ಗ್ರಾಮೀಣ ಸರ್ಕಾರಿ ಶಾಲೆ ಅಭಿವೃದ್ಧಿಗೆ ಕಾರ್ಪೋರೇಟ್ ಕಂಪನಿಗಳು ನೀಡುತ್ತಿರುವ ಸಿ.ಎಸ್.ಆರ್. ಅನುದಾನ ಬಳಕೆ
ಸಪ್ತಸಾಗರ ವಾರ್ತೆ ವಿಜಯಪುರ, ಡಿ. 8: ಕಾರ್ಪೋರೇಟ್ ಕಂಪನಿಗಳು ನೀಡುತ್ತಿರುವ ಸಿ.ಎಸ್.ಆರ್. ಅನುದಾನವನ್ನು ಗ್ರಾಮೀಣ ಭಾಗದ ಸರಕಾರಿ ಶಾಲೆಗಳ ಅಭಿವೃದ್ಧಿಗೆ ಸದ್ಭಳಕೆ ಮಾಡಲಾಗುತ್ತಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಹೇಳಿದರು.ರವಿವಾರ ಬಬಲೇಶ್ವರ ತಾಲೂಕಿನ ದೂಡಿಹಾಳ ಗ್ರಾಮದಲ್ಲಿ ಶಾಹಿ ಕಂಪನಿಯ ಸಿ.ಎಸ್.ಆರ್ ಅನುದಾನದಡಿ ರೂ. 1.30 ಕೋ. ವೆಚ್ಚದಲ್ಲಿ ಸರಕಾರಿ ಪ್ರಾಥಮಿಕ ಶಾಲೆ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ, ಅವರು ಮಾತನಾಡಿದರು.ಗ್ರಾಮೀಣ ಸರಕಾರಿ ಶಾಲೆಗಳಲ್ಲಿ ಮಕ್ಕಳು ಗುಣಮಟ್ಟ ಶಿಕ್ಷಣ ಪಡೆಯಲು…


