ಫೆ. 4ರಂದು ಉಚಿತ ಕ್ಯಾನ್ಸರ್ ತಪಾಸಣೆ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 29:ಫೆಬ್ರವರಿ 4 ರಂದು ವಿಶ್ವ ಕ್ಯಾನ್ಸರ್ ದಿನಾಚರಣೆ ಅಂಗವಾಗಿದೆ ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಆಸ್ಪತ್ರೆಯ ಶಸ್ತ್ರ ಚಿಕಿತ್ಸೆ ವಿಭಾಗವು, ಕಾಲೇಜಿನ ವೈಜ್ಞಾನಿಕ, ಶೈಕ್ಷಣಿಕ, ಸಂಶೋಧನಾ ಸಮಿತಿ (SARS), ವಿಜಯಪುರ ಜಿಲ್ಲಾ ಶಸ್ತ್ರ ಚಿಕಿತ್ಸಕರ ಸಂಘ (ASI) ಮತ್ತು ಭಾರತೀಯ ವೈದ್ಯಕೀಯ ಸಂಘ (IMA) ಸಹಯೋಗದೊಂದಿಗೆ ನಾನಾ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಿದೆ.ಫೆಬ್ರವರಿ 3 ಮತ್ತು 4 ರಂದು ಮಧ್ಯಾಹ್ನ 12 ರಿಂದ…

Read More

ಉಚಿತ ಮಧುಮೇಹ ಪಾದರೋಗದ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ

ಸಪ್ತಸಾಗರ ವಾರ್ತೆ, ವಿಜಯಪುರ, ನ. 16: ವಿಶ್ವ ಮಧುಮೇಹ ರೋಗ ದಿನದ ಅಂಗವಾಗಿ ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಶಸ್ತ್ರ ಚಿಕಿತ್ಸೆ ವಿಭಾಗ, ವಿಜಯಪುರ ಜಿಲ್ಲಾ ಶಸ್ತ್ರ ಚಿಕಿತ್ಸಕರ ಸಂಘ ಹಾಗೂ ಭಾರತೀಯ ವೈದ್ಯಕೀಯ ಸಂಘದ ಜಿಲ್ಲಾ ಘಟಕದ ಸಹಯೋಗದಲ್ಲಿ ಉಚಿತ ಮಧುಮೇಹ ಪಾದರೋಗದ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ಶುಕ್ರವಾರ ನಡೆಯಿತು.ನಗರದ ಸರಕಾರಿ ಪಾಲಿಟೆಕ್ನಿಕ್ ಹಿಂಭಾಗದಲ್ಲಿರುವ ಬಿ.ಎಲ್.ಡಿ.ಇ ಸಂಸ್ಥೆಯ ಎ. ವಿ. ಎಸ್. ಆಯುರ್ವೇದ ಕಾಲೇಜಿನ ನಗರ…

Read More

ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ಉಚಿತ ಯೋಗ ತರಬೇತಿ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 15:ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಆಸ್ಪತ್ರೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಇಂದು ಶುಕ್ರವಾರದಿಂದ ಪ್ರತಿನಿತ್ಯ ಬಿ.ಎಲ್.ಡಿ.ಇ.ಸಂಸ್ಥೆಯ ಎ.ವ್ಹಿ.ಎಸ್ ಆಸ್ಪತ್ರೆಯಲ್ಲಿ ಉಚಿತ ಯೋಗ ತರಬೇತಿ ಪ್ರಾರಂಭವಾಗಿದೆ.ಕಾಲೇಜು ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಚಾರ್ಯ ಡಾ. ಅಶೋಕ ಪಾಟೀಲ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ನೆರವೇರಿಸಿದರು. ಇದಾದ ಬಳಿಕ ಆಸ್ಪತ್ರೆಯ ಸ್ವಸ್ತವೃತ್ತ ವಿಭಾಗದ ವತಿಯಿಂದ ಹಳೆಯ ವಿದ್ಯಾರ್ಥಿ ಮತ್ತು ವೈದ್ಯರು ಈ ಯೋಗ ಶಿಬಿರಕ್ಕೆ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಮಾತನಾಡಿದ ಡಾ. ಅಶೋಕ ಪಾಟೀಲ,…

Read More

ಶಾಲಾ ಮಕ್ಕಳಿಗೆ ಉಚಿತ ಕಂಪ್ಯೂಟರ್ ವಿತರಣೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 14:ಸರಕಾರಿ ಶಾಲೆಗಳು ಬೆಳೆಯಬೇಕು ಅಂದಾಗ ಮಾತ್ರ ಬಡ ಮಕ್ಕಳು ಬೆಳೆದು ಸಾಧನೆ ಮಾಡಲು ಸಾಧ್ಯ ಎಂದು ಡಾ.ಎಲ್.ಎಚ್ ಬಿದರಿ ಹೇಳಿದರು.ನಗರದ ಸರಕಾರಿ ಗಂಡು ಮಕ್ಕಳ ಶಾಲೆ ನಂ ೫ ರಲ್ಲಿ ಎಚ್.ಟಿ.ಬಿದರಿ ಮೆಮೋರಿಯಲ್ ಟ್ರಸ್ಟ್ ವತಿಯಿಂದ ಶಾಲೆಯ ಮಕ್ಕಳಿಗೆ ಕಂಪ್ಯೂಟರ್ ಹಾಗೂ ಟೆಬಲ್‌ಗಳ ದೇಣಿಗೆ ಹಾಗೂ ಕಂಪ್ಯೂಟರ್ ಲ್ಯಾಬ್ ಉದ್ಘಾಟಿಸಿ ಅವರು ಮಾತನಾಡಿದರು.ಇದು ನಾನು ಕಲಿತ ಶಾಲೆ ನನ್ನ ಶಾಲೆ ಮೇಲೆ ನನಗೆ ಹಮ್ಮೆ ಇದೆ. ಅದಕ್ಕಾಗಿ ನಾನು ನಮ್ಮ ಎಚ್.ಟಿ.ಬಿದರಿ…

Read More

ಉಚಿತ ಮೀನು ಮರಿ ವಿತರಣೆ : ಹೆಸರು ನೋಂದಣಿಗೆ ಅವಕಾಶ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 12:ಮೀನುಗಾರಿಕೆ ಇಲಾಖೆ ವತಿಯಿಂದ 2025-26ನೇ ಸಾಲಿನ ಜಿಲ್ಲಾ ವಲಯ ಒಳನಾಡು ಮೀನುಗಾರಿಕೆ ಅಭಿವೃದ್ಧಿಗೆ ಸಹಾಯ ಸೌಲಭ್ಯ ಯೋಜನೆಯಡಿ ಬಾವಿ ಹಾಗೂ ಕೃಷಿ ಹೊಂಡ ಹೊಂದಿರುವ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.ವಿಜಯಪುರ, ಬಬಲೇಶ್ವರ, ತಿಕೋಟಾ, ಸಿಂದಗಿ, ಚಡಚಣ, ಇಂಡಿ, ದೇವರಹಿಪ್ಪರಗಿ, ಆಲಮೇಲ ತಾಲೂಕಿನ ರೈತರು ಆಗಸ್ಟ್ 20ರೊಳಗಾಗಿ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಗೆ ಭೇಟಿ ನೀಡಿ ಹೆಸರು ನೋಂದಾಯಿಸಿಕೊಳ್ಳಬಹುದಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಜಿಲ್ಲೆಯ ಮೀನುಗಾರಿಕೆ ಸಹಾಯಕ ನಿರ್ದೇಶಕರ ಮೊಬೈಲ್ ಸಂಖ್ಯೆ: 9845927110 ಸಂಪರ್ಕಿಸಬಹುದಾಗಿದೆ ಎಂದು…

Read More

ಇಬ್ರಾಹಿಂಪುರ ಶಾಲೆಯ ಮಕ್ಕಳಿಗೆ ಉಚಿತವಾಗಿ ಸ್ಮಾರ್ಟ್ ಬೋರ್ಡ್, ನೋಟ್ ಬುಕ್ ವಿತರಣೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 5:ಮುಂಬೈನ ತಾಪಿದಾಸ ತುಳಸಿದಾಸ ವ್ರಜದಾಸ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಗರದ ಇಬ್ರಾಹಿಂಪುರ ಬಡಾವಣೆಯ ನಮ್ಮ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ನಂಬರ್ 6 ಮಕ್ಕಳಿಗೆ ಶೈಕ್ಷಣಿಕ ಅಭಿವೃದ್ಧಿಗಾಗಿ ಸ್ಮಾರ್ಟ್ ಬೋರ್ಡ ಹಾಗೂ ನೋಟು ಪುಸ್ತಕಗಳನ್ನು ವಿತರಿಸಲಾಯಿತು.ಚಾರಿಟೇಬಲ್ ಟ್ರಸ್ಟ್ ಸಂಯೋಜಕ ವಿಶ್ವನಾಥ ಸಿಂದಗಿ ಅವರು ಸ್ಮಾರ್ಟ್ ಬೋರ್ಡ್ ಹಾಗೂ ನೋಟ್ ಬುಕ್ ಗಳನ್ನು ಉಚಿತವಾಗಿ ವಿತರಿಸಿದರು.ಮಹಾನಗರ ಪಾಲಿಕೆ ಸದಸ್ಯ ಮಲ್ಲಿಕಾರ್ಜುನ ಗಡಗಿ, ಎಸ್. ಎನ್. ಸಿನ್ನೂರ್, ಎಸ್.ಎಂ. ಬ್ಯಾಹಟ್ಟಿ, ಎಸ್‌ಡಿಎಂಸಿ ಅಧ್ಯಕ್ಷ ಲಕ್ಷ್ಮಣ…

Read More