿಬಿರದಲ್ಲಿ ಖ್ಯಾತ ಮಧುಮೇಹ ತಜ್ಞ ವೈದ್ಯ ಡಾ. ಬಾಬುರಾಜೇಂದ್ರ ನಾಯಕ ಮತ್ತಿತರರಿಂದ ನೂರಾರು ಜನರ ಆರೋಗ್ಯ ತಪಾಸಣೆ ಮಾಡಲಾಯಿತು. ಮಂಡಳಿಯ ಅಧ್ಯಕ್ಷ…

Read More

ಸಾಂಸ್ಕೃತಿಕ ಪರಂಪರೆ-ಶೈಕ್ಷಣಿಕ ತಿಳಿವಳಿಕೆ ಹೇಳುವ ಗಣೇಶ ಹಬ್ಬ: ಶಂಕರ ಹುಣಶ್ಯಾಳ

ಸಪ್ತಸಾಗರ ವಾರ್ತೆ ವಿಜಯಪುರ, ಆ. 28:ಗಣೇಶ ಹಬ್ಬವು ವಿದ್ಯಾರ್ಥಿಗಳಲ್ಲಿ ಸಾಂಸ್ಕೃತಿಕ ಅರಿವು, ತಂಡದ ಭಾವನೆ ಮತ್ತು ಆಧ್ಯಾತ್ಮಿಕತೆಯನ್ನು ಬೆಳೆಸುತ್ತದೆ ಎಂದು ಮಲ್ಲಿಕಾರ್ಜುನ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಶಂಕರ ಹುಣಶ್ಯಾಳ ಹೇಳಿದರು.ಬುಧವಾರ ತಾಲೂಕಿನ ನಾಗಠಾಣ ಗ್ರಾಮದ ಶ್ರೀ ಮಲ್ಲಿಕಾರ್ಜುನ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ಗಣೇಶ ಚತುರ್ಥಿ ಹಬ್ಬದ ಆಚರಣೆಯನ್ನು ಉದ್ಧೇಶಿಸಿ ಅವರು ಮಾತನಾಡಿದರು.ವಿದ್ಯಾರ್ಥಿಗಳಿಗೆ ಈ ಹಬ್ಬವು ಆಧ್ಯಾತ್ಮಿಕತೆ, ಸಾಂಸ್ಕೃತಿಕ ಪರಂಪರೆ ಮತ್ತು ಶೈಕ್ಷಣಿಕ ತಿಳುವಳಿಕೆಯನ್ನು ಒದಗಿಸುತ್ತದೆ ಎಂದು ಹೇಳಿದರು.ಮುಖ್ಯ ಅತಿಥಿಗಳಾಗಿ ಶಿಕ್ಷಕ ಸಂತೋಷ ಬಂಡೆ ಮಾತನಾಡಿ, ಸ್ವಾತಂತ್ರ್ಯ…

Read More

ಸಾಂಸ್ಕೃತಿಕ ಪರಂಪರೆ-ಶೈಕ್ಷಣಿಕ ತಿಳಿವಳಿಕೆ ಹೇಳುವ ಗಣೇಶ ಹಬ್ಬ: ಶಂಕರ ಹುಣಶ್ಯಾಳ

ಸಪ್ತಸಾಗರ ವಾರ್ತೆ ವಿಜಯಪುರ, ಆ. 28:ಗಣೇಶ ಹಬ್ಬವು ವಿದ್ಯಾರ್ಥಿಗಳಲ್ಲಿ ಸಾಂಸ್ಕೃತಿಕ ಅರಿವು, ತಂಡದ ಭಾವನೆ ಮತ್ತು ಆಧ್ಯಾತ್ಮಿಕತೆಯನ್ನು ಬೆಳೆಸುತ್ತದೆ ಎಂದು ಮಲ್ಲಿಕಾರ್ಜುನ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಶಂಕರ ಹುಣಶ್ಯಾಳ ಹೇಳಿದರು.ಬುಧವಾರ ತಾಲೂಕಿನ ನಾಗಠಾಣ ಗ್ರಾಮದ ಶ್ರೀ ಮಲ್ಲಿಕಾರ್ಜುನ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ಗಣೇಶ ಚತುರ್ಥಿ ಹಬ್ಬದ ಆಚರಣೆಯನ್ನು ಉದ್ಧೇಶಿಸಿ ಅವರು ಮಾತನಾಡಿದರು.ವಿದ್ಯಾರ್ಥಿಗಳಿಗೆ ಈ ಹಬ್ಬವು ಆಧ್ಯಾತ್ಮಿಕತೆ, ಸಾಂಸ್ಕೃತಿಕ ಪರಂಪರೆ ಮತ್ತು ಶೈಕ್ಷಣಿಕ ತಿಳುವಳಿಕೆಯನ್ನು ಒದಗಿಸುತ್ತದೆ ಎಂದು ಹೇಳಿದರು.ಮುಖ್ಯ ಅತಿಥಿಗಳಾಗಿ ಶಿಕ್ಷಕ ಸಂತೋಷ ಬಂಡೆ ಮಾತನಾಡಿ, ಸ್ವಾತಂತ್ರ್ಯ…

Read More

ವಿಜಯಪುರ ಜಿಲ್ಲೆಯಲ್ಲಿ ಸಂಭ್ರಮದ ಗಣೇಶೋತ್ಸವ

ಸಪ್ತಸಾಗರ ವಾರ್ತೆ ವಿಜಯಪುರ, ಆ. 27:ದೇಶದ ಎಲ್ಲೆಡೆಯಂತೆ ಐತಿಹಾಸಿಕ ಗುಮ್ಮಟ ನಗರಿ ವಿಜಯಪುರದಲ್ಲಿ ಗಣೇಶ್ ಉತ್ಸವವನ್ನು ಸಂಭ್ರಮ ಸಡಗರದಿಂದ ಬುಧವಾರ ಆಚರಿಸಲಾಯಿತು.ಚಿಕ್ಕ ಗಣಪತಿ ಮೂರ್ತಿ ಸೇರಿದಂತೆ ಬೃಹತ್ ಗಾತ್ರದ ಗಣಪತಿ ಮೂರ್ತಿಗಳನ್ನು ವಿವಿಧ ಗಣೇಶೋತ್ಸವ ಮಂಡಳಿಯವರು ಮುಂಚಿತವಾಗಿ ಗಣಪತಿ ಮೂರ್ತಿಗಳನ್ನು ಬುಕಿಂಗ್ ಮಾಡಿದ್ದರು. ಗುರುವಾರ ಗಣೇಶ್ ಚತುರ್ಥಿ ನಿಮಿತ್ತ ಬೆಳ್ಳಂ ಬೆಳಿಗ್ಗೆ ವಿವಿಧ ಗಜಾನನ ಮಂಡಳಿಗಳ ಮುಖಂಡರು ಮಾರುಕಟ್ಟೆಗೆ ಆಗಮಿಸಿ ತಾವು ಮುಂಚಿತವಾಗಿ ಆರ್ಡರ್ ಮಾಡಿದ್ದ ಗಣಪತಿ ಮೂರ್ತಿಗಳನ್ನು ಕಾರು ಟ್ರ್ಯಾಕ್ಟರ್ ಜೀಪಿನಲ್ಲಿ ಅದ್ದೂರಿ ಮೆರವಣಿಗೆ ಮೂಲಕ…

Read More

ಗಣೇಶ ಚತುರ್ಥಿ: ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಡಾ.ಆನಂದ ಕೆ ಆದೇಶ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 26:ಗೌರಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮತ್ತು ವಿಸರ್ಜನೆ ಕಾಲಕ್ಕೆ ಶಾಂತಿ ಹಾಗೂ ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಎಲ್ಲ ತರಹದ ಮದ್ಯ ಮಾರಾಟ, ಸಂಗ್ರಹಣೆ ಹಾಗೂ ಹಂಚಿಕೆಯನ್ನು ನಿಷೇಧಿಸಿ ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಡಾ.ಆನಂದ ಕೆ ಅವರು ಆದೇಶ ಹೊರಡಿಸಿದ್ದಾರೆ.ಗಣೇಶ ಮೂರ್ತಿ ಪ್ರತಿಷ್ಠಾಪನೆ ದಿನವಾದ ಆಗಸ್ಟ್ 27ರ ಬೆಳಿಗ್ಗೆ 6 ರಿಂದ ಆಗಸ್ಟ್ 28ರ ಬೆಳಿಗ್ಗೆ 6 ಗಂಟೆವರೆಗೆ ಹಾಗೂ 5ನೇ ದಿನದ ಗಣೇಶ ಮೂರ್ತಿ ವಿಸರ್ಜನೆ ಪ್ರಯುಕ್ತ ಆಗಸ್ಟ್ 31ರ ಬೆಳಿಗ್ಗೆ…

Read More

ಗಣೇಶ ಮೂರ್ತಿ ವಿಸರ್ಜನೆ : ಪಾಲಿಕೆಯಿಂದ ವಾರ್ಡಗಳಲ್ಲಿ ಕೃತಕ ವಿಸರ್ಜನಾ ಹೊಂಡಗಳ ನಿರ್ಮಾಣ

ಸಪ್ತಸಾಗರ ವಾರ್ತೆ ವಿಜಯಪುರ, ಆ. 24: ಜಿಲ್ಲೆಯಲ್ಲಿ ಆಗಸ್ಟ್ ತಿಂಗಳಲ್ಲಿ ಆಚರಿಸಲಾಗುವ ಗಣೇಶ ಹಬ್ಬದ ಸಂದರ್ಭದಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗಳಾಗಿ ಮಹಾನಗರ ಪಾಲಿಕೆ ವತಿಯಿಂದ ನಗರದ ವಿವಿಧ ವಾರ್ಡಗಳಲ್ಲಿ ಕೃತಕ ವಿಸರ್ಜನಾ ಹೊಂಡಗಳನ್ನು ಹಾಗೂ ಸಂಚಾರಿ ಗಣೇಶ ವಿಸರ್ಜನಾ ವಾಹನಗಳ ನಿಯೋಜನೆ ಮಾಡಲಾಗಿದ್ದು, ಸಾರ್ವಜನಿಕರು ಕೃತಕ ಹೊಂಡಗಳಲ್ಲಿ ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡುವ ಮೂಲಕ ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆ ಮಾಡಬೇಕು ಎಂದು ಮಹಾನಗರ ಪಾಲಿಕೆ ಆಯುಕ್ತರು ಮನವಿ ಮಾಡಿಕೊಂಡಿದ್ದಾರೆ.ಗಣೇಶ ಹಬ್ಬದ ಸಂದರ್ಭದಲ್ಲಿ ಪ್ಲಾಸ್ಟರ್ ಆಪ್…

Read More

ಪವಾಡಪುರುಷ ಗೂಳಪ್ಪ ಮುತ್ಯಾ ಅವರ ಜಾತ್ರಾ ಮಹೋತ್ಸವ

ಸಪ್ತ ಸಾಗರ ವಾರ್ತೆ, ವಿಜಯಪುರ, ಜು. 20:ತಾಲೂಕಿನ ನಾಗಠಾಣ ಗ್ರಾಮದಲ್ಲಿ ಪವಾಡಪುರುಷ ಗೂಳಪ್ಪ ಮುತ್ಯಾ ಅವರ ಜಾತ್ರಾ ಮಹೋತ್ಸವ ಜು. 23 ಹಾಗೂ ಎರಡು ದಿನಗಳವರೆಗೆ ಜರುಗುವದು.ಜು.23 ರ ರಾತ್ರಿ 8 ಗಂಟೆಗೆ ಕಗ್ಗೋಡ ತಿಪರಾಯ ದೇವರ, ಲಕ್ಷ್ಮೀ ದೇವಿಯ, ತಿಡಗುಂದಿ ಭೀರಪ್ಪ ದೇವರ ಫಲ್ಲಕ್ಕಿ ಆಗಮನವಾಗುವದು. ಚಿತ್ರ ವಿಚಿತ್ರ ಮದ್ದು ಸುಡುವದು. ಡೊಳ್ಳಿನ ಹಾಡಿಕೆ ಇರುವದು.ಜು.24 ರಂದು ಬೆಳಗಿನ ಜಾವ 4 ಗಂಟೆಗೆ ನಾಗಠಾಣ ಭೀರದೇವರ, ಕಗ್ಗೋಡ ತಿಪರಾಯ ದೇವರ, ಲಕ್ಷ್ಮೀ ದೇವಿಯ, ತಿಡಗುಂದಿ ಭೀರಪ್ಪ…

Read More