ವೃಕ್ಷಥಾನ್ ಹೆರಿಟೇಜ್ ರನ್: ರೂಟ್ ಮ್ಯಾಪ್

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 4: ನಗರದಲ್ಲಿ ಡಿಸೆಂಬರ್ 7 ರಂದು ರವಿವಾರ ನಡೆಯಲಿರುವ ವೃಕ್ಷಥಾನ್ ಹೆರಿಟೇಜ್ ರನ್-2025 ಓಟದಲ್ಲಿ ಪಾಲ್ಗೋಳ್ಳಲಿರುವ ಕ್ರೀಡಾಪಟುಗಳು ಓಡಲಿರುವ ಮಾರ್ಗ ಮತ್ತು ಓಟ ಪ್ರಾರಂಭವಾಗಲಿರುವ ಸ್ಥಳ, ಸಮಯ ಮತ್ತಿತರ ಮಾಹಿತಿಯನ್ನು ರನ್ ಕೋರ್ ಕಮಿಟಿ ಪ್ರಕಟಿಸಿದೆ. ಬೆಳಿಗ್ಗೆ 5.30 ರಿಂದಲೇ ನಗರದಲ್ಲಿ ಓಟ ನಡೆಯುವ ಮಾರ್ಗದಲ್ಲಿ ಝಿರೋ ಟ್ರಾಫಿಕ್ ವ್ಯವಸ್ಥೆ ಇರುವುದರಿಂದ ಎಲ್ಲ ವಿಭಾಗಗಳ ಕ್ರೀಡಾಪಟುಗಳು ನಸುಕಿನ ಜಾವ 5.30 ಗಂಟೆಯೊಳಗೆ ಕ್ರೀಡಾಂಗಣಕ್ಕೆ ಆಗಮಿಸಬೇಕು ಎಂದು ಸಂಘಟಕರು ಮನವಿ ಮಾಡಿದ್ದಾರೆ. ಒಟ್ಟು…

Read More

ಅಭಿವೃದ್ಧಿ ವಿಷಯದಲ್ಲಿ ರಾಜಕಾರಣ ಸಲ್ಲದು: ಶಾಸಕ ಯಶವಂತರಾಯಗೌಡ ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ,ಜು.೯:ಅಭಿವೃದ್ಧಿ ವಿಷಯದಲ್ಲಿ ರಾಜಕಾರಣ ಸಲ್ಲದು. ಚುನಾವಣೆ ಬೇರೆ, ಅಭಿವೃದ್ಧಿ ಬೇರೆ. ಹಾಗಾಗಿ ನಾನು ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಿ ಕೆಲಸ ಮಾಡುವ ಜಾಯಮಾನ ನನ್ನದು ಎಂದು ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಅವರು ಹೇಳಿದರು.ಮಂಗಳವಾರ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಾನು ನನ್ನ ಹೆಸರಿನಲ್ಲಿಯೇ ಚುನಾವಣೆ ಎದುರಿಸಿ ಗೆದ್ದಿದ್ದೇನೆ. ಆದರೆ ಅವರು ಬೇರೆಯವರ ಹೆಸರು ಹೇಳಿಕೊಂಡು ಚುನಾವಣೆ ಗೆಲ್ಲುತ್ತ ಬಂದಿದ್ದಾರೆ ಎಂದು ಅವರು ಸಂಸದ ರಮೇಶ ಜಿಗಜಿಣಗಿಗೆ ಛೇಡಿಸಿದರು.ಈ ಹಿಂದೆ ಚುನಾವಣೆ ಸಂದರ್ಭದಲ್ಲಿ ನಾನು…

Read More