ಗಣೇಶ ವಿಸರ್ಜನೆ: ವಿದ್ಯುತ್ ತಗುಲಿ ಯುವಕ ಸಾವು ಪ್ರಕರಣ, ಯುವಕನ ಸಹೋದರಿಗೆ ಸಿದ್ದಸಿರಿ ಸೌಹಾರ್ದದಲ್ಲಿ ನೌಕರಿ

ಸಪ್ತಸಾಗರ ವಾರ್ತೆ,ವಿಜಯಪುರ, ಸೆ. 6: ನಗರದಲ್ಲಿ ಗಣೇಶ ವಿಸರ್ಜನೆ ವೇಳೆ ಈಚೆಗೆ ವಿದ್ಯುತ್ ಸ್ಪರ್ಶದಿಂದ ನಡೆದ ದುರ್ಘಟನೆಯಲ್ಲಿ ಮೃತಪಟ್ಟ ಡೋಬಳೆ ಗಲ್ಲಿಯ ಯುವಕ ಶುಭಂ ಸಂಕಪಾಲ ಅವರ ಮನೆಗೆ ಹಾಗೂ ಗಾಯಗೊಂಡ ಯುವಕರ ಮನೆಗೆ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ರವರು ಶನಿವಾರ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.ಈ ವೇಳೆ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರು, ಗಣೇಶ ವಿಸರ್ಜನೆ ವೇಳೆ ವಿದ್ಯುತ್ ಸ್ಪರ್ಶದಿಂದ ದುರ್ಘಟನೆ ನಡೆದಿರುವುದು ಅತ್ಯಂತ ನೋವಿನ ವಿಷಯ. ಇದೊಂದು…

Read More

ಸರಳ ರೀತಿಯಲ್ಲಿ ನಡೆದ ಗಜಾನನ ವಿಸರ್ಜನೆ ಮೆರವಣಿಗೆ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 4:ಗಣೇಶೋತ್ಸವ ವಿಸರ್ಜನೆ ವೇಳೆ ವಿದ್ಯುತ್ ಅವಘಡದಿಂದ ಯುವಕ ಅಸುನೀಗಿ, ಕೆಲವು ಯುವಕರು ಗಾಯಗೊಂಡಿರುವ ಘಟನೆ ನಡೆದ ಹಿನ್ನೆಲೆಯಲ್ಲಿ ಈ ಬಾರಿ ಗಜಾನನ ಮಹಾಮಂಡಳ ಗಣೇಶನ ಉತ್ಸವ ಮೂರ್ತಿಯ ಮೆರವಣಿಗೆ ಸಾಂಕೇತಿಕವಾಗಿ ನಡೆಯಿತು.ಪ್ರತಿ ವರ್ಷ ಹತ್ತಾರು ರೀತಿಯ ಕಲಾ ತಂಡಗಳೊಂದಿಗೆ ವಿಜೃಂಭಣೆಯಿಂದ ನಡೆಯುವ ಮೆರವಣಿಗೆಗೆ ಈ ಬಾರಿ ಸಾಂಪ್ರದಾಯಿಕತೆ ಮಾತ್ರ ಸೀಮಿತವಾಗಿತ್ತು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ತೋರಿದ ಸಾಧಕರಿಗೂ ಸಹ ಈ ಬಾರಿ ಪ್ರಶಸ್ತಿ ಪ್ರದಾನ ಮಾಡಲಿಲ್ಲ.ಗಣೇಶನ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.ವಿವಿಧ…

Read More

ಗಣಪ ಹೋದ, ಜೋಕುಮಾರ ಬಂದ…

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 3: ‘ಅಡ್ಡಡ್ಡ ಮಳಿ ಬಂದು..ದೊಡ್ಡದೊಡ್ಡ ಕೆರೆ ತುಂಬಿ..‌ಗೊಡ್ಡುಗಳೆಲ್ಲ ಹೈನಾಗಿ..ಜೋಕುಮಾರ ಮಳಿ ತಂದ’..ಎಂಬ ಜೋಕುಮಾರನ ಬಗ್ಗೆ ಮಹಿಳೆಯರು ಪದಗಳ ಮೂಲಕ ಹಾಡುತ್ತಾ, ಉತ್ತರ ಕರ್ನಾಟಕದಲ್ಲಿ ಗಣಪತಿ ಹೋದ ಮಾರನೇ ದಿನ ಜನ್ಮ ತಾಳುವ ಜೋಕುಮಾರ ರೈತರ ಪಾಲಿಗೆ ವರವಾಗಿ ಪರಿಣಮಿಸಿದ್ದಾನೆ. ತಾಲೂಕಿನ ನಾಗಠಾಣ ಗ್ರಾಮದಲ್ಲಿ ಬಹಳ ವರ್ಷಗಳಿಂದ ಈ ಜೋಕುಮಾರನ ಹಬ್ಬ ಚಾಲ್ತಿಯಲ್ಲಿದೆ.ಮಳೆಗಾಗಿ ಜೋಕುಮಾರನನ್ನು ನೆನೆದು ಪ್ರಾರ್ಥಿಸುವ ಮಹಿಳೆಯರು ಜೋಕುಮಾರ ಮೂರ್ತಿಯನ್ನು ಏಳು ದಿನಗಳ ಕಾಲ ಗ್ರಾಮದಲ್ಲಿನ ಮನೆ ಮನೆಗೆ ಹೊತ್ತು ಸಂಚರಿಸುತ್ತಾರೆ….

Read More

ಗಣೇಶ ಉತ್ಸವ ನಿಮಿತ್ತ ಉಚಿತ ಆರೋಗ್ಯ ತಪಾಸಣೆ ಶಿಬಿರ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 29:ನಗರದ ಶ್ರೀ ಶಂಕರಲಿಂಗ ಗಜಾನನ ತರುಣ ಮಂಡಳಿ, “ಸಂಕಲ್ಪ ಸಿದ್ಧಿ’ ಗಣಪತಿ ದೇವಸ್ಥಾನದಲ್ಲಿ ಗಣೇಶ ಚತುರ್ಥಿಯ ನಿಮಿತ್ತ ದೇವಸ್ಥಾನದ ಆವರಣದಲ್ಲಿ ಉಚಿತ ಮಧುಮೇಹ ಹಾಗೂ ರಕ್ತದೊತ್ತಡ ತಪಾಸಣೆ ಶಿಬಿರವನ್ನು ಏರ್ಪಡಿಸಲಾಗಿತ್ತು.ವಿಜಯಪುರ ಮಹಾನಗರ ಪಾಲಿಕೆಯ ಸದಸ್ಯ ಶಿವರುದ್ರ ಬಾಗಲಕೋಟ ಅವರ ನೇತೃತ್ವದಲ್ಲಿ ಉಚಿತ ಮಧುಮೇಹ ಹಾಗೂ ರಕ್ತದೊತ್ತಡ ತಪಾಸಣಾ ಶಿಬಿರವನ್ನು ನಡೆಯಿತು.ಶಿಬಿರದಲ್ಲಿ ಖ್ಯಾತ ಮಧುಮೇಹ ತಜ್ಞ ವೈದ್ಯ ಡಾ. ಬಾಬುರಾಜೇಂದ್ರ ನಾಯಕ ಮತ್ತಿತರರಿಂದ ನೂರಾರು ಜನರ ಆರೋಗ್ಯ ತಪಾಸಣೆ ಮಾಡಲಾಯಿತು. ಮಂಡಳಿಯ ಅಧ್ಯಕ್ಷ…

Read More

ಸಾಂಸ್ಕೃತಿಕ ಪರಂಪರೆ-ಶೈಕ್ಷಣಿಕ ತಿಳಿವಳಿಕೆ ಹೇಳುವ ಗಣೇಶ ಹಬ್ಬ: ಶಂಕರ ಹುಣಶ್ಯಾಳ

ಸಪ್ತಸಾಗರ ವಾರ್ತೆ ವಿಜಯಪುರ, ಆ. 28:ಗಣೇಶ ಹಬ್ಬವು ವಿದ್ಯಾರ್ಥಿಗಳಲ್ಲಿ ಸಾಂಸ್ಕೃತಿಕ ಅರಿವು, ತಂಡದ ಭಾವನೆ ಮತ್ತು ಆಧ್ಯಾತ್ಮಿಕತೆಯನ್ನು ಬೆಳೆಸುತ್ತದೆ ಎಂದು ಮಲ್ಲಿಕಾರ್ಜುನ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಶಂಕರ ಹುಣಶ್ಯಾಳ ಹೇಳಿದರು.ಬುಧವಾರ ತಾಲೂಕಿನ ನಾಗಠಾಣ ಗ್ರಾಮದ ಶ್ರೀ ಮಲ್ಲಿಕಾರ್ಜುನ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ಗಣೇಶ ಚತುರ್ಥಿ ಹಬ್ಬದ ಆಚರಣೆಯನ್ನು ಉದ್ಧೇಶಿಸಿ ಅವರು ಮಾತನಾಡಿದರು.ವಿದ್ಯಾರ್ಥಿಗಳಿಗೆ ಈ ಹಬ್ಬವು ಆಧ್ಯಾತ್ಮಿಕತೆ, ಸಾಂಸ್ಕೃತಿಕ ಪರಂಪರೆ ಮತ್ತು ಶೈಕ್ಷಣಿಕ ತಿಳುವಳಿಕೆಯನ್ನು ಒದಗಿಸುತ್ತದೆ ಎಂದು ಹೇಳಿದರು.ಮುಖ್ಯ ಅತಿಥಿಗಳಾಗಿ ಶಿಕ್ಷಕ ಸಂತೋಷ ಬಂಡೆ ಮಾತನಾಡಿ, ಸ್ವಾತಂತ್ರ್ಯ…

Read More

ಸಾಂಸ್ಕೃತಿಕ ಪರಂಪರೆ-ಶೈಕ್ಷಣಿಕ ತಿಳಿವಳಿಕೆ ಹೇಳುವ ಗಣೇಶ ಹಬ್ಬ: ಶಂಕರ ಹುಣಶ್ಯಾಳ

ಸಪ್ತಸಾಗರ ವಾರ್ತೆ ವಿಜಯಪುರ, ಆ. 28:ಗಣೇಶ ಹಬ್ಬವು ವಿದ್ಯಾರ್ಥಿಗಳಲ್ಲಿ ಸಾಂಸ್ಕೃತಿಕ ಅರಿವು, ತಂಡದ ಭಾವನೆ ಮತ್ತು ಆಧ್ಯಾತ್ಮಿಕತೆಯನ್ನು ಬೆಳೆಸುತ್ತದೆ ಎಂದು ಮಲ್ಲಿಕಾರ್ಜುನ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಶಂಕರ ಹುಣಶ್ಯಾಳ ಹೇಳಿದರು.ಬುಧವಾರ ತಾಲೂಕಿನ ನಾಗಠಾಣ ಗ್ರಾಮದ ಶ್ರೀ ಮಲ್ಲಿಕಾರ್ಜುನ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ಗಣೇಶ ಚತುರ್ಥಿ ಹಬ್ಬದ ಆಚರಣೆಯನ್ನು ಉದ್ಧೇಶಿಸಿ ಅವರು ಮಾತನಾಡಿದರು.ವಿದ್ಯಾರ್ಥಿಗಳಿಗೆ ಈ ಹಬ್ಬವು ಆಧ್ಯಾತ್ಮಿಕತೆ, ಸಾಂಸ್ಕೃತಿಕ ಪರಂಪರೆ ಮತ್ತು ಶೈಕ್ಷಣಿಕ ತಿಳುವಳಿಕೆಯನ್ನು ಒದಗಿಸುತ್ತದೆ ಎಂದು ಹೇಳಿದರು.ಮುಖ್ಯ ಅತಿಥಿಗಳಾಗಿ ಶಿಕ್ಷಕ ಸಂತೋಷ ಬಂಡೆ ಮಾತನಾಡಿ, ಸ್ವಾತಂತ್ರ್ಯ…

Read More