ಜರ್ಮನಿ ನಿಯೋಗದ ಜತೆ ಸಿಎಂ ಡಿ ಕೆ ಶಿವಕುಮಾರ್, ಸಚಿವ ಎಂ ಬಿ ಪಾಟೀಲ ಸಭೆ, ಹೂಡಿಕೆ ಕುರಿತು ಚರ್ಚೆ
ಸಪ್ತಸಾಗರ ವಾರ್ತೆ,ಬೆಂಗಳೂರು, ಜೂ. 05: ಪರಸ್ಪರ ಆರ್ಥಿಕ ಸಹಕಾರ ಬಲವರ್ಧನೆಯ ಉದ್ದೇಶದಿಂದ ಆಗಮಿಸಿರುವ ಜರ್ಮನಿಯ ತುರಿಂಜಿಯಾ ಪ್ರಾಂತ್ಯದ ಮಂತ್ರಿಮಂಡಲದ ಮುಖ್ಯಸ್ಥ (ಮಿನಿಸ್ಟರ್ ಪ್ರೆಸಿಡೆಂಟ್) ಮಾರಿಯೋ ವಾಯ್ಟ್ ನೇತೃತ್ವದ ಉನ್ನತ ಮಟ್ಟದ ನಿಯೋಗದ ಜತೆ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಶುಕ್ರವಾರ ಇಲ್ಲಿನ ಖಾಸಗಿ ಹೋಟೆಲ್ ನಲ್ಲಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಬೃಹತ್ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಕೂಡ ಇದ್ದರು.ಈ ಸಂದರ್ಭದಲ್ಲಿ ಮಾತನಾಡಿದ ಶಿವಕುಮಾರ್, ಎರಡೂ ಕಡೆಯವರಿಗೂ ಇರುವ ಅತ್ಯುತ್ತಮ ಅವಕಾಶಗಳನ್ನು ಗುರುತಿಸಲು ನಾವು…


