
ಗಣಪತಿ ವಿಸರ್ಜನೆ: ವಿದ್ಯುತ್ ಅವಘಡದಲ್ಲಿ ಸಾವಿಗೀಡಾದ ಯುವಕನ ಕುಟುಂಬಕ್ಕೆ 25 ಲಕ್ಷ ಪರಿಹಾರಕ್ಕೆ ಒತ್ತಾಯ
ಸಪ್ತಸಾಗರ ವಾರ್ತೆ ವಿಜಯಪುರ,ಸೆ. 7:ಗಣಪತಿ ವಿಸರ್ಜನೆ ವೇಳೆಯಲ್ಲಿ ವಿದ್ಯುತ್ ಅವಘಡ ಸಂಭವಿಸಿ ಸಾವಿಗೀಡಾದ ಯುವಕನ ಕುಟುಂಬಕ್ಕೆ 25 ಲಕ್ಷ ಹಾಗೂ ಗಾಯಗೊಂಡ ಇಬ್ಬರಿಗೆ ತಲಾ ಹತ್ತು ಲಕ್ಷ ರೂಪಾಯಿ ಪರಿಹಾರ ದೊರಕಿಸಿ ಕೊಡುವಂತೆ ಸಕ್ಕರೆ ಸಚಿವ ಶಿವಾನಂದ ಪಾಟೀಲರಿಗೆ ಮರಾಠಿ ಸೇವಾ ಸಂಘದ ಅಧ್ಯಕ್ಷ ಜ್ಯೋತಿರಾಮ ಪವಾರ ಮನವಿ ಮಾಡಿಕೊಂಡಿದ್ದಾರೆ.ತಾವು ಈ ಹಿಂದೆ ಡೋಬಳೆ ಗಲ್ಲಿ ವಾಡ್೯ನಂ. 2 ರಿಂದ ನಗರ ಸಭೆಯ ಅಧ್ಯಕ್ಷರು ಹಾಗೂ ಸದಸ್ಯರಾಗಿ ಸೇವೆ ಸಲ್ಲಿಸಿರುವಿರಿ.ಗಣೇಶ ವಿಸ೯ಜನೆ ವೇಳೆ ಹೆಸ್ಕಾಂ ನಿಲ೯ಕ್ಷ್ಯದಿಂದ ಹಾಗೂ…