ಗೂಂಡಾ ಕಾಯ್ದೆಯಡಿ ಕುಖ್ಯಾತ ರೌಡಿ ತುಳಸಿರಾಮ್ ಬನಸೋಡೆ ಬಂಧನಕ್ಕೆ ಜಿಲ್ಲಾಧಿಕಾರಿ ಆದೇಶ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 10:ಜಿಲ್ಲೆಯ ಸಾರ್ವಜನಿಕ ಶಾಂತಿ, ಸುವ್ಯವಸ್ಥೆ ಹಾಗೂ ಕಾನೂನು ಸುವ್ಯವಸ್ಥೆಗೆ ಭಂಗ ಉಂಟುಮಾಡುವ ಚಟುವಟಿಕೆಗಳಲ್ಲಿ ತೊಡಗಿದ್ದಾನೆ ಎಂಬ ಆರೋಪದ ಮೇರೆಗೆ ವಿಜಯಪುರ ನಗರದ ಗಣೇಶನಗರ ನಿವಾಸಿ, ಮೂಲತಃ ಇಂಡಿ ತಾಲೂಕಿನ ಅರ್ಜನಾಳ ಗ್ರಾಮದ *ತುಳಸಿರಾಮ್ ತಂದೆ ಪಂಡಿತ ಹರಿಜನ @ ಬನಸೋಡೆ (27) ವಿರುದ್ಧ ಗೂಂಡಾ ಕಾಯ್ದೆಯಡಿ ಬಂಧನ ಆದೇಶ ಹೊರಡಿಸಲಾಗಿದೆ.ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ಆನಂದ್ ಕೆ. ಅವರು ಕರ್ನಾಟಕ ಅಕ್ರಮ ಕಳ್ಳಭಟ್ಟಿ ಸಾರಾಯಿ ವ್ಯವಹಾರ, ಮಾದಕ ದ್ರವ್ಯ ಅಪರಾಧಿಗಳು, ಜೂಜುಕೋರರು,…

Read More

ಕಲ್ಲು, ಚಪ್ಪಲಿ ಎಸೆದವರನ್ನು ಗೂಂಡಾ ಕಾಯ್ದೆಯಲ್ಲಿ ಬಂಧಿಸಿ ಜೈಲಿಗಟ್ಟಿ; ಶಾಸಕ ಯತ್ನಾಳ

ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 20:ಬಾಗಲಕೋಟೆಯಲ್ಲಿ ಶಿವಾಜಿ ಭಾವಚಿತ್ರ ಮೆರವಣಿಗೆ ವೇಳೆ ಮುಸಲ್ಮಾನರು ಕಲ್ಲು, ಚಪ್ಪಲಿ ತೂರಿ ಅಶಾಂತಿ ಸೃಷ್ಟಿಸಿರುವುದು ಖಂಡನೀಯ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಕಿಡಿಕಾರಿದ್ದಾರೆ.ಮೊಘಲರ ಹುಟ್ಟಡಗಿಸಿದ ವೀರ ಪರಾಕ್ರಮಿ, ಅಪ್ರತಿಮ ವೀರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯನ್ನೇ ಗುರಿಯಾಗಿಸಿಕೊಂಡು ಮಸೀದಿಗಳಿಂದ ಕಲ್ಲು, ಚಪ್ಪಲಿಗಳನ್ನು ಎಸೆದವರ ಮೇಲೆ ಪೊಲೀಸರು ಗೂಂಡಾ ಕಾಯ್ದೆಯಲ್ಲಿ ಬಂಧಿಸಿ ಜೈಲಿಗಟ್ಟಬೇಕು.ಕರ್ತವ್ಯನಿರತ ಪೊಲೀಸ್ ಸಿಬ್ಬಂದಿ ಸೇರಿದಂತೆ ಈ ಪ್ರಚೋದಿತ ಗಲಭೆಯಲ್ಲಿ ಗಾಯಗೊಂಡವರಿಗೆ ಮಸೀದಿಯ ಆಡಳಿತ ಮಂಡಳಿಯೇ ಜವಾಬ್ದಾರಿ…

Read More