ಅನಿಲ ಪೈಪ್‌ಲೈನ್ ಬಳಿ ಸುರಕ್ಷತೆ ಪಾಲಿಸಿ: ಥಿಂಕ್ ಗ್ಯಾಸ್ ಜಾಗೃತಿ ಅಭಿಯಾನ

ಸಪ್ತಸಾಗರ ವಾರ್ತೆ,ಬಾಗಲಕೋಟೆ, ಜು.2:ಭೂಗತ ಅನಿಲ ಪೈಪ್‌ಲೈನ್‌ಗಳ ಸುರಕ್ಷತೆ ಹಾಗೂ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಥಿಂಕ್ ಗ್ಯಾಸ್ ಸಂಸ್ಥೆ ಬಾಗಲಕೋಟೆ ನಗರ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ವಿಶೇಷ ಸುರಕ್ಷತಾ ಜಾಗೃತಿ ಅಭಿಯಾನ ಆರಂಭಿಸಿದೆ.ಅನಿಲ ಪೈಪ್‌ಲೈನ್‌ಗಳ ಸಮೀಪ ಯಾವುದೇ ಉತ್ಖನನ ಕಾರ್ಯ ಕೈಗೊಳ್ಳುವ ಮುನ್ನ ಸಂಬಂಧಿತ ಇಲಾಖೆ ಹಾಗೂ ಥಿಂಕ್ ಗ್ಯಾಸ್ ಸಂಸ್ಥೆಯೊಂದಿಗೆ ಸಮನ್ವಯ ಸಾಧಿಸುವಂತೆ ಸರ್ಕಾರಿ ಇಲಾಖೆ, ಗುತ್ತಿಗೆದಾರರು, ಯುಟಿಲಿಟಿ ಸಂಸ್ಥೆಗಳು ಹಾಗೂ ಖಾಸಗಿ ಉತ್ಖನನ ಏಜೆನ್ಸಿಗಳಿಗೆ ಮನವಿ ಮಾಡಲಾಗಿದೆ. ಅನಧಿಕೃತ ಉತ್ಖನನದಿಂದ ಭೂಗತ ಅನಿಲ…

Read More