ಬ್ಯಾಡ್ಮಿಂಟನ್ ಪಂದ್ಯಾವಳಿ: ಡಾ. ಮಾಲಬಾವಡಿ ಪ್ರಥಮ

ಸಪ್ತಸಾಗರ ವಾರ್ತೆ ವಿಜಯಪುರ, ಜ. 2:ನಗರದ ಯೋಗಾ ಗಾರ್ಡನ್ ನಲ್ಲಿ ಸ್ನೇಹಿತರ ಕೂಟದ ನೇತೃತ್ವದಲ್ಲಿ ನಡೆದ ಡಬಲ್ ಬ್ಯಾಡ್ಮಿಂಟನ್ ರೋಚಕ ಪಂದ್ಯಾವಳಿಯಲ್ಲಿ ಹಿರಿಯ ಪತ್ರಕರ್ತರೂ ಆದ ಡಾ. ಎಂ. ಎ. ಮಾಲಬಾವಡಿ ಹಾಗೂ ಜಯರಾಮ ಚವ್ಹಾಣ ಅವರು ಪ್ರಥಮ ಬಹುಮಾನವನ್ನು ಗೆದ್ದು ಬೀಗಿದರು.ಹುಸೇನಸಾಬ ಮನಗೂಳಿ, ಜಗದೀಶ ರಾಠೋಡ ಅವರು ದ್ವಿತೀಯ ಬಹುಮಾನ ಗಳಿಸಿದರು.ಇಸ್ಮಾಯಿಲ್ ಮನಗೂಳಿ ಹಾಗೂ ಲಕ್ಷ್ಮಣ ರಾಠೋಡ ತೃತೀಯ ಸ್ಥಾನ ಪಡೆದುಕೊಂಡರು.ಸಿದ್ದಣ್ಣ ಸಕ್ರಿ ಅವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು.ಇದೇ ಸಂದರ್ಭದಲ್ಲಿ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಕ್ರೀಡಾಪಟುಗಳಿಗೆ…

Read More

ಕಲಬುರಗಿ ವಲಯ ಮಟ್ಟದ ಪುರುಷರ ಹಗ್ಗ ಜಗ್ಗಾಟ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ

ಸಪ್ತಸಾಗರ ವಾರ್ತೆ, ವಿಜಯಪುರ, ನ. 16: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯರ್ವೇದ ಮಹಾವಿದ್ಯಾಲಯದ ಪುರುಷರ ಹಗ್ಗ ಜಗ್ಗಾಟ ತಂಡ ಶುಕ್ರವಾರ ನಡೆದ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಕಲಬುರಗಿ ವಲಯ ಮಟ್ಟದ ಪುರುಷರ ಹಗ್ಗ ಜಗ್ಗಾಟ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ಕಾಲೇಜು ಮತ್ತು ಜಿಲ್ಲೆಗೆ ಕೀರ್ತಿ ತಂದಿದ್ದಾರೆ.ಬಾಗಲಕೋಟೆ ಜಿಲ್ಲೆಯ ಇಳಕಲ ನಗರದ ಎಸ್. ವಿ. ಎಂ ಆಯುರ್ವೇದ ಮಹಾವಿದ್ಯಾಲಯದಲ್ಲಿ ನಡೆದ ಈ ಪಂದ್ಯಾವಳಿಯಲ್ಲಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಈರಪ್ಪ ಇಕ್ಕಳಕಿ ಅವರ…

Read More

ಕಲ್ಬುರ್ಗಿ ವಲಯ ಮಟ್ಟದ ಮಹಿಳಾ ಚೆಸ್ ಪಂದ್ಯಾವಳಿ: ಬಿ ಎಲ್ ಡಿ ಇ ಆಯುರ್ವೇದ ಕಾಲೇಜಿನ ಮಹಿಳಾ ತಂಡಕ್ಕೆ ಪ್ರಥಮ ಸ್ಥಾನ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 5: ನಗರದ ಬಿ.ಎಲ್.ಡಿ.ಇ‌ ಸಂಸ್ಥೆಯ ಎ.ವಿ.ಎಸ್‌ ಆಯುರ್ವೇದ ಕಾಲೇಜಿನ‌ ಮಹಿಳಾ ತಂಡ ರಾಜೀವ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ‌ ಆಯೋಜಿಸಿದ್ದ ಕಲಬುರಗಿ ವಲಯ‌ ಮಟ್ಟದ ಮಹಿಳಾ ಚೆಸ್ ಪಂದ್ಯಾವಳಿಯಲ್ಲಿ ಪ್ರಥಮ‌ ಸ್ಥಾನ‌ ಪಡೆದಿದೆ.ರಾಯಚೂರಿನ ನವೋದಯ ಡೆಂಟಲ್ ಕಾಲೇಜಿನಲ್ಲಿ ಆಗಷ್ಟ 1 ಮತ್ತು 2 ರಂದು ನಡೆದ ಈ ಪಂದ್ಯಾವಳಿಯಲ್ಲಿ ಬಿ.ಎಲ್.ಡಿ.ಇ‌ ಆಯುರ್ವೇದ ಕಾಲೇಜಿನ ವಿದ್ಯಾರ್ಥಿಗಳಾದ ದೀಪ್ತಿ ಮಂಗಲಗಿ, ಗೀತಾಂಜಲಿ ಮುದ್ನೂರ, ಸಾನಿಕಾ ದೇಶಪಾಂಡೆ, ಅನುರಾಧಾ ರೆಡ್ಡಿ ಮತ್ತು ಪೂಜಾ ಬಿರಾಜದಾರ ಅವರನ್ನೊಳಗೊಂಡ ತಂಡ…

Read More