ಸಚಿವ ಶಿವಾನಂದ ಪಾಟೀಲರನ್ನು ಅಭಿನಂದಿಸಿದ ಮಾಜಿ ಸಚಿವ ಎಸ್.ಅರ್. ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 17 : ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತದ ಯೋಜನೆ ಅನುಷ್ಠಾನಗಾಗಿ ಸಂತ್ರಸ್ತರಾಗುವ ರೈತರಿಗೆ ಸರ್ಕಾರ ನ್ಯಾಯಸಮ್ಮತ ಪರಿಹಾರ ಘೋಷಿಸಿದೆ. ಇದಕ್ಕಾಗಿ ಮಾಜಿ ಸಚಿವ ಎಸ್.ಆರ್. ಪಾಟೀಲ ಅವರು ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರನ್ನು ಅಭಿನಂದಿಸಿದ್ದಾರೆ.ಬುಧವಾರ ಬೆಂಗಳೂರಿನಲ್ಲಿ ಸಚಿವರಾದ ಶಿವಾನಂದ ಪಾಟೀಲ ಅವರನ್ನು ಭೇಟಿ ಮಾಡಿದ ಮಾಜಿ ಸಚಿವರಾದ ಎಸ್.ಆರ್.ಪಾಟೀಲ ಅವರು, ಕೃಷ್ಣಾ ಮೇಲ್ದಂಡೆ ಯೋಜನೆ 3 ಹಂತದ ಯೋಜನೆ ಅನುಷ್ಠಾನಕ್ಕೆ…

Read More