ಬಿಜೆಪಿ ಸರ್ಕಾರವೇ ಮತಪತ್ರ ಬಳಕೆಗೆ ಕಾನೂನಿನಲ್ಲಿ ಅವಕಾಶ ನೀಡಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಸಪ್ತಸಾಗರ ವಾರ್ತೆ, ಬೆಂಗಳೂರು, ಸೆ.11:ಬಿಜೆಪಿ ತನ್ನ ಆಡಳಿತ ಅವಧಿಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತಪತ್ರ ಬಳಸಲು ಅವಕಾಶ ಕಲ್ಪಿಸಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು.ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತಪತ್ರ ಬಳಕೆ ಬಗ್ಗೆ ಕೇಳಿದಾಗ, “ಬಿಜೆಪಿ ಅಧಿಕಾರದಲ್ಲಿದ್ದಾಗ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತಪತ್ರ ಬಳಸಬಹುದು ಎಂದು ಕಾನೂನು ತಂದಿದೆ. ಚುನಾವಣಾ ಆಯೋಗದ ಉಪಕಾನೂನಿನಲ್ಲಿ ಮತಪತ್ರ ಬಳಸಲು ಅವಕಾಶ ಕಲ್ಪಿಸಲಾಗಿದೆ. ಜಿಬಿಎ ಕಾಯ್ದೆ ಜಾರಿಗೆ ತರುವಾಗ, ಬಿಜೆಪಿ…

Read More

ಓದು ಅಭಿಯಾನದಿಂದ ಈದ್ ಮಿಲಾದ ಹಬ್ಬದ ವಿಷಯ ಕೈಬಿಡಿ: ಶಾಸಕ ಯತ್ನಾಳ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 2:ಪ್ರಾಥಮಿಕ ಶಾಲಾ ಮಕ್ಕಳಿಗೆ 21 ದಿನಗಳ ಓದುವ ಅಭಿಯಾನದಲ್ಲಿ ಈದ್ ಮಿಲಾದ್ ಹಬ್ಬ ಪ್ರಸ್ತಾಪ ಕೈ ಬಿಡುವಂತೆ ಸರ್ಕಾರಕ್ಕೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಆಗ್ರಹಿಸಿದ್ದಾರೆ.ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಒಂದೇ ಕೋಮಿನ ಹಬ್ಬದ ಬಗ್ಗೆ ಓದಿ ಎಂದು ಮಕ್ಕಳಿಗೆ ಹೇಳುವುದು ತಪ್ಪು ಎಂದು ಹೇಳಿದರು.ಸರ್ಕಾರ ತಕ್ಷಣವೇ ಓದು ಅಭಿಯಾನದಿಂದ ಈದ್ ಮಿಲಾದ್ ಹಬ್ಬದ ವಿಷಯ ತೆಗೆದು ಹಾಕುವಂತೆ ಒತ್ತಾಯ ಮಾಡಿದರು.ಹಿಂದೂ ಹಬ್ಬಗಳಾದ ದೀಪಾವಳಿ, ದಸರೆ,ಕ್ರಿಶ್ಚಿಯನ್, ಬೌದ್ಧ, ಜೈನ…

Read More

ಯೋಜನೆಗಳ ಜಾರಿಗೆ ಅನುದಾನ ನೀಡದ ಸರ್ಕಾರ: ಕಾರಜೋಳ ಟೀಕೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 8: ಸಾಮಾಜಿಕ ಯೋಜನೆಗಳ ಜಾರಿಗೆ ಕಾಂಗ್ರೆಸ್ ಸರ್ಕಾರ ಸಂಪೂರ್ಣ ಉದಾಸೀನ ತೋರುತ್ತಿದೆ. ಸಾಮಾಜಿಕ ಯೋಜನೆಗಳನ್ನು ಅನುಷ್ಠಾನಗೊಳಿಸುವ ಅನೇಕ ನಿಗಮಗಳಲ್ಲಿ ಭ್ರಷ್ಟಾಚಾರ ದೊಡ್ಡ ಮಟ್ಟದಲ್ಲಿ ನಡೆದಿದೆ. ಗಂಗಾ ಕಲ್ಯಾಣ, ಸ್ವಯಂ ಉದ್ಯೋಗಕ್ಕಾಗಿ ನೇರ ಸಾಲ ಯೋಜನೆ ಸೇರಿದಂತೆ ಯಾವ ಯೋಜನೆಗಳಿಗೂ ಸಮರ್ಪಕವಾಗಿ ಅನುದಾನವನ್ನೇ ಸರ್ಕಾರ ಬಿಡುಗಡೆ ಮಾಡಿಲ್ಲ. ಸರ್ಕಾರ ಕೂಡಲೇ ಈ ಯೋಜನೆಗಳಿಗೆ ಸಂಬಂಧಿಸಿದಂತೆ ಶ್ವೇತಪತ್ರ ಹೊರಡಿಸಬೇಕು ಎಂದು ಬಿಜೆಪಿ ರಾಜ್ಯ ಎಸ್.ಸಿ. ಮೋರ್ಚಾ ಪ್ರಧಾನಕಾರ್ಯದರ್ಶಿ ಉಮೇಶ ಕಾರಜೋಳ ಸರ್ಕಾರಕ್ಕೆ ಸವಾಲು ಹಾಕಿದ್ದಾರೆ.ಈ…

Read More