ಮೋದಿ, ನಿರ್ಮಲಾ ಸೀತಾರಾಮನ್ ಹೆಸರಿನಲ್ಲಿ ಹಣ ದ್ವಿಗುಣದ ಆಮಿಷ!

ಸಾಮಾಜಿಕ ಜಾಲತಾಣಗಳಲ್ಲಿ AI ಆಧಾರಿತ ನಕಲಿ ಜಾಹೀರಾತುಗಳ ಅಬ್ಬರ – ಮೌನ ಯಾಕೆ ಸರ್ಕಾರ? ಜನರಲ್ಲಿ ಹೆಚ್ಚುತ್ತಿರುವ ಆತಂಕ ರುದ್ರಪ್ಪ ಆಸಂಗಿಸಪ್ತಸಾಗರ ವಾರ್ತೆ,ವಿಜಯಪುರ, ಜು. 3: “ಕೇವಲ ₹22 ಸಾವಿರ ಹೂಡಿಕೆ ಮಾಡಿ ಲಕ್ಷಾಂತರ ರೂಪಾಯಿ ಗಳಿಸಿ…”, “ಪ್ರಧಾನಮಂತ್ರಿ ನರೇಂದ್ರ ಮೋದಿ ಘೋಷಿಸಿದ ಹೊಸ ಯೋಜನೆ…”, “ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅನುಮೋದಿಸಿದ ವಿಶೇಷ ಹೂಡಿಕೆ ಅವಕಾಶ…” – ಇಂತಹ ಶೀರ್ಷಿಕೆಗಳೊಂದಿಗೆ ಕಳೆದ ಒಂದು ತಿಂಗಳಿನಿಂದ ಫೇಸ್‌ಬುಕ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ನಿರಂತರವಾಗಿ ಪ್ರಸಾರವಾಗುತ್ತಿರುವ…

Read More

ಸಂಗಮನಾಥ ಸಕ್ಕರೆ ಕಾರ್ಖಾನೆ:ತೂಕದಲ್ಲಿ 560 ಕೆ.ಜಿ ಮೋಸ ಬಯಲು

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 26:ಸಿಂದಗಿ ತಾಲೂಕಿನ ಮನ್ನಾಪುರದ ಸಂಗಮನಾಥ ಸಕ್ಕರೆ ಕಾರ್ಖಾನೆಯಲ್ಲಿ ಅಧಿಕಾರಿಗಳ ತಪಾಸಣೆ ವೇಳೆಯಲ್ಲಿ ತೂಕದಲ್ಲಿ ಮೋಸ ನಡೆದಿರುವುದು ಪತ್ತೆಯಾಗಿದೆ.ಬುಧವಾರ ಒಬ್ಬ ರೈತ ಸಂಶಯದಿಂದ ಹೊರಗಡೆ ತೂಕ ಮಾಡಿಕೊಂಡು ಬಂದಾಗ ಕಬ್ಬಿನ ತೂಕದಲ್ಲಿ 1000 ಕೆ,ಜಿ ತೂಕದಲ್ಲಿ ಮೋಸ ಆಗಿರುವುದು ಕಂಡು ಬಂದಿರುವ ಹಿನ್ನಲೆಯಲ್ಲಿ ಕಾರ್ಖಾನೆ ಸಿಬ್ಬಂದಿಯವರಿಗೂ ಹಾಗೂ ರೈತರ ನಡುವೆ ವಾಗ್ವಾದ ಉಂಟಾಯಿತು. ಈ ವೇಳೆ ಸ್ಥಳಕ್ಕೆ ಸಿಂದಗಿ ತಹಶಿಲ್ದಾರರು ಹಾಗೂ ಅಳತೆ ಮತ್ತು ತೂಕದ ಅಧಿಕಾರಿಗಳು ಬಂದಾಗ ಸರಿಯಾದ ತೂಕ ತೋರಿಸಿ…

Read More