25ನೇ ವರ್ಷದ ಗಂಗಾಪೂಜೆಗೆ ಮಹಾಬಳೇಶ್ವರದತ್ತ ಉತ್ತರ ಕರ್ನಾಟಕದ ರೈತರ ಮಹಾಯಾತ್ರೆ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 28: ಉತ್ತರ ಕರ್ನಾಟಕದ ಜೀವನಾಡಿಯಾದ ಕೃಷ್ಣಾ ನದಿಯ ಉಗಮಸ್ಥಳ ಮಹಾರಾಷ್ಟ್ರದ ಮಹಾಬಳೇಶ್ವರದಲ್ಲಿ ಬುಧವಾರ ನಡೆಯಲಿರುವ 25ನೇ ವರ್ಷದ ನಿರಂತರ ಗಂಗಾಪೂಜೆ ಹಾಗೂ ಬಾಗಿನ ಅರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳ 100ಕ್ಕೂ ಅಧಿಕ ರೈತರು, ರೈತ ಮಹಿಳೆಯರು ಹಾಗೂ ವಿವಿಧ ಸಂಘಟನೆಗಳ ಮುಖಂಡರು ಮಂಗಳವಾರ ಮಹಾಬಳೇಶ್ವರದತ್ತ ಪ್ರಯಾಣ ಬೆಳೆಸಿದರು.ವಿಜಯಪುರ ನಗರದ ಹೊಸ ಪ್ರವಾಸಿ ಮಂದಿರದಿಂದ ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ಅವರ ನೇತೃತ್ವದಲ್ಲಿ ವಿಶೇಷ ವಾಹನಗಳಲ್ಲಿ ರೈತರ ತಂಡವನ್ನು ಬೀಳ್ಕೊಡಲಾಯಿತು….

Read More