ಕಳುವಾದ ಅಡಿವಿಟ್ಟ ಚಿನ್ನಕ್ಕೆ ಪ್ರಸ್ತುತ ಮಾರುಕಟ್ಟೆ ಬೆಲೆ ನೀಡಬೇಕೆಂದು ಆಗ್ರಹಿಸಿ ಗ್ರಾಹಕರಿಂದ ಬ್ಯಾಂಕ್ ಎದುರು ಪ್ರತಿಭಟನೆ

ಸಪ್ತಸಾಗರ ವಾರ್ತೆ ವಿಜಯಪುರ, ಆ. 28:ಬ್ಯಾಂಕಿನಲ್ಲಿ ಕಳುವಾದ ಚಿನ್ನಕ್ಕೆ ಪರಿಹಾರ ರೂಪದಲ್ಲಿ ಪ್ರಸ್ತುತ ಮಾರುಕಟ್ಟೆ ಬೆಲೆ ನೀಡಬೇಕೆಂದು ಆಗ್ರಹಿಸಿ ಗ್ರಾಹಕರು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಮನಗೂಳಿ ಕೆನೆರಾ ಬ್ಯಾಂಕ್ ಎದುರು ಗುರುವಾರ ಪ್ರತಿಭಟನೆ ನಡೆಸಿದ್ದಾರೆ.ಕಳೆದ ಮೇ 25ರಂದು ಮನಗೂಳಿ ಕೆನರಾ ಬ್ಯಾಂಕ್ ನಲ್ಲಿ ಕಳ್ಳತನ ಪ್ರಕರಣ ನಡೆದಿತ್ತು. ಕಳ್ಳರು ಈ ಬ್ಯಾಂಕಿನಿಂದ 58 ಕೆಜಿಗೂ ಅಧಿಕ ಚಿನ್ನ, 5 ಲಕ್ಷ ನಗದು ಹಣ ಕದ್ದು ಪರಾರಿಯಾಗಿದ್ದ‌ರು.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ಯಾಂಕ್ ಮ್ಯಾನೇಜರ್ ಸೇರಿ 15…

Read More

ಮನಗೂಳಿ ಕ್ಯಾನರಾ ಬ್ಯಾಂಕ್ ಕಳ್ಳತನ ಪ್ರಕರಣ: ಮತ್ತೆ 12 ಜನರ ಬಂಧನ, 39 ಕೆಜಿ ಬಂಗಾರ ಹಾಗೂ 1.16 ಕೋಟಿ ನಗದು ಜಫ್ತು

ಸಪ್ತಸಾಗರ ವಾರ್ತೆ ವಿಜಯಪುರ, ಜು. 11: ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ಮನಗೂಳಿ ಕೆನರಾ ಬ್ಯಾಂಕ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ 12 ಜನರನ್ನು ಬಂಧಿಸಲಾಗಿದ್ದು, ಇದುವರೆಗೆ ಬಂದಿದ್ದರ ಸಂಖ್ಯೆ 15ಕ್ಕೇರಿದೆ ಎಂದು ಬೆಳಗಾವಿ ಉತ್ತರ ವಲಯ ಐಜಿಪಿ ಚೇತನಕುಮಾರ ರಾಠೋಡ ತಿಳಿಸಿದ್ದಾರೆ.ಶುಕ್ರವಾರ ನಗರದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಈಗಾಗಲೇ ಪೊಲೀಸರು 3 ಆರೋಪಿಗಳನ್ನು ಬಂಧಿಸಿದ್ದಾರೆ. ಅವರು ನೀಡಿದ ಮಾಹಿತಿಯನ್ನು ಆಧರಿಸಿಪ್ರಕರಣದ ಮತ್ತೆ 12 ಜನ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ತಿಳಿಸಿದರು.ಮೇ 25ರಂದು ಮನಗೂಳಿ ಕೆನರಾ…

Read More