ಪಿಪಿಪಿ ಮಾದರಿ ಸರ್ಕಾರಿ ವೈದ್ಯಕೀಯ ಕಾಲೇಜ್ ಸ್ಥಾಪನೆ ವಿರೋಧಿಸಿ ನಾಳೆ ಪ್ರತಿಭಟನೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 27:ಪಿಪಿಪಿ ಮಾದರಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಬೇಡ ಎಂದು ಒತ್ತಾಯಿಸಿ ಸರ್ಕಾರಿ ವೈದ್ಯಕೀಯ ಕಾಲೇಜು ಹೋರಾಟ ಸಮಿತಿ ಗುರುವಾರ ನಗರದಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಿದೆ.ಮಧ್ಯಾಹ್ನ 12 ಗಂಟೆ ಸುಮಾರಿಗೆ ಸರ್ಕಾರಿ ವೈದ್ಯಕೀಯ ಕಾಲೇಜು ಹೋರಾಟ ಸಮಿತಿ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರಿಗೆ ಪ್ರತಿಭಟನೆ ನಡೆಸಿ ಸರ್ಕಾರಿ ವೈದ್ಯಕೀಯ ಕಾಲೇಜು ಪಿಪಿಪಿ ಆಧಾರ ಸ್ಥಾಪನೆ ಮಾಡುವುದು ಬೇಡ. ಸಂಪೂರ್ಣವಾಗಿ ಸರ್ಕಾರಿ ವೇದಿಕೆಯ ಕಾಲೇಜ್ ಸ್ಥಾಪನೆ ಆಗಬೇಕು ಎಂದು ಘೋಷಣೆ ಕೂಗಿ ಪ್ರತಿಭಟನೆ…

Read More

ವಿಜಯಪುರಕ್ಕೆ ಪಿಪಿಪಿ ಮಾದರಿ ಸರ್ಕಾರಿ ವೈದ್ಯಕೀಯ ಕಾಲೇಜ್ ಬೇಡ : ಡಾ. ಬಾಬುರಾಜೇಂದ್ರ ನಾಯಿಕ

ಸಪ್ತಸಾಗರ ವಾರ್ತೆ ವಿಜಯಪುರ, ಆ. 24:ವಿಜಯಪುರ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು ಸೂಕ್ತವಾಗುತ್ತದೆ. ಪಿಪಿಪಿ ಮಾದರಿ ಕಾಲೇಜ್ ಬೇಡ ಎಂದು ಶ್ರೀ ತುಳಸಿಗಿರೀಶ್ ಫೌಂಡೇಶನ್ ಅಧ್ಯಕ್ಷ ಡಾ. ಬಾಬುರಾಜೇಂದ್ರ ನಾಯಿಕ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.ಮುಂಗಾರು ಅಧಿವೇಶನದಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ ಅವರು ವಿಜಯಪುರ ಜಿಲ್ಲೆಗೆ ವೈದ್ಯಕೀಯ ಕಾಲೇಜನ್ನು ಖಾಸಗಿ ಮತ್ತು ಸಾರ್ವಜನಿಕ ಸಹಭಾಗಿತ್ವದಲ್ಲಿ ಸ್ಥಾಪನೆ ಮಾಡುವುದಾಗಿ ಘೋಷಣೆ ಮಾಡಿರುವುದು ದುರದೃಷ್ಟಕರ.ಇಡೀ ರಾಜ್ಯದಲ್ಲಿ ಅಚ್ಚುಕಟ್ಟಾಗಿ ರೋಗಿಗಳ ಸೇವೆಗೆ ಹೆಸರುವಾಸಿಯಾಗಿರುವ ನಮ್ಮ ವಿಜಯಪುರದ ಸರ್ಕಾರಿ ಆಸ್ಪತ್ರೆಯಲ್ಲಿ ಖಾಸಗಿ…

Read More

ಜಿಲ್ಲಾಧಿಕಾರಿ ಡಾ.ಆನಂದ ಅವರಿಂದ ಸರ್ಕಾರಿ ಕಚೇರಿಗಳು, ಆಸ್ಪತ್ರೆಗೆ ಭೇಟಿ ಪರಿಶೀಲನೆ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 24:ವಿಜಯಪುರ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಗುರುವಾರ ವಿಜಯಪುರ ನಗರದ ವಿವಿಧ ಸರ್ಕಾರಿ ಕಚೇರಿಗಳಿಗೆ ಹಾಗೂ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದರು.ನಗರದ ತಹಶೀಲ್ದಾರ ಕಚೇರಿಗೆ ಭೇಟಿ ನೀಡಿ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲೊಂದಾದ ಭೂ ಸುರಕ್ಷಾ ಯೋಜನೆಯ ದಾಖಲೆಗಳ ಡಿಜಿಟಲೀಕರಣ ಕಾರ್ಯ ಪರಿಶೀಲನೆ ನಡೆಸಿದರು.ಆಧುನಿಕ ಅಭಿಲೇಖಾಲಯ ಕೊಠಡಿಗೆ ಭೇಟಿ ನೀಡಿ ಗಣಕೀಕರಣ ಕಾರ್ಯ ಪರಿಶೀಲಿಸಿದ ಅವರು, ಕಂದಾಯ ಇಲಾಖೆಯ ಎಲ್ಲ ದಾಖಲೆಗಳನ್ನು ಗಣಕೀಕೃತಗೊಳಿಸುವುದರಿಂದ ರೈತರಿಗೆ-ಸಾರ್ವಜನಿಕರಿಗೆ ಆನ್‍ಲೈನ್ ಮೂಲಕ ದಾಖಲೆಗಳು ಸುಲಭವಾಗಿ ದೊರೆಯಲಿರುವುದರಿಂದ ಸಮಯ…

Read More