ಚೊಚ್ಚಲ ಕೃತಿಗೆ ಧನಸಹಾಯಕ್ಕಾಗಿ ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ, ವಿಜಯಪುರ,ಡಿ.5: ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2025-26ನೇ ಸಾಲಿನ ಯುವ ಬರಹಗಾರರ ಚೊಚ್ಚಲ ಕೃತಿಗಳನ್ನು ಪ್ರಕಟಿಸಲು ಪ್ರೋತ್ಸಾಹ ಧನ ನೀಡುವ ಸಲುವಾಗಿ ಅರ್ಜಿಗಳನ್ನು ಆಹ್ವಾನಿಸಿದೆ.ಆಯ್ಕೆಯಾದ 50 ಯುವ ಬರಹಗಾರರ ಹಸ್ತ ಪ್ರತಿಗಳ ಪ್ರಕಟಣೆಗೆ ರೂ.15,000 ಪ್ರೋತ್ಸಾಹ ಧನ ನೀಡಲಾಗುವುದು. ಅರ್ಜಿದಾರರು 18 ರಿಂದ 40 ವರ್ಷ ವಯೋಮಿತಿಯವರಾಗಿರಬೇಕು. ಸ್ವ-ವಿವರವುಳ್ಳ ಪ್ರಾಧಿಕಾರದ ಅರ್ಜಿ ನಮೂನೆಯೊಂದಿಗೆ ದೃಢಿಕೃತ ಎಸ್.ಎಸ್.ಎಲ್.ಸಿ.ಪ್ರಮಾಣ ಪತ್ರದ ಪ್ರತಿ ಅಥವಾ ಅಧಿಕೃತವಾದ, ದೃಢೀಕರಿಸಲ್ಪಟ್ಟ ಜನ್ಮದಾಖಲಾತಿ ಪ್ರಮಾಣ ಪತ್ರದ ಪ್ರತಿಯನ್ನು ಸಲ್ಲಿಸಬೇಕು. ಅಲ್ಲದೆ ಪ್ರಸ್ತುತ ಸಲ್ಲಿಸಲ್ಪಡುತ್ತಿರುವ…

Read More

ವೃಕ್ಷಥಾನ್ ಹೆರಿಟೇಜ್ ರನ್: ಪ್ರಾಯೋಜಕತ್ವಕ್ಕಾಗಿ ಆರ್ಥಿಕ ನೆರವು

ಸಪ್ತ ಸಾಗರ ವಾರ್ತೆ:ವಿಜಯಪುರ,ಡಿ.2: ನಗರದಲ್ಲಿ ಡಿಸೆಂಬರ್ 7 ರಂದು ನಡೆಯಲಿರುವ ವೃಕ್ಷಥಾನ್ ಹೆರಿಟೇಜ್ ರನ್-2025ಕ್ಕೆ ದಿನಗಣನೆ ಪ್ರಾರಂಭವಾಗಿದ್ದು, ಪರಿಸರ ಪ್ರಿಯರು, ಕ್ರೀಡಾಸಕ್ತರು ಹಾಗೂ ಗಣ್ಯರು ಸೇರಿದಂತೆ ಹಲವಾರು ಸಂಘ- ಸಂಸ್ಥೆಗಳು ಪ್ರಾಯೋಜಕತ್ವಕ್ಕಾಗಿ ಆರ್ಥಿಕ ನೆರವು ನೀಡಿದ್ದಾರೆ.ಪ್ರತಿವರ್ಷ ವೃಕ್ಷಥಾನ್ ಹೆರಿಟೇಜ್ ರನ್ ಪ್ರಖ್ಯಾತವಾಗುತ್ತಿದ್ದು, ಪ್ರಾಯೋಜಕರೂ ಕೂಡ ಸ್ವಯಂ ಪ್ರೇರಿತರಾಗಿ ಸಂತೋಷದಿಂದ ಹಣಕಾಸಿನ ನೆರವು ನೀಡಿದ್ದಾರೆ.ಮಾಜಿ ಮೇಯರ್ ಸಜ್ಜಾದೆ ಪೀರಾ ಮುಶ್ರಿಫ್ ರೂ. 2 ಲಕ್ಷ ಆರ್ಥಿಕ ನೆರವು ನೀಡಿದ್ದಾರೆ. ಅದೇ ರೀತಿ ಮುಖಂಡರಾದ ಹಮೀದ್ ಮುಶ್ರಿಫ್ ರೂ. 1.50…

Read More