ಶ್ರೀ ಸಿದ್ದರಾಮಾನಂದ ಸ್ವಾಮೀಜಿ ನಿಧನಕ್ಕೆ ಮಾಜಿ ಸಚಿವ ಆರ್.ಕೃಷ್ಣಪ್ಪ ತೀವ್ರ ಸಂತಾಪ

ಸಪ್ತಸಾಗರ ವಾರ್ತೆ, ಬೆಂಗಳೂರು, ಜ. 15: ತಿಂಥಣಿ ಬ್ರಿಜ್ಡ್ ನ ಶ್ರೀ ಕಾಗಿನೆಲೆ ಕನಕ ಗುರು ಪೀಠದ ಶ್ರೀ ಶ್ರೀ ಶ್ರೀ ಸಿದ್ಧರಾಮಾನಂದ ಮಹಾಸ್ವಾಮಿಗಳು ನಮ್ಮನ್ನು ಅಗಲಿದ ಸುದ್ದಿ ಆಘಾತಕಾರಿಯಾದದ್ದು.ಸ್ವಾಮೀಜಿ ಅವರ ಅಗಲಿಕೆ ಸಮಾಜಕ್ಕಾದ ಬಹುದೊಡ್ಡ ನಷ್ಟ ಎಂದು ಮಾಜಿ ಸಚಿವ ಆರ್.ಕೃಷ್ಣಪ್ಪ ಕಂಬನಿ ಮಿಡಿದಿದ್ದಾರೆ.ಮಹಾನ್ ಆಧ್ಯಾತ್ಮಿಕ ಗುರುಗಳಾಗಿದ್ದ ಸ್ವಾಮೀಜಿ ಸಮಾಜ ಸುಧಾರಣೆಯ ಭಾಗವಾಗಿ ಉಚಿತ ಶಿಕ್ಷಣದ ಜೊತೆಗೆ ದಾಸೋಹ, ಸಾಮೂಹಿಕ ವಿವಾಹ, ಆರೋಗ್ಯ ಶಿಬಿರ,ರಕ್ತದಾನ ಶಿಬಿರ ಸೇರಿದಂತೆ ಅನೇಕ ಜನೋಪಕಾರಿ ಕಾರ್ಯಗಳ ಮೂಲಕ ಮಾರ್ಗದರ್ಶಿಗಳಾಗಿದ್ದರು. ಅವರ…

Read More

ಸಚಿವ ಶಿವಾನಂದ ಪಾಟೀಲರನ್ನು ಅಭಿನಂದಿಸಿದ ಮಾಜಿ ಸಚಿವ ಎಸ್.ಅರ್. ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 17 : ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತದ ಯೋಜನೆ ಅನುಷ್ಠಾನಗಾಗಿ ಸಂತ್ರಸ್ತರಾಗುವ ರೈತರಿಗೆ ಸರ್ಕಾರ ನ್ಯಾಯಸಮ್ಮತ ಪರಿಹಾರ ಘೋಷಿಸಿದೆ. ಇದಕ್ಕಾಗಿ ಮಾಜಿ ಸಚಿವ ಎಸ್.ಆರ್. ಪಾಟೀಲ ಅವರು ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರನ್ನು ಅಭಿನಂದಿಸಿದ್ದಾರೆ.ಬುಧವಾರ ಬೆಂಗಳೂರಿನಲ್ಲಿ ಸಚಿವರಾದ ಶಿವಾನಂದ ಪಾಟೀಲ ಅವರನ್ನು ಭೇಟಿ ಮಾಡಿದ ಮಾಜಿ ಸಚಿವರಾದ ಎಸ್.ಆರ್.ಪಾಟೀಲ ಅವರು, ಕೃಷ್ಣಾ ಮೇಲ್ದಂಡೆ ಯೋಜನೆ 3 ಹಂತದ ಯೋಜನೆ ಅನುಷ್ಠಾನಕ್ಕೆ…

Read More