ಸಶಸ್ತ್ರ ಪಡೆಗಳ ಧ್ವಜ ನಿಧಿ ಸಂಗ್ರಹದಲ್ಲಿ ವಿಜಯಪುರ ಜಿಲ್ಲೆಗೆ ಪ್ರಶಸ್ತಿ ಗರಿ

ಸಪ್ತಸಾಗರ ವಾರ್ತೆ,ವಿಜಯಪುರ,ಡಿ.7:2022ನೇ ಸಾಲಿನಲ್ಲಿ ಜಿಲ್ಲೆಗೆ ನಿಗದಿಪಡಿಸಿದ ಗುರಿಗಿಂತ ಅತಿ ಹೆಚ್ಚು ಸಶಸ್ತ್ರ ಪಡೆಗಳ ಧ್ವಜ ನಿಧಿ ಸಂಗ್ರಹ ಮಾಡಿದ ಹೆಗ್ಗಳಿಕೆಗೆ ವಿಜಯಪುರ ಜಿಲ್ಲೆಯು ಪ್ರಶಸ್ತಿಗೆ ಭಾಜನವಾಗಿದ್ದು, ಸಶಸ್ತ್ರ ಪಡೆಗಳ ದ್ವಜ ದಿನಾಚರಣೆ ಅಂಗವಾಗಿ ಬೆಂಗಳೂರಿನ ರಾಜಭವನದಲ್ಲಿ ಡಿಸೆಂಬರ್ 7ರಂದು ನಡೆದ ಸಮಾರಂಭದಲ್ಲಿ ಆಹಾರ ಇಲಾಖೆಯ ಉಪ ನಿರ್ದೇಶಕರೂ ಆದ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರೂ ಆದ ವಿನಯಕುಮಾರ ಪಾಟೀಲ ಅವರು ಗೃಹ ಸಚಿವರಾದ ಡಾ.ಜಿ.ಪರಮೇಶ್ವರ ಅವರಿಂದ ಪ್ರಶಸ್ತಿ ಸ್ವೀಕರಿಸಿದರು.ಕಳೆದ ವರ್ಷವೂ ಕೂಡಾ ವಿಜಯಪುರ ಜಿಲ್ಲೆಗೆ…

Read More

ಕೇಸಾಪುರದಲ್ಲಿ ಬೃಹತ್ ಗಾತ್ರದ ಮೊಸಳೆ ಪತ್ತೆ: ರೈತರಿಗೆ ಆತಂಕ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ.24:ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಕೇಸಾಪೂರ ಗ್ರಾಮದ ಜಮೀನಿನಲ್ಲಿ ಬೃಹತ್ ಗಾತ್ರದ ಮೊಸಳೆ ಜಮೀನಿನಲ್ಲಿ ಪತ್ತೆಯಾಗಿದೆ.ಅಶೋಕ ಹಂಗರಗೊಂಡ ಎಂಬುವವರ ಜಮೀನಿನಲ್ಲಿ ಮೊಸಳೆ ಪ್ರತ್ಯಕ್ಷವಾಗಿದ್ದು,ರೈತರು ಭಯಭೀತರಾಗಿದ್ದಾರೆ.ತೊಗರಿ ಬೆಳೆ ಮಧ್ಯೆ ಮೊಸಳೆ ಅವಿತುಕೊಂಡಿದೆ.ಬೃಹತ್ ಗಾತ್ರದ ಈ ಮೊಸಳೆಯನ್ನು ರೈತರು ಹರ ಸಾಹಸ ಮಾಡಿ ಹಗ್ಗದಿಂದ ಕಟ್ಟಿ ಹಾಕಿ ಸೆರೆ ಹಿಡಿದಿದ್ದಾ.ಅಶೋಕ ಹಗರಗೊಂಡ, ಮುದಕಪ್ಪ ಪೂಜಾರಿ, ಗದ್ದೆಪ್ಪ ಬೋಯಾರ, ಅಕ್ಬರ್ , ರಫೀಕ್ ಹಾಗೂ ಆಸೀಫ್ ತಾಳಿಕೋಟೆ ಎಂಬುವವರು ಸೇರಿಕೊಂಡು ಮೊಸಳೆ ಸೆರೆ ಹಿಡಿದು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.ಸುದ್ದಿ…

Read More