ಸರಳ ರೀತಿಯಲ್ಲಿ ನಡೆದ ಗಜಾನನ ವಿಸರ್ಜನೆ ಮೆರವಣಿಗೆ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 4:ಗಣೇಶೋತ್ಸವ ವಿಸರ್ಜನೆ ವೇಳೆ ವಿದ್ಯುತ್ ಅವಘಡದಿಂದ ಯುವಕ ಅಸುನೀಗಿ, ಕೆಲವು ಯುವಕರು ಗಾಯಗೊಂಡಿರುವ ಘಟನೆ ನಡೆದ ಹಿನ್ನೆಲೆಯಲ್ಲಿ ಈ ಬಾರಿ ಗಜಾನನ ಮಹಾಮಂಡಳ ಗಣೇಶನ ಉತ್ಸವ ಮೂರ್ತಿಯ ಮೆರವಣಿಗೆ ಸಾಂಕೇತಿಕವಾಗಿ ನಡೆಯಿತು.ಪ್ರತಿ ವರ್ಷ ಹತ್ತಾರು ರೀತಿಯ ಕಲಾ ತಂಡಗಳೊಂದಿಗೆ ವಿಜೃಂಭಣೆಯಿಂದ ನಡೆಯುವ ಮೆರವಣಿಗೆಗೆ ಈ ಬಾರಿ ಸಾಂಪ್ರದಾಯಿಕತೆ ಮಾತ್ರ ಸೀಮಿತವಾಗಿತ್ತು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ತೋರಿದ ಸಾಧಕರಿಗೂ ಸಹ ಈ ಬಾರಿ ಪ್ರಶಸ್ತಿ ಪ್ರದಾನ ಮಾಡಲಿಲ್ಲ.ಗಣೇಶನ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.ವಿವಿಧ…

Read More

ಗಣೇಶ ಮೂರ್ತಿ ವಿಸರ್ಜನೆ ವೇಳೆ ವಿದ್ಯುತ್ ತಗುಲಿ ಯುವಕ ಸಾವು, ಇಬ್ಬರಿಗೆ ಗಾಯ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 3:ಏಳನೇ ದಿನದ ಗಣೇಶ ಮೂರ್ತಿ ವಿಸರ್ಜನೆ ವೇಳೆ ಮಂಗಳವಾರ ರಾತ್ರಿ ವಿದ್ಯುತ್ ತಗುಲಿ ಯುವಕನೊಬ್ಬ ಮೃತಪಟ್ಟು, ಇಬ್ಬರು ಗಾಯಗೊಂಡಿರುವ ಅವಘಡ ನಗರದ ಗಾಂಧಿ ವೃತ್ತದ ಬಳಿ ಟಾಂಗಾ ನಿಲುಗಡೆ ಸ್ಥಳದಲ್ಲಿ ಸಂಭವಿಸಿದೆ.ನಗರದ ಡೋಬಲೆ ಗಲ್ಲಿ ನಿವಾಸಿಶುಭಂ ಸಂಕಳ (21) ಮೃತ ಯುವಕ.ಇದೇ ವೇಳೆ ಪ್ರಭಾಕರ ಜಂಗಲೆ ಹಾಗೂ ಲಖನ್ ಚವ್ಹಾಣ ಎಂಬ ಯುವಕರು ಗಾಯಗೊಂಡಿದ್ದು, ಈ ಇಬ್ಬರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.ಗಣೇಶ ಮೂರ್ತಿ ಮೆರವಣಿಗೆ ಸಾಗಲು ವಿದ್ಯುತ್ ತಂತಿ ಮೇಲೆತ್ತುವ ವೇಳೆ…

Read More

ಗಣೇಶ ಉತ್ಸವ ನಿಮಿತ್ತ ಉಚಿತ ಆರೋಗ್ಯ ತಪಾಸಣೆ ಶಿಬಿರ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 29:ನಗರದ ಶ್ರೀ ಶಂಕರಲಿಂಗ ಗಜಾನನ ತರುಣ ಮಂಡಳಿ, “ಸಂಕಲ್ಪ ಸಿದ್ಧಿ’ ಗಣಪತಿ ದೇವಸ್ಥಾನದಲ್ಲಿ ಗಣೇಶ ಚತುರ್ಥಿಯ ನಿಮಿತ್ತ ದೇವಸ್ಥಾನದ ಆವರಣದಲ್ಲಿ ಉಚಿತ ಮಧುಮೇಹ ಹಾಗೂ ರಕ್ತದೊತ್ತಡ ತಪಾಸಣೆ ಶಿಬಿರವನ್ನು ಏರ್ಪಡಿಸಲಾಗಿತ್ತು.ವಿಜಯಪುರ ಮಹಾನಗರ ಪಾಲಿಕೆಯ ಸದಸ್ಯ ಶಿವರುದ್ರ ಬಾಗಲಕೋಟ ಅವರ ನೇತೃತ್ವದಲ್ಲಿ ಉಚಿತ ಮಧುಮೇಹ ಹಾಗೂ ರಕ್ತದೊತ್ತಡ ತಪಾಸಣಾ ಶಿಬಿರವನ್ನು ನಡೆಯಿತು.ಶಿಬಿರದಲ್ಲಿ ಖ್ಯಾತ ಮಧುಮೇಹ ತಜ್ಞ ವೈದ್ಯ ಡಾ. ಬಾಬುರಾಜೇಂದ್ರ ನಾಯಕ ಮತ್ತಿತರರಿಂದ ನೂರಾರು ಜನರ ಆರೋಗ್ಯ ತಪಾಸಣೆ ಮಾಡಲಾಯಿತು. ಮಂಡಳಿಯ ಅಧ್ಯಕ್ಷ…

Read More

ಸಾಂಸ್ಕೃತಿಕ ಪರಂಪರೆ-ಶೈಕ್ಷಣಿಕ ತಿಳಿವಳಿಕೆ ಹೇಳುವ ಗಣೇಶ ಹಬ್ಬ: ಶಂಕರ ಹುಣಶ್ಯಾಳ

ಸಪ್ತಸಾಗರ ವಾರ್ತೆ ವಿಜಯಪುರ, ಆ. 28:ಗಣೇಶ ಹಬ್ಬವು ವಿದ್ಯಾರ್ಥಿಗಳಲ್ಲಿ ಸಾಂಸ್ಕೃತಿಕ ಅರಿವು, ತಂಡದ ಭಾವನೆ ಮತ್ತು ಆಧ್ಯಾತ್ಮಿಕತೆಯನ್ನು ಬೆಳೆಸುತ್ತದೆ ಎಂದು ಮಲ್ಲಿಕಾರ್ಜುನ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಶಂಕರ ಹುಣಶ್ಯಾಳ ಹೇಳಿದರು.ಬುಧವಾರ ತಾಲೂಕಿನ ನಾಗಠಾಣ ಗ್ರಾಮದ ಶ್ರೀ ಮಲ್ಲಿಕಾರ್ಜುನ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ಗಣೇಶ ಚತುರ್ಥಿ ಹಬ್ಬದ ಆಚರಣೆಯನ್ನು ಉದ್ಧೇಶಿಸಿ ಅವರು ಮಾತನಾಡಿದರು.ವಿದ್ಯಾರ್ಥಿಗಳಿಗೆ ಈ ಹಬ್ಬವು ಆಧ್ಯಾತ್ಮಿಕತೆ, ಸಾಂಸ್ಕೃತಿಕ ಪರಂಪರೆ ಮತ್ತು ಶೈಕ್ಷಣಿಕ ತಿಳುವಳಿಕೆಯನ್ನು ಒದಗಿಸುತ್ತದೆ ಎಂದು ಹೇಳಿದರು.ಮುಖ್ಯ ಅತಿಥಿಗಳಾಗಿ ಶಿಕ್ಷಕ ಸಂತೋಷ ಬಂಡೆ ಮಾತನಾಡಿ, ಸ್ವಾತಂತ್ರ್ಯ…

Read More

ಸಾಂಸ್ಕೃತಿಕ ಪರಂಪರೆ-ಶೈಕ್ಷಣಿಕ ತಿಳಿವಳಿಕೆ ಹೇಳುವ ಗಣೇಶ ಹಬ್ಬ: ಶಂಕರ ಹುಣಶ್ಯಾಳ

ಸಪ್ತಸಾಗರ ವಾರ್ತೆ ವಿಜಯಪುರ, ಆ. 28:ಗಣೇಶ ಹಬ್ಬವು ವಿದ್ಯಾರ್ಥಿಗಳಲ್ಲಿ ಸಾಂಸ್ಕೃತಿಕ ಅರಿವು, ತಂಡದ ಭಾವನೆ ಮತ್ತು ಆಧ್ಯಾತ್ಮಿಕತೆಯನ್ನು ಬೆಳೆಸುತ್ತದೆ ಎಂದು ಮಲ್ಲಿಕಾರ್ಜುನ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಶಂಕರ ಹುಣಶ್ಯಾಳ ಹೇಳಿದರು.ಬುಧವಾರ ತಾಲೂಕಿನ ನಾಗಠಾಣ ಗ್ರಾಮದ ಶ್ರೀ ಮಲ್ಲಿಕಾರ್ಜುನ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ಗಣೇಶ ಚತುರ್ಥಿ ಹಬ್ಬದ ಆಚರಣೆಯನ್ನು ಉದ್ಧೇಶಿಸಿ ಅವರು ಮಾತನಾಡಿದರು.ವಿದ್ಯಾರ್ಥಿಗಳಿಗೆ ಈ ಹಬ್ಬವು ಆಧ್ಯಾತ್ಮಿಕತೆ, ಸಾಂಸ್ಕೃತಿಕ ಪರಂಪರೆ ಮತ್ತು ಶೈಕ್ಷಣಿಕ ತಿಳುವಳಿಕೆಯನ್ನು ಒದಗಿಸುತ್ತದೆ ಎಂದು ಹೇಳಿದರು.ಮುಖ್ಯ ಅತಿಥಿಗಳಾಗಿ ಶಿಕ್ಷಕ ಸಂತೋಷ ಬಂಡೆ ಮಾತನಾಡಿ, ಸ್ವಾತಂತ್ರ್ಯ…

Read More

ವಿಜಯಪುರ ಜಿಲ್ಲೆಯಲ್ಲಿ ಸಂಭ್ರಮದ ಗಣೇಶೋತ್ಸವ

ಸಪ್ತಸಾಗರ ವಾರ್ತೆ ವಿಜಯಪುರ, ಆ. 27:ದೇಶದ ಎಲ್ಲೆಡೆಯಂತೆ ಐತಿಹಾಸಿಕ ಗುಮ್ಮಟ ನಗರಿ ವಿಜಯಪುರದಲ್ಲಿ ಗಣೇಶ್ ಉತ್ಸವವನ್ನು ಸಂಭ್ರಮ ಸಡಗರದಿಂದ ಬುಧವಾರ ಆಚರಿಸಲಾಯಿತು.ಚಿಕ್ಕ ಗಣಪತಿ ಮೂರ್ತಿ ಸೇರಿದಂತೆ ಬೃಹತ್ ಗಾತ್ರದ ಗಣಪತಿ ಮೂರ್ತಿಗಳನ್ನು ವಿವಿಧ ಗಣೇಶೋತ್ಸವ ಮಂಡಳಿಯವರು ಮುಂಚಿತವಾಗಿ ಗಣಪತಿ ಮೂರ್ತಿಗಳನ್ನು ಬುಕಿಂಗ್ ಮಾಡಿದ್ದರು. ಗುರುವಾರ ಗಣೇಶ್ ಚತುರ್ಥಿ ನಿಮಿತ್ತ ಬೆಳ್ಳಂ ಬೆಳಿಗ್ಗೆ ವಿವಿಧ ಗಜಾನನ ಮಂಡಳಿಗಳ ಮುಖಂಡರು ಮಾರುಕಟ್ಟೆಗೆ ಆಗಮಿಸಿ ತಾವು ಮುಂಚಿತವಾಗಿ ಆರ್ಡರ್ ಮಾಡಿದ್ದ ಗಣಪತಿ ಮೂರ್ತಿಗಳನ್ನು ಕಾರು ಟ್ರ್ಯಾಕ್ಟರ್ ಜೀಪಿನಲ್ಲಿ ಅದ್ದೂರಿ ಮೆರವಣಿಗೆ ಮೂಲಕ…

Read More

ವಿಜಯಪುರ ಚಾ ಲಂಬೋದರನ ಭವ್ಯ ಮೆರವಣಿಗೆ ನಾಳೆ

ಸಪ್ತಸಾಗರ ವಾರ್ತೆ ವಿಜಯಪುರ, ಆ. 25:ಕೆ.ಎಸ್.ಆರ್.ಟಿ.ಸಿ, ದಾನೇಶ್ವರಿ ಹಾಗೂ ಮಹಾತ್ಮ ಗಾಂಧಿ ಕಾಲೊನಿಯ ವರದ ಹನುಮಾನ್ ಗಜಾನನ ತರುಣ ಮಂಡಳಿ ವತಿಯಿಂದ ನಾಳೆ ಆ.26 ರಂದು ನಗರದಲ್ಲಿ ವಿಜಯಪುರ ಚಾ ಲಂಬೋದರನ ಭವ್ಯ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ.ಕೇಂದ್ರದ ಮಾಜಿ ಸಚಿವ ಹಾಗೂ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು, ಸಂಜೆ 4 ಕ್ಕೆ ಛತ್ರಪತಿ ಶಿವಾಜಿ ಮಹಾರಾಜ್ ವೃತ್ತದಲ್ಲಿ ಮೆರವಣಿಗೆಗೆ ಚಾಲನೆ ನೀಡಲಿದ್ದು, ನೇತಾಜಿ ಸುಭಾಸಚಂದ್ರ ಭೋಸ್ ರಸ್ತೆ ಮೂಲಕ ಶ್ರೀ ವರದ ಹನುಮಾನ್ ದೇವಸ್ಥಾನ ವರೆಗೆ ಸಾಗಲಿದೆ.ಕಾರಣ…

Read More

ಗಣೇಶ ಮೂರ್ತಿ ವಿಸರ್ಜನೆ : ಪಾಲಿಕೆಯಿಂದ ವಾರ್ಡಗಳಲ್ಲಿ ಕೃತಕ ವಿಸರ್ಜನಾ ಹೊಂಡಗಳ ನಿರ್ಮಾಣ

ಸಪ್ತಸಾಗರ ವಾರ್ತೆ ವಿಜಯಪುರ, ಆ. 24: ಜಿಲ್ಲೆಯಲ್ಲಿ ಆಗಸ್ಟ್ ತಿಂಗಳಲ್ಲಿ ಆಚರಿಸಲಾಗುವ ಗಣೇಶ ಹಬ್ಬದ ಸಂದರ್ಭದಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗಳಾಗಿ ಮಹಾನಗರ ಪಾಲಿಕೆ ವತಿಯಿಂದ ನಗರದ ವಿವಿಧ ವಾರ್ಡಗಳಲ್ಲಿ ಕೃತಕ ವಿಸರ್ಜನಾ ಹೊಂಡಗಳನ್ನು ಹಾಗೂ ಸಂಚಾರಿ ಗಣೇಶ ವಿಸರ್ಜನಾ ವಾಹನಗಳ ನಿಯೋಜನೆ ಮಾಡಲಾಗಿದ್ದು, ಸಾರ್ವಜನಿಕರು ಕೃತಕ ಹೊಂಡಗಳಲ್ಲಿ ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡುವ ಮೂಲಕ ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆ ಮಾಡಬೇಕು ಎಂದು ಮಹಾನಗರ ಪಾಲಿಕೆ ಆಯುಕ್ತರು ಮನವಿ ಮಾಡಿಕೊಂಡಿದ್ದಾರೆ.ಗಣೇಶ ಹಬ್ಬದ ಸಂದರ್ಭದಲ್ಲಿ ಪ್ಲಾಸ್ಟರ್ ಆಪ್…

Read More

ಪರಿಸರ ಸ್ನೇಹಿ ಗಣೇಶ ವಿಗ್ರಹಗಳ ಬಳಕೆ ಕುರಿತು ಸೂಕ್ತ ತಿಳುವಳಿಕೆ ಮೂಡಿಸಿ- ಜಿಲ್ಲಾಧಿಕಾರಿ ಡಾ. ಆನಂದ ಸೂಚನೆ

ಸಪ್ತಸಾಗರ ವಾರ್ತೆ,ವಿಜಯಪುರ, ಆ. 8:ಜಿಲ್ಲೆಯಾದ್ಯಂತ ಆಚರಿಸುವ ಗಣೇಶ ಚತುರ್ಥಿ ಹಬ್ಬದ ಸಂದರ್ಭದಲ್ಲಿ ಪಿಒಪಿ ಹಾಗೂ ರಾಸಾಯನಿಕ ವಸ್ತುಗಳನ್ನು ಬಳಸಿ ತಯಾರಿಸಲಾದ ಗಣೇಶ ವಿಗ್ರಹಗಳನ್ನು ಬಳಸುವುದು ನಿಷೇಧದ ಬಗ್ಗೆ ಹಾಗೂ ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ಬಳಕೆ ಕುರಿತು ಜನರಲ್ಲಿ ಸೂಕ್ತ ತಿಳಿವಳಿಕೆ ಮೂಡಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಆನಂದ ಅವರು ಸೂಚಿಸಿದ್ದಾರೆ.ಶುಕ್ರವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಪರಿಸರಕ್ಕೆ ಹಾನಿಯನ್ನುಂಟು ಮಾಡುವ ಪ್ಲಾಸ್ಟರ್ ಆಫ್ ಪ್ಯಾರಿಸ್ ಹಾಗೂ ರಾಸಾಯನಿಕ…

Read More