ಆನ್‌ಲೈನ್ ದ್ರಾಕ್ಷಿ ವ್ಯಾಪಾರಕ್ಕೆ ಯತ್ನಾಳ್ ಒತ್ತು

ವಾರಕ್ಕೆ ಎರಡು ದಿನ ಕಡ್ಡಾಯ ಇ-ಟ್ರೇಡಿಂಗ್; ರೈತರ ಹಿತಕ್ಕಾಗಿ ಸರ್ವಾನುಮತದ ನಿರ್ಣಯ ಸಪ್ತಸಾಗರ ವಾರ್ತೆ,ವಿಜಯಪುರ, ಜು. 28:ದ್ರಾಕ್ಷಿ ಬೆಳೆಗಾರರಿಗೆ ಪಾರದರ್ಶಕ ಹಾಗೂ ನ್ಯಾಯಸಮ್ಮತ ವಹಿವಾಟು ಒದಗಿಸುವ ಉದ್ದೇಶದಿಂದ ವಾರದಲ್ಲಿ ಎರಡು ದಿನ ಕಡ್ಡಾಯವಾಗಿ ಆನ್‌ಲೈನ್ ಟ್ರೇಡಿಂಗ್ ವ್ಯವಸ್ಥೆಯಲ್ಲೇ ಒಣ ದ್ರಾಕ್ಷಿ ವ್ಯಾಪಾರ ನಡೆಸಬೇಕು ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಎಪಿಎಂಸಿ ಅಧಿಕಾರಿಗಳಿಗೆ ಸೂಚನೆ ನೀಡಿದರು.ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಆವರಣದಲ್ಲಿ ಮಂಗಳವಾರ ನಡೆದ ದ್ರಾಕ್ಷಿ ಬೆಳೆಗಾರರ ಸಭೆಯಲ್ಲಿ ಮಾತನಾಡಿದ ಅವರು,…

Read More

ರೈತ ವಿರೋಧಿ ಕ್ಯಾಬಿನೆಟ್ ನಿರ್ಧಾರ ಖಂಡಿಸಿ ಆಪ್ ಆಕ್ರೋಶ

ಪಂಜಾಬ್ ಮಾದರಿಯ ರೈತಪರ ಆಡಳಿತ ಜಾರಿಗೆ ಆಗ್ರಹ ಸಪ್ತಸಾಗರ ವಾರ್ತೆ,ವಿಜಯಪುರ, ಜು. 3: ರಾಜ್ಯ ಸರ್ಕಾರದ ಇತ್ತೀಚಿನ ಕ್ಯಾಬಿನೆಟ್ ನಿರ್ಧಾರ ರೈತರಿಗೆ ಅನ್ಯಾಯವಾಗಿದ್ದು, “ಬೆಳೆ ಬೆಳೆಯಬೇಡಿ, ಪರಿಹಾರ ಕೇಳಬೇಡಿ” ಎನ್ನುವ ಧೋರಣೆಯನ್ನು ಪ್ರತಿಬಿಂಬಿಸುತ್ತದೆ ಎಂದು ಆರೋಪಿಸಿ ಆಮ್ ಆದ್ಮಿ ಪಕ್ಷದ ವಿಜಯಪುರ ಜಿಲ್ಲಾಧ್ಯಕ್ಷ ಭೋಗೇಶ ಸೋಲಾಪುರ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಮಳೆ ಕೊರತೆ, ಅತಿವೃಷ್ಟಿ, ಬೆಳೆಗಳಿಗೆ ಸಮರ್ಪಕ ಬೆಲೆ ಸಿಗದಿರುವುದು, ಉತ್ಪಾದನಾ ವೆಚ್ಚ ಹೆಚ್ಚಳ, ಸಾಲದ ಹೊರೆ ಸೇರಿದಂತೆ ಹಲವು ಸಮಸ್ಯೆಗಳಿಂದ ರೈತರು…

Read More

ರೈತರ ಎಲ್ಲ ಸಮಸ್ಯೆಗಳ ಪರಿಹಾರಕ್ಕೆ ಕ್ರಮ: ಸಿದ್ದರಾಮಯ್ಯ ಭರವಸೆ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 11: ಕಬ್ಬು ಬೆಳೆಗಾರರು ಸೇರಿದಂತೆ ಎಲ್ಲಾ ರೈತರ ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರ ಈಗಾಗಲೇ ಹಲವು ಕ್ರಮಗಳನ್ನು ಕೈಗೊಂಡಿದ್ದು, ರೈತರ ಎಲ್ಲಾ ಬೇಡಿಕೆಗಳನ್ನು ಪರಿಶೀಲಿಸಿ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.ನಮ್ಮ ಸರ್ಕಾರ ಬಂದ ಬಳಿಕ ಪ್ರತಿಲೀಟರ್ ಹಾಲಿಗೆ ರೂ.5 ಪ್ರೋತ್ಸಾಹ ಧನ ನೀಡಲಾಗುತ್ತಿದೆ. ಪ್ರಸ್ತುತ ಪ್ರತಿದಿನ ಒಂದು ಕೋಟಿ ಲೀಟರ್ ಹಾಲು ಖರೀದಿಗೆ ರೂ.5ಕೋಟಿ ಪ್ರೋತ್ಸಾಹ ಧನವನ್ನು ರೈತರಿಗೆ ನೀಡುತ್ತಿದ್ದೇವೆ ಎಂದರು.ಸಕ್ಕರೆ ಕಾರ್ಖಾನೆಗಳು ಕಬ್ಬಿನ ತೂಕದಲ್ಲಿ ಮೋಸವನ್ನು ತಪ್ಪಿಸಲು, ಇಳುವರಿ ನಿಗದಿಯನ್ನು…

Read More