ಎಲ್.ಇ.ಡಿ ದೀಪ ಅಳವಡಿಕೆ ಯೋಜನೆಯಿಂದ ಪಾಲಿಕೆ ಆರ್ಥಿಕ ಹೊರೆ ಇಳಿಕೆ: ಯತ್ನಾಳ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 7: ನಗರದಲ್ಲಿ ಹಾಲಿ ಇರುವ ಸಾಂಪ್ರದಾಯಿಕ ಬೀದಿ ದೀಪಗಳನ್ನು ಬದಲಾಯಿಸಿ ಕೇಂದ್ರಿಕೃತ ಚಾಲನೆ ಮತ್ತು ನಿರ್ವಹಣೆಯುಳ್ಳ ಇಂಧನ ಕ್ಷಮೆತೆಯ ಎಲ್.ಇ.ಡಿ ದೀಪಗಳನ್ನು ಅಳವಡಿಸುವ ಯೋಜನೆ ಶೀಘ್ರದಲ್ಲೇ ಅನುಷ್ಠಾನಗೊಳಿಸಲಾಗುವುದು ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ತಿಳಿಸಿದ್ದಾರೆ.ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ವಿಜಯಪುರ ನಗರದ ಸುಮಾರು 36.36 ಕೋಟಿ ಮೊತ್ತದ ಎಲ್.ಇ.ಡಿ ದೀಪಗಳ ಅಳವಡಿಕೆ ಯೋಜನೆ ಅನುಷ್ಠಾನಗೊಳಿಸಲು ಅನುಮೋದಿಸಿರುವುದಾಗಿ ಗುರುವಾರ ವಿಧಾನಸೌಧದಲ್ಲಿ ಜರುಗಿದ ಅರ್ಜಿಗಳ ಸಮಿತಿ ಸಭೆಗೆ ಹಾಜರಿದ್ದ…

Read More

ಚೊಚ್ಚಲ ಕೃತಿಗೆ ಧನಸಹಾಯಕ್ಕಾಗಿ ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ, ವಿಜಯಪುರ,ಡಿ.5: ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2025-26ನೇ ಸಾಲಿನ ಯುವ ಬರಹಗಾರರ ಚೊಚ್ಚಲ ಕೃತಿಗಳನ್ನು ಪ್ರಕಟಿಸಲು ಪ್ರೋತ್ಸಾಹ ಧನ ನೀಡುವ ಸಲುವಾಗಿ ಅರ್ಜಿಗಳನ್ನು ಆಹ್ವಾನಿಸಿದೆ.ಆಯ್ಕೆಯಾದ 50 ಯುವ ಬರಹಗಾರರ ಹಸ್ತ ಪ್ರತಿಗಳ ಪ್ರಕಟಣೆಗೆ ರೂ.15,000 ಪ್ರೋತ್ಸಾಹ ಧನ ನೀಡಲಾಗುವುದು. ಅರ್ಜಿದಾರರು 18 ರಿಂದ 40 ವರ್ಷ ವಯೋಮಿತಿಯವರಾಗಿರಬೇಕು. ಸ್ವ-ವಿವರವುಳ್ಳ ಪ್ರಾಧಿಕಾರದ ಅರ್ಜಿ ನಮೂನೆಯೊಂದಿಗೆ ದೃಢಿಕೃತ ಎಸ್.ಎಸ್.ಎಲ್.ಸಿ.ಪ್ರಮಾಣ ಪತ್ರದ ಪ್ರತಿ ಅಥವಾ ಅಧಿಕೃತವಾದ, ದೃಢೀಕರಿಸಲ್ಪಟ್ಟ ಜನ್ಮದಾಖಲಾತಿ ಪ್ರಮಾಣ ಪತ್ರದ ಪ್ರತಿಯನ್ನು ಸಲ್ಲಿಸಬೇಕು. ಅಲ್ಲದೆ ಪ್ರಸ್ತುತ ಸಲ್ಲಿಸಲ್ಪಡುತ್ತಿರುವ…

Read More

ವೃಕ್ಷಥಾನ್ ಹೆರಿಟೇಜ್ ರನ್: ಪ್ರಾಯೋಜಕತ್ವಕ್ಕಾಗಿ ಆರ್ಥಿಕ ನೆರವು

ಸಪ್ತ ಸಾಗರ ವಾರ್ತೆ:ವಿಜಯಪುರ,ಡಿ.2: ನಗರದಲ್ಲಿ ಡಿಸೆಂಬರ್ 7 ರಂದು ನಡೆಯಲಿರುವ ವೃಕ್ಷಥಾನ್ ಹೆರಿಟೇಜ್ ರನ್-2025ಕ್ಕೆ ದಿನಗಣನೆ ಪ್ರಾರಂಭವಾಗಿದ್ದು, ಪರಿಸರ ಪ್ರಿಯರು, ಕ್ರೀಡಾಸಕ್ತರು ಹಾಗೂ ಗಣ್ಯರು ಸೇರಿದಂತೆ ಹಲವಾರು ಸಂಘ- ಸಂಸ್ಥೆಗಳು ಪ್ರಾಯೋಜಕತ್ವಕ್ಕಾಗಿ ಆರ್ಥಿಕ ನೆರವು ನೀಡಿದ್ದಾರೆ.ಪ್ರತಿವರ್ಷ ವೃಕ್ಷಥಾನ್ ಹೆರಿಟೇಜ್ ರನ್ ಪ್ರಖ್ಯಾತವಾಗುತ್ತಿದ್ದು, ಪ್ರಾಯೋಜಕರೂ ಕೂಡ ಸ್ವಯಂ ಪ್ರೇರಿತರಾಗಿ ಸಂತೋಷದಿಂದ ಹಣಕಾಸಿನ ನೆರವು ನೀಡಿದ್ದಾರೆ.ಮಾಜಿ ಮೇಯರ್ ಸಜ್ಜಾದೆ ಪೀರಾ ಮುಶ್ರಿಫ್ ರೂ. 2 ಲಕ್ಷ ಆರ್ಥಿಕ ನೆರವು ನೀಡಿದ್ದಾರೆ. ಅದೇ ರೀತಿ ಮುಖಂಡರಾದ ಹಮೀದ್ ಮುಶ್ರಿಫ್ ರೂ. 1.50…

Read More