ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಗಾಂಧಿಜಿ ಹುತಾತ್ಮ ದಿನಾಚರಣೆ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 30:ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ ಹುತಾತ್ಮ ದಿನಾಚರಣೆಯನ್ನು ಶುಕ್ರವಾರ ಆಚರಿಸಲಾಯಿತು.ಶಾಂತಿ-ಅಹಿಂಸಾ ಮಾರ್ಗದಲ್ಲಿ ದೇಶವನ್ನು ದಾಸ್ಯಮುಕ್ತಗೊಳಿಸಲು ತಮ್ಮನ್ನೆ ತಾವು ಸಮರ್ಪಣೆಗೊಳಿಸಿ ಮನುವಾದಿಗಳ ಕುತಂತ್ರಕ್ಕೆ ಬಲಿಯಾಗಿ ಇಂದಿಗೆ 78 ವರ್ಷಗಳು ಕಳೆದ ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಅವರ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮುಖಾಂತರ ಗೌರವವನ್ನು ಸಲ್ಲಿಸಲಾಯತು.ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯರು, ಕಾಂಗ್ರೆಸ್ ಮುಖಂಡ ಅಬ್ದುಲ್ ಹಮೀದ ಮುಶ್ರೀಫ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ವೈಜನಾಥ ಕರ್ಪೂರಮಠ, ಚಾಂದಸಾಬ ಗಡಾಗಲಾವ,…

Read More