ಯಡ್ಡಿ ಅಭಿಮಾನೋತ್ಸವ ಕಾರ್ಯಕರ್ತರ ಪಾಲಿಗೆ ಒಂದು ಅಪೂರ್ವ ಹಬ್ಬ-ರಜಪೂತ

ಸಪ್ತಸಾಗರ ವಾರ್ತೆ, ವಿಜಯಪುರ, ಮೇ. 3:ಚಿತ್ರದುರ್ಗದಲ್ಲಿ ನಡೆಯಲಿರುವ ಶ್ರೀ ಬಿ.ಎಸ್. ಯಡಿಯೂರಪ್ಪ ಅಭಿಮಾನೋತ್ಸವ ಬಿಜೆಪಿ ಕಾರ್ಯಕರ್ತರ ಪಾಲಿಗೆ ಒಂದು ಅಪೂರ್ವ ಹಬ್ಬವಿದ್ದಂತೆ. ವಿಜಯಪುರ ಜಿಲ್ಲೆಯ ಕಾರ್ಯಕರ್ತರು ಸಹ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ರೈತ ನಾಯಕ ಬಿ.ಎಸ್. ಯಡಿಯೂರಪ್ಪ ಅವರಿಗೆ ಶುಭ ಕೋರಬೇಕು ಎಂದು ನಗರಸಭೆ ಮಾಜಿ ಅಧ್ಯಕ್ಷ ಪರಶುರಾಮಸಿಂಗ್ ರಜಪೂತ ಕೋರಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಬಿ.ಎಸ್. ಯಡಿಯೂರಪ್ಪ ಓರ್ವ ನಾಡು ಕಂಡ ಶ್ರೇಷ್ಠ ನೇತಾರ, ಸೈಕಲ್ ಮೇಲೆ ಹೆಮ್ಮೆಯ ಭಾರತೀಯ ಜನತಾ ಪಕ್ಷವನ್ನು…

Read More

ಸಿದ್ದೇಶ್ವರ ಸಂಕ್ರಮಣ ಜಾತ್ರೆ: ನಂದಿ ಧ್ವಜಗಳ ಉತ್ಸವ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 15: ಶ್ರೀ ಸಿದ್ಧೇಶ್ವರ ಸಂಸ್ಥೆಯ ಸಂಕ್ರಮಣದ ಮಹೋತ್ಸವ ಅಂಗವಾಗಿ ವಿಜಯಪುರ ನಗರ ಶಾಸಕರು, ಸಂಸ್ಥೆಯ ಅಧ್ಯಕ್ಷ ಬಸನಗೌಡ ಪಾಟೀಲ (ಯತ್ನಾಳ) ಅವರು ನಂದಿ ಧ್ವಜಗಳಿಗೆ ಪೂಜೆ ಸಲ್ಲಿಸಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ನಂತರ ನಗರ ಪ್ರಮುಖ ಬೀದಿಗಳಲ್ಲಿ ನಂದಿ ಧ್ವಜಗಳ ಮೆರವಣಿಗೆ ನಡೆಯಿತು.ಸಂಸ್ಥೆಯ ಉಪಾಧ್ಯಕ್ಷ ಸಂ.ಗು. ಸಜ್ಜನ, ಚೇರಮನ್‌ ಬಸಯ್ಯಾ ಹಿರೇಮಠ, ಕಾರ್ಯದರ್ಶಿಗಳಾದ ಸದಾನಂದ ದೇಸಾಯಿ, ಬಿ.ಎಸ್. ಸುಗೂರ, ಜಂಟಿ ಕಾರ್ಯದರ್ಶಿ, ಎಂ.ಎಂ. ಸಜ್ಜನ, ಕೋಶಾಧ್ಯಕ್ಷ ಶಿವಾನಂದ ನೀಲಾ, ಜಾತ್ರಾ ಸಮಿತಿಯ…

Read More

ಮಕರ ಸಂಕ್ರಮಣ: ಹೋಮ ಹವನಪಲ್ಲಕ್ಕಿಯೊಂದಿಗೆ ನಂದಿ ಧ್ವಜಗಳ ಉತ್ಸವ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 14: ಶ್ರೀ ಸಿದ್ಧೇಶ್ವರ ಸಂಸ್ಥೆಯ ಸಂಕ್ರಮಣದ ಮಹೋತ್ಸವ ಅಂಗವಾಗಿ ಶ್ರೀ ಸಿದ್ಧೇಶ್ವರ ದೇವಸ್ಥಾನದ ಮುಂದೆ ಸಂಕ್ರಮಣ ಎಂದರೆ ಕೂಡಿ ಬಾಳುವುದು ಎಂದರ್ಥ ಇಂದು ಎಳ್ಳು ಬೆಲ್ಲ ವಿತರಣೆಯೊಂದಿಗೆ ಸ್ನೇಹ ಬಾಂಧವ್ಯ ಬೆಳೆಸಿಕೊಳ್ಳುವ ಶ್ರೀ ಸಿದ್ಧೇಶ್ವರ ಜಾತ್ರೆಯ ವಿಶಿಷ್ಠ ಕಾರ್ಯಕ್ರಮವಾದ “ಹೋಮ ಹವನ” ದೇವಾಲಯದ ಆವರಣದ ಮುಂದೆ ಶ್ರೀ ಸಿದ್ಧೇಶ್ವರ ಸಂಸ್ಥೆ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ (ಯತ್ನಾಳ) ಇವರ ನೇತೃತ್ವದಲ್ಲಿ ಮಧ್ಯಾಹ್ನ ೧೨-೪೫ ಗಂಟೆಗೆ ಸಹಸ್ರಾರು ಭಕ್ತಾಧಿಗಳ ಮಧ್ಯೆ “ಹೋಮ…

Read More

ಕೊಕಟನೂರ ಶ್ರೀ ಯಲ್ಲಮ್ಮದೇವಿ ಜಾತ್ರೆಗೆ ವಿಶೇಷ ಸಾರಿಗೆ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ.12:ಅಥಣಿ ತಾಲೂಕಿನ ಕೊಕಟನೂರದಲ್ಲಿ ನಡೆಯಲಿರುವ ಶ್ರೀ ಯಲ್ಲಮ್ಮದೇವಿ ಜಾತ್ರೆ ಅಂಗವಾಗಿ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ, ವಿಜಯಪುರ ವಿಭಾಗದಿಂದ ಡಿಸೆಂಬರ್ 15 ರಿಂದ ಡಿಸೆಂಬರ್ 21ರವರೆಗೆ ವಿಶೇಷ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ.ವಿಜಯಪುರ, ಇಂಡಿ, ಸಿಂದಗಿ, ಮುದ್ದೇಬಿಹಾಳ, ತಾಳಿಕೋಟಿ ಹಾಗೂ ಬಸವನ ಬಾಗೇವಾಡಿ ಘಟಕದ ಕೇಂದ್ರ ಬಸ್ ನಿಲ್ದಾಣಗಳಿಂದ ಕೊಕಟನೂರಕ್ಕೆ ವಿಶೇಷ ಸಾರಿಗೆ ವ್ಯವಸ್ಥೆ ಇರಲಿವೆ.ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಘಟಕ ವ್ಯವಸ್ಥಾಪಕರ ಸಂಖ್ಯೆ ವಿಜಯಪುರ-1: 7760992263, ವಿಜಯಪುರ-2: 7760992264,…

Read More

ಅಂಬಾ ಭವಾನಿ ದೇವಸ್ಥಾನದಲ್ಲಿ ನವರಾತ್ರೋತ್ಸವ ಸಂಪನ್ನ

ಸಪ್ತಸಾಗರ ವಾರ್ತೆ, ವಿಜಯಪುರ, ಅ.7 : ವಿಜಯಪುರ ನಗರದ ಕವತಾಳ ಲೇಔಟ್‌ನ ಶ್ರೀ ಅಂಬಾ ಭವಾನಿ ದೇವಸ್ಥಾನದಲ್ಲಿ ನವರಾತ್ರೋತ್ಸವ ಭಕ್ತಿಭಾವದಿಂದ ಮತ್ತು ವೈಭವೋಪೇತವಾಗಿ ನೆರವೇರಿತು. ಕೊಜಾಗರಿ ಪೂರ್ಣಿಮೆಯ ದಿನದಂದು ಬೆಳಿಗ್ಗೆ ದೇವಿಗೆ ಮಹಾಪೂಜೆ ಹಾಗೂ ಅಲಂಕಾರ ಕಾರ್ಯಕ್ರಮವನ್ನು ಅದ್ಧೂರಿಯಾಗಿ ನಡೆಸಲಾಯಿತು.ನಂತರ ಋತ್ವಿಜ ಗಣದ ನೇತೃತ್ವದಲ್ಲಿ ಚಂಡಿ ಹವನವನ್ನು ವೈದಿಕ ಪದ್ದತಿಯ ಪ್ರಕಾರ ಸಂಪನ್ನಗೊಳಿಸಲಾಯಿತು. ಮಧ್ಯಾಹ್ನ 1 ಗಂಟೆಗೆ ಪೂರ್ಣಾಹುತಿ ನಡೆದಿದ್ದು, ನಂತರ ಮಧ್ಯಾಹ್ನ 1.30ಕ್ಕೆ ಭಕ್ತರಿಗಾಗಿ ಅನ್ನಪ್ರಸಾದ ವ್ಯವಸ್ಥೆ ಮಾಡಲಾಗಿತ್ತು. ರಾತ್ರಿ 11 ಗಂಟೆಗೆ ಗೊಂಧಳ ಕಾರ್ಯಕ್ರಮವೂ…

Read More

ಇಬ್ರಾಹಿಂಪುರದಲ್ಲಿ ಸಂಭ್ರಮದ ನಾಡದೇವಿ ಉತ್ಸವ

ಸಪ್ತಸಾಗರ ವಾರ್ತೆ ವಿಜಯಪುರ, ಸೆ.30: ನಗರದ ಮನಗೂಳಿ ರಸ್ತೆಯ ಇಬ್ರಾಹಿಂಪುರದಲ್ಲಿ ನಾಡದೇವಿ ನವರಾತ್ರಿ ಉತ್ಸವದ ಅಂಗವಾಗಿ ಶ್ರೀ ಮಲ್ಲಿಕಾರ್ಜುನ ಆದಿಶಕ್ತಿ ಯುವಕ ಮಂಡಳಿ ವತಿಯಿಂದ ಸೋಮವಾರ ರಾತ್ರಿ ರಸಮಂಜರಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಕಲಾ ಸಿಂಚನ ಮೆಲೋಡಿಸ್ ತಂಡದ ಕಲಾವಿದರಾದ ಗೋಪಾಲ ಹೂಗಾರ, ಗೋಪಾಲ ಇಂಚಗೇರಿ, ಮಲ್ಲು ಮುದ್ದೇಬಿಹಾಳ, ಮ್ಯೂಜಿಕ್ ಮೈಲಾರಿ, ಲಕ್ಷ್ಮೀ ಬಿಜಾಪುರ, ಶ್ರೀಶೈಲ ಜುಮನಾಳ, ಗಾಯಕ ಕೃಷ್ಣಾ ಅವರು ಪ್ರಸಿದ್ಧ ಜಾನಪದ ಹಾಗೂ ದೇಶಭಕ್ತಿಯ ಹಾಡುಗಳನ್ನು ಹಾಡಿ, ಹಾಸ್ಯ ಚಟಾಕಿಗಳನ್ನು ಹಾರಿಸಿ ಜನಮನ ರಂಜಿಸಿದರು.ಡಾನ್ಸರ್ ಪೂಜಾ ಡಿಕೆಡಿ…

Read More

ಮೈಸೂರು ದಸರಾ ಮಾದರಿಯಲ್ಲಿ ಹಿಟ್ಟಿನಹಳ್ಳಿ ದಸರಾ ನಾಡದೇವಿ ನವರಾತ್ರಿ ಉತ್ಸವಕ್ಕೆ ಭರದ ಸಿದ್ಧತೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 20 :ಮೈಸೂರು ದಸರಾ ಹಬ್ಬದ ಮಾದರಿಯಲ್ಲಿಯೇ ವೈಭವಯುತವಾಗಿ ತಾಂಬಾದಲ್ಲಿ ಕಳೆದ ೫೪ ವರ್ಷಗಳಿಂದಲೂ ಶಿಕ್ಷಣಪ್ರೇಮಿ ದಿ.ಫೂಲಸಿಂಗ್ ಚವ್ಹಾಣ ಅವರ ನೇತೃತ್ವದಲ್ಲಿ ದಸರಾ ಆಚರಿಸಿಕೊಂಡು ಬರಲಾಗುತ್ತಿದ್ದು, ಈ ಪರಂಪರೆಯನ್ನು ಮಾಜಿ ಶಾಸಕ ಹಾಗೂ ಅವರ ಪುತ್ರ ಡಾ.ದೇವಾನಂದ ಚವ್ಹಾಣ ಮುಂದುವರೆಸಿಕೊಂಡು ಹೋಗುತ್ತಿದ್ದಾರೆ. ಈ ಬಾರಿಯೂ ಸಹ ತಾಂಬಾದಲ್ಲಿ ಸೆ. ೨೨ ರಿಂದ ಅ. ೨ ರವರೆಗೆ ನವರಾತ್ರಿ ಉತ್ಸವ ನಡೆಯಲಿದೆ.ಸುದ್ದಿಗೋಷ್ಠಿಯಲ್ಲಿ ಈ ಕುರಿತು ವಿವರಣೆ ನೀಡಿದ ಮಾಜಿ ಶಾಸಕ ಡಾ. ದೇವಾನಂದ ಚವ್ಹಾಣ,…

Read More

ದಸರಾ ಹಬ್ಬಕ್ಕಾಗಿ ವಿಶೇಷ ರೈಲುಗಳ ಓಡಾಟ

ಸಪ್ತ ಸಾಗರ ವಾರ್ತೆ ಹುಬ್ಬಳ್ಳಿ, ಸೆ. 8:ದಸರಾ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು, ನೈಋತ್ಯ ರೈಲ್ವೆಯು ಈ ಕೆಳಗಿನಂತೆ ವಿಶೇಷ ರೈಲುಗಳನ್ನು ಓಡಿಸಲು ನಿರ್ಧರಿಸಿದೆ. ರೈಲು ಸಂಖ್ಯೆ 07379 ಎಸ್‌ಎಸ್‌ಎಸ್ ಹುಬ್ಬಳ್ಳಿ – ಯಶವಂತಪುರ ಒನ್‌-ವೇ ಎಕ್ಸ್‌ಪ್ರೆಸ್ ಸ್ಪೆಷಲ್: ರೈಲು ಸಂಖ್ಯೆ 07379 ಎಸ್‌ಎಸ್‌ಎಸ್ ಹುಬ್ಬಳ್ಳಿ – ಯಶವಂತಪುರ ಒನ್‌-ವೇ ಎಕ್ಸ್‌ಪ್ರೆಸ್ ಸ್ಪೆಷಲ್ ರೈಲು ಸೆಪ್ಟೆಂಬರ್ 30, 2025 ರಂದು ಮಧ್ಯಾಹ್ನ 12:00ಕ್ಕೆ ಎಸ್‌ಎಸ್‌ಎಸ್ ಹುಬ್ಬಳ್ಳಿಯಿಂದ ಹೊರಟು ಅದೇ ದಿನ ರಾತ್ರಿ 08:15ಕ್ಕೆ ಯಶವಂತಪುರ…

Read More