ಸಶಸ್ತ್ರ ಪಡೆಗಳ ಧ್ವಜ ಖರೀದಿಸಿ-ಸೈನಿಕರಿಗೆ ಬೆಂಬಲಿಸಿ-ಜಿಲ್ಲಾಧಿಕಾರಿ ಡಾ. ಆನಂದ

ಸಪ್ತಸಾಗರ ವಾರ್ತೆ ವಿಜಯಪುರ ಡಿ.11:ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು, 2025-26ನೇ ಸಾಲಿನ ಸಶಸ್ತ್ರ ಪಡೆಗಳ ಧ್ವಜ ಸಾಂಕೇತಿಕವಾಗಿಬಿಡುಗಡೆಗೊಳಿಸಿ, ನಂತರ ಸಾಂಕೇತಿಕವಾಗಿ ಧ್ವಜ ಸ್ವೀಕರಿಸಿ, ದೇಣಿಗೆ ನೀಡುವುದರ ಮೂಲಕ ಸಾರ್ವಜನಿಕರಿಗೆ ಧ್ವಜಗಳನ್ನು ಮಾರಾಟ ಮಾಡಿ ನಿಧಿ ಸಂಗ್ರಹಿಸುವ ಕಾರ್ಯಕ್ಕೆ ಚಾಲನೆ ನೀಡಿದರು.ನಂತರ ಮಾತನಾಡಿದ ಅವರು, ಧ್ವಜ ನಿಧಿ ಸಂಗ್ರಹದ ಈ ನಿಧಿಯನ್ನು ಯುದ್ಧ ಸಂತ್ರಸ್ತರಿಗೆ,ಮಾಜಿ ಸೈನಿಕರು ಅವರ ಅವಲಂಬಿತರ ಸಲುವಾಗಿ ಹಮ್ಮಿಕೊಂಡ ವಿವಿಧ ಕಲ್ಯಾಣ ಮತ್ತು…

Read More

ಸಶಸ್ತ್ರ ಪಡೆಗಳ ಧ್ವಜ ನಿಧಿ ಸಂಗ್ರಹದಲ್ಲಿ ವಿಜಯಪುರ ಜಿಲ್ಲೆಗೆ ಪ್ರಶಸ್ತಿ ಗರಿ

ಸಪ್ತಸಾಗರ ವಾರ್ತೆ,ವಿಜಯಪುರ,ಡಿ.7:2022ನೇ ಸಾಲಿನಲ್ಲಿ ಜಿಲ್ಲೆಗೆ ನಿಗದಿಪಡಿಸಿದ ಗುರಿಗಿಂತ ಅತಿ ಹೆಚ್ಚು ಸಶಸ್ತ್ರ ಪಡೆಗಳ ಧ್ವಜ ನಿಧಿ ಸಂಗ್ರಹ ಮಾಡಿದ ಹೆಗ್ಗಳಿಕೆಗೆ ವಿಜಯಪುರ ಜಿಲ್ಲೆಯು ಪ್ರಶಸ್ತಿಗೆ ಭಾಜನವಾಗಿದ್ದು, ಸಶಸ್ತ್ರ ಪಡೆಗಳ ದ್ವಜ ದಿನಾಚರಣೆ ಅಂಗವಾಗಿ ಬೆಂಗಳೂರಿನ ರಾಜಭವನದಲ್ಲಿ ಡಿಸೆಂಬರ್ 7ರಂದು ನಡೆದ ಸಮಾರಂಭದಲ್ಲಿ ಆಹಾರ ಇಲಾಖೆಯ ಉಪ ನಿರ್ದೇಶಕರೂ ಆದ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರೂ ಆದ ವಿನಯಕುಮಾರ ಪಾಟೀಲ ಅವರು ಗೃಹ ಸಚಿವರಾದ ಡಾ.ಜಿ.ಪರಮೇಶ್ವರ ಅವರಿಂದ ಪ್ರಶಸ್ತಿ ಸ್ವೀಕರಿಸಿದರು.ಕಳೆದ ವರ್ಷವೂ ಕೂಡಾ ವಿಜಯಪುರ ಜಿಲ್ಲೆಗೆ…

Read More

ರಾಷ್ಟ್ರಧ್ವಜವು ದೇಶದ ವೈವಿಧ್ಯಮಯ ಸಂಸ್ಕೃತಿಯ ಪ್ರತೀಕ -ಚನ್ನಮಲ್ಲಿಕಾರ್ಜುನ ಶ್ರೀಗಳು

ಸಪ್ತಸಾಗರ ವಾರ್ತೆ,ವಿಜಯಪುರ, ಆ. 16: ರಾಷ್ಟ್ರಧ್ವಜವು ನಮ್ಮ ದೇಶದ ಗೌರವದ ಸಂಕೇತವಾಗಿದೆ. ಇದು ನಮ್ಮ ದೇಶದ ಶ್ರೀಮಂತ ಪರಂಪರೆ, ವೈವಿಧ್ಯಮಯ ಸಂಸ್ಕೃತಿ,ದೇಶದ ಪ್ರಗತಿ ಮತ್ತು ಏಕತೆಯನ್ನು ಪ್ರತಿನಿಧಿಸುತ್ತದೆ ಎಂದು ಮ ಘ ಚ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಹೇಳಿದರು.ತಾಲೂಕಿನ ನಾಗಠಾಣ ಗ್ರಾಮದ ಉದಯಲಿಂಗೇಶ್ವರ ಮಠದಲ್ಲಿ ಗುರುವಾರ ಸಂಜೆ ಹಮ್ಮಿಕೊಂಡ ‘ರಾಷ್ಟ್ರಧ್ವಜದ ಮಹತ್ವ’ ಕುರಿತ ಚಿಂತನಗೋಷ್ಠಿಯನ್ನು ಉದ್ಧೇಶಿಸಿ ಅವರು ಮಾತನಾಡಿದರು.ರಾಷ್ಟ್ರಧ್ವಜವು ಭಾರತದ ಸ್ವಾತಂತ್ರ್ಯ ಹೋರಾಟದ ಮೌಲ್ಯ-ತ್ಯಾಗಗಳನ್ನು ಎತ್ತಿಹಿಡಿಯುತ್ತದೆ. ಅದು ದೇಶದ ಇತಿಹಾಸ, ಸಂಸ್ಕೃತಿ, ಮತ್ತು ಜನರ ಭಾವನೆಗಳನ್ನು ಪ್ರತಿನಿಧಿಸುತ್ತದೆ…

Read More