
ಗಾಂಧಿ ಚೌಕ್ ಪೊಲೀಸ್ ಠಾಣೆಯಲ್ಲಿ ಸಂಚಾರ ಕಮಾಂಡ್ ಕೇಂದ್ರ ಸ್ಥಾಪನೆಗೆ
ಸಿದ್ದಸಿರಿ ಸೌಹಾರ್ದ ಸಹಕಾರಿಯಿಂದ ರೂ.25 ಲಕ್ಷ ದೇಣಿಗೆಸಪ್ತಸಾಗರ ವಾರ್ತೆ ವಿಜಯಪುರ, ಸೆ. 15: ನಗರದ ಗಾಂಧಿಚೌಕ್ ಪೊಲೀಸ್ ಠಾಣೆಯಲ್ಲಿ ಸಂಚಾರ ಕಮಾಂಡ್ ಕೇಂದ್ರ ಸ್ಥಾಪಿಸಲು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಸಿದ್ದಸಿರಿ ಸೌಹಾರ್ದ್ ಸಹಕಾರಿ ಸಂಘ ನಿಯಮಿತದಿಂದ ರೂ.25 ಲಕ್ಷ ದೇಣಿಗೆ ಚೆಕ್ ನ್ನು ಸೋಮವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಅವರಿಗೆ ಹಸ್ತಾಂತರಿಸಲಾಯಿತು.ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿ ಹಾಗೂ ಸಿದ್ದಸಿರಿ ಸೌಹಾರ್ದ ಸಹಕಾರಿ ನಿ. ನಿರ್ದೇಶಕ ರಾಮನಗೌಡ ಪಾಟೀಲ…