ವಿಶ್ವ ಪರಂಪರೆ ಪಟ್ಟಿಗೆ ಯಾವಾಗ ಸೇರುತ್ತದೆ ವಿಜಯಪುರದ ಹೆಮ್ಮೆಯ ಗೋಳಗುಮ್ಮಟ?

ಇಚ್ಛಾಶಕ್ತಿ ಕೊರತೆಯಿಂದ ನೆನೆಗುದಿಗೆ ಬಿದ್ದ ವಿಶ್ವಮಾನ್ಯತೆಯ ಕನಸು ಚೇತನ ಆಸಂಗಿಸಪ್ತಸಾಗರ ವಾರ್ತೆ,ವಿಜಯಪುರ, ಜು. 5: ಆದಿಲ್‌ಶಾಹಿ ವಾಸ್ತುಶಿಲ್ಪದ ಶ್ರೇಷ್ಠ ಮಾದರಿ, ವಿಶ್ವದ ಅತಿದೊಡ್ಡ ಗುಮ್ಮಟಗಳಲ್ಲಿ ಒಂದಾದ ಗೋಳಗುಮ್ಮಟ ಇಂದು ದೇಶ-ವಿದೇಶದ ಪ್ರವಾಸಿಗರನ್ನು ಸೆಳೆಯುತ್ತಿರುವ ಐತಿಹಾಸಿಕ ಸ್ಮಾರಕ. ಆದರೆ, ಹಲವು ದಶಕಗಳಿಂದ ಕೇಳಿಬರುತ್ತಿರುವ ಯುನೆಸ್ಕೋ (UNESCO) ವಿಶ್ವ ಪರಂಪರೆ ಪಟ್ಟಿಗೆ ಸೇರಿಸುವ ಕನಸು ಮಾತ್ರ ಇನ್ನೂ ನನಸಾಗಿಲ್ಲ. ಅಧಿಕಾರಿಗಳ ನಿರಾಸಕ್ತಿ, ರಾಜಕೀಯ ಇಚ್ಛಾಶಕ್ತಿಯ ಕೊರತೆ ಹಾಗೂ ಸಮನ್ವಯದ ಅಭಾವದಿಂದ ಈ ಮಹತ್ವಾಕಾಂಕ್ಷೆಯ ಯೋಜನೆ ವರ್ಷದಿಂದ ವರ್ಷಕ್ಕೆ ಮುಂದೂಡಲ್ಪಡುತ್ತಲೇ ಬಂದಿದೆ.ಗೋಳಗುಮ್ಮಟ…

Read More

ಗುಮ್ಮಟ ನಗರಿಗೆ ಬಂದ ವಿಶ್ವ ದಾಖಲೆ ಬರೆದ ಅತೀ ಚಿಕ್ಕ ಗಾತ್ರದ ಕುಬ್ಜ ಮಹಿಳೆ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 10 :ಕೇವಲ 62.8 ಸೆಂಟಿಮೀಟರ್ ಉದ್ದವಿರುವ ಜಗತ್ತಿನ ಅತ್ಯಂತ ಕುಬ್ಜ ಮಹಿಳೆ ಎಂಬ ಕೀರ್ತಿಗೆ ಪಾತ್ರವಾಗಿರುವ ಜ್ಯೋತಿ ಆಮಗೆ ವಿಜಯಪುರಕ್ಕೆ ಭೇಟಿ ನೀಡಿದ್ದಾರೆ.2011ರಲ್ಲಿ ಗಿನ್ನಿಸ್ ಸಂಸ್ಥೆ ಈ ವಿಶ್ವ ದಾಖಲೆಯನ್ನು ದಾಖಲಿಸಿ ಪ್ರಕಟಿಸಿತ್ತು. ಅವರು ಮಹಾರಾಷ್ಟ್ರದನಾಗ್ಪುರದಲ್ಲಿ ಜನಿಸಿದರು ಮತ್ತು ಅವರು ನಟಿಯಾಗಿಯೂ ಕೆಲಸ ಮಾಡುತ್ತಿದ್ದು,ಕೊರೊನಾ ವೈರಸ್ ವಿರುದ್ಧದ ಹೋರಾಟದಲ್ಲಿ ಪೊಲೀಸರಿಗೆ ಸಾಥ್ ನೀಡಿ ಮತ್ತು ಜನರಿಗೆಜಾಗೃತಿ ಮೂಡಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು.ಈ ಎಲ್ಲ ಅಪೂರ್ವ ಸಾಧನೆ ಮಾಡಿರುವ ಅವರು ವಿಜಯಪುರಕ್ಕೆ ಪ್ರಪ್ರಥಮ ಭೇಟಿನೀಡಿದರು.ಈ ವೇಳೆ…

Read More

ನಾಳೆ, ನಾಡಿದ್ದು ಗೋಳಗುಮ್ಮಟದಲ್ಲಿ ಸಾಂಸ್ಕೃತಿಕ ವೈಭವಕ್ಕೆ ಮೊದಲ ಹೆಜ್ಜೆಯಾಗಿ ಕಲಾಧಾರಾ ವಿಶೇಷ ಕಾರ್ಯಕ್ರಮ: ಡಾ. ಸುಧಾಮೂರ್ತಿ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 3 : ನಮ್ಮ ಸಾಂಸ್ಕೃತಿಕ ವೈಭವವನ್ನು ಪ್ರಪಂಚಾದ್ಯಂತ ಪಸರಿಸುವ ಕೆಲಸ ನಡೆಯಬೇಕಿದೆ. ಈ ನಿಟ್ಟಿನಲ್ಲಿ ಪ್ರಥಮ ಹೆಜ್ಜೆಯಾಗಿ ಕಲಾಧಾರಾ ಎಂಬ ವಿಶೇಷ ಕಾರ್ಯಕ್ರಮ ಸಂಘಟಿಸಲು ನಿರ್ಧರಿಸಲಾಗಿದೆ ಎಂದು ರಾಜ್ಯಸಭೆ ಸದಸ್ಯೆ ಮೂರ್ತಿ ಟ್ರಸ್ಟ್ ಅಧ್ಯಕ್ಷೆ ಡಾ. ಸುಧಾಮೂರ್ತಿ ಹೇಳಿದರು.ಶನಿವಾರ ವಿಜಯಪುರ ಪತ್ರಿಕಾ ಭವನದಲ್ಲಿ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿ, ಸಾರ್ವಜನಿಕರ ಸಹಕಾರ ದೊರಕಿದರೆ ಪ್ರತಿ ವರ್ಷವೂ ಈ ಕಾರ್ಯಕ್ರಮವನ್ನು ಸಂಘಟಿಸುವ ಯೋಜನೆ ಹೊಂದಲಾಗಿದೆ ಎಂದರು.ಸಾಂಸ್ಕೃತಿಕ ಭವ್ಯತೆಯ ಪ್ರಸಾರದ ದೃಷ್ಟಿಯಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು,…

Read More