ವಿಶಾಲ ಗಾಂಧಿ ವೃತ್ತದಲ್ಲಿ ಪುಟ್ಟ ಗಾಂಧಿ..! ರಾಷ್ಟ್ರಪಿತನಿಗೆ ವಿಜಯಪುರದಲ್ಲಿ ಸಿಗಬೇಕಿದೆ ಭವ್ಯ ಗೌರವ

ರುದ್ರಪ್ಪ ಆಸಂಗಿಸಪ್ತಸಾಗರ ವಾರ್ತೆ,ವಿಜಯಪುರ, ಜು. 9:ಐತಿಹಾಸಿಕ ಸ್ಮಾರಕಗಳ ನಗರ, ಪ್ರವಾಸೋದ್ಯಮದ ಪ್ರಮುಖ ತಾಣ, ಸ್ಮಾರಕಗಳ ವೈಭವಕ್ಕೆ ಹೆಸರಾದ ವಿಜಯಪುರ ನಗರದ ಹೃದಯಭಾಗದಲ್ಲಿರುವ ಗಾಂಧಿ ವೃತ್ತ ಇಂದು ಒಂದು ಪ್ರಶ್ನೆಯನ್ನು ಎತ್ತುತ್ತಿದೆ—ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಹೆಸರಿಗೆ ತಕ್ಕ ಗೌರವ ಇಲ್ಲಿ ಸಿಕ್ಕಿದೆಯೇ? ಗಾಂಧಿ ಪ್ರತಿಮೆಗೆ ಕಾಯಕಲ್ಪ ಯಾವಾಗ? ನಗರದ ಅತ್ಯಂತ ಪ್ರಮುಖ ವೃತ್ತಗಳಲ್ಲಿ ಒಂದಾದ ಗಾಂಧಿ ವೃತ್ತದಲ್ಲಿ ವಿಶಾಲವಾದ ಜಾಗವಿದೆ. ದಿನವಿಡೀ ಸಾವಿರಾರು ವಾಹನಗಳು, ಪಾದಚಾರಿಗಳು ಈ ಮಾರ್ಗದಲ್ಲಿ ಸಂಚರಿಸುತ್ತಾರೆ. ಆದರೆ, ಈ ವೃತ್ತದ ಮಧ್ಯಭಾಗದಲ್ಲಿರುವ ಗಾಂಧೀಜಿಯವರ ಪ್ರತಿಮೆ…

Read More

ಗಾಂಧೀಜಿ, ಶಾಸ್ತ್ರಿಯವರತ್ಯಾಗ, ಬಲಿದಾನಸದಾನಮಗೆಆದರ್ಶಪ್ರಾಯವಾಗಿರುತ್ತವೆ- ಮುಖ್ಯಮಂತ್ರಿಸಿದ್ದರಾಮಯ್ಯ

ಸಪ್ತಸಾಗರ ವಾರ್ತೆ, ಮೈಸೂರು,ಅ. 2: ಅಕ್ಟೋಬರ್ 2ರಂದು ದೇಶಾದ್ಯಂತ ಗಾಂಧಿ ಜಯಂತಿಯನ್ನು ಆಚರಿಸಲಾಗುತ್ತದೆ. ಅವರ ನೇತೃತ್ವದಲ್ಲಿ ನಡೆದ ಹೋರಾಟದ ಫಲದಿಂದ ನಾವಿಂದು ಸ್ವಾತಂತ್ರ್ಯವನ್ನು ಅನುಭವಿಸುತ್ತಿದ್ದೇವೆ. ಅವರತ್ಯಾಗ, ಬಲಿದಾನಗಳು ಸದಾ ನಮಗೆ ಆದರ್ಶಪ್ರಾಯವಾಗಿರುತ್ತವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.ಅವರು ಗಾಂಧಿ ಜಯಂತಿ ಪ್ರಯುಕ್ತ ಮೈಸೂರಿನ ಮಹಾತ್ಮ ಗಾಂಧಿ ವೃತ್ತದಲ್ಲಿ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಪುಷ್ಪಾರ್ಚನೆ ಮಾಡಿ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದರು.ಇಂದು ಮಾಜಿ ಪ್ರಧಾನ ಮಂತ್ರಿ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಜನ್ಮದಿನವೂ ಕೂಡಾ ಹೌದು,…

Read More

ಬಿಜೆಪಿ ಕಚೇರಿಯಲ್ಲಿ ಗಾಂಧಿ, ಶಾಸ್ತ್ರಿ ಜಯಂತಿ

ಸಪ್ತ ಸಾಗರ ವಾರ್ತೆ ವಿಜಯಪುರ, ಅ. 2: ಭಾರತೀಯ ಜನತಾ ಪಾರ್ಟಿ ವಿಜಯಪುರ ಜಿಲ್ಲೆಯ ಪಕ್ಷದ ಕಾರ್ಯಾಲಯದಲ್ಲಿ ಜಗದ್ಗುರು ಮಧ್ವಾಚಾರ್ಯರ, ಮಹಾತ್ಮಾ ಗಾಂಧಿಜಿ ಹಾಗೂ ಲಾಲ ಬಹದ್ದೂರ ಶಾಸ್ತ್ರಿರವರ ಜಯಂತಿಯನ್ನು ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಆಚರಿಸಲಾಯಿತು.ಈ ಸಂದರ್ಭದಲ್ಲಿ ಬೆಳಗಾವಿ ವಿಭಾಗ ಪ್ರಭಾರಿ ಚಂದ್ರಶೇಖರ ಕವಟಗಿ ಆವರು ಮಾತನಾಡಿ, ಗಾಂಧೀಜಿ ಹಾಗೂ ಶಾಸ್ತ್ರೀಜಿ ಅವರ ಜೀವನ, ಎದುರಾದ ಸವಾಲುಗಳು, ಅವರ ವ್ಯಕ್ತಿತ್ವದ ಬಗ್ಗೆ ವಿವರವಾಗಿ ಮಾತನಾಡಿದರು. ಲಾಲ್ ಬಹದ್ದೂರ್ ಶಾಸ್ತ್ರೀಜಿಯವರು ನಮಗೆ ಕಲಿಸಿಕೊಟ್ಟ ಪಾಠಗಳು ಹಲವು. ಸತ್ಯ,…

Read More

ಬಿ.ಎಲ್.ಡಿ.ಇ ಡೀಮ್ಡ್ ವಿವಿಯಲ್ಲಿ ಗಾಂಧಿ, ಶಾಸ್ತ್ರಿ ಜಯಂತಿ

ಸಪ್ತಸಾಗರ ವಾರ್ತೆ, ವಿಜಯಪುರ, ಅ. 2:‌ ನಗರದ ಬಿ.ಎಲ್.ಡಿ.ಇ. ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ಇಂದು‌ ಗುರುವಾರ ಮಹಾತ್ಮಾ ಗಾಂಧಿಯವರ 156ನೇ ಮತ್ತು ಲಾಲ ಬಹಾದ್ದೂರ ಶಾಸ್ತ್ರಿಯವರ 121ನೇ ಜಯಂತಿ ಆಚರಿಸಲಾಯಿತು.ಈ ಸಂದರ್ಭದಲ್ಲಿ ಡೀಮ್ಡ್ ವಿವಿ ಹಂಗಾಮಿ ಕುಲಪತಿ, ಡಾ. ಅರುಣ ಚಂ.‌ಇನಾಮದಾರ ಅವರು ಗಾಂಧಿ ಮತ್ತು ಶಾಸ್ತ್ರಿಯವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.ಬಳಿಕ ಮಾತನಾಡಿದ ಅವರು, ಗಾಂಧಿಯವರು ಸತ್ಯ ಮತ್ತು ಅಹಿಂಸೆ ತತ್ವಗಳ ಮೂಲಕ ನಮ್ಮ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟಿದ್ದಾರೆ. ಅವರ ಸತ್ಯ ಮತ್ತು ಅಹಿಂಸೆ ತತ್ವಗಳನ್ನು ಜೀವನದಲ್ಲಿ…

Read More