ಭಯೋತ್ಪಾದನೆ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಎಲ್ಲರೂ ಕೈಜೋಡಿಸಿ-ಸಂತೋಷ ಬಂಡೆ

ಸಪ್ತಸಾಗರ ವಾರ್ತೆ ವಿಜಯಪುರ, ಮೇ. 21:ಭಯೋತ್ಪಾದನೆಯು ಇಡೀ ಮಾನವಕುಲಕ್ಕೆ ದೊಡ್ಡ ಶಾಪವಾಗಿದ್ದು, ಜನರಲ್ಲಿ ಶಾಂತಿ, ಏಕತೆ, ಸಾಮರಸ್ಯ, ಮಾನವೀಯತೆಯನ್ನು ಜೀವಂತವಾಗಿಟ್ಟಾಗ ಭಯೋತ್ಪಾದನೆಯನ್ನು ನಿಗ್ರಹಿಸಲು ಸಾಧ್ಯ ಎಂದು ಶಿಕ್ಷಕ ಸಾಹಿತಿ ಸಂತೋಷ ಬಂಡೆ ಹೇಳಿದರು.ಗುರುವಾರ ತಾಲೂಕಿನ ನಾಗಠಾಣ ಗ್ರಾಮದ ಶ್ರೀ ಮಲ್ಲಿಕಾರ್ಜುನ ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ಹಮ್ಮಿಕೊಂಡ ರಾಷ್ಟ್ರೀಯ ಭಯೋತ್ಪಾದನಾ ವಿರೋಧಿ ದಿನದ ಕಾರ್ಯಕ್ರಮದಲ್ಲಿ ‘ಭಯೋತ್ಪಾದನೆ- ಮಾನವೀಯತೆಗೆ ಮಾರಕ’ ಕುರಿತು ಅವರು ಮಾತನಾಡಿದರು.ಯುವ ಜನತೆಗೆ ದೇಶಭಕ್ತಿ, ಸತ್ಯ, ಅಹಿಂಸೆಯ ಮೌಲ್ಯ ತಿಳಿಸಿಕೊಟ್ಟು, ಅವರು ತಪ್ಪು ದಾರಿಗೆ…

Read More