ವಿಜಯಪುರದಲ್ಲಿ ಕವಿಗಳು ಏನು ಮಾಡಿದರು ಗೊತ್ತಾ?
ಸಪ್ತಸಾಗರ ವಾರ್ತೆ, ವಿಜಯಪುರ, ಅ. 5 : ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪನೆಗೆ ಆಗ್ರಹಿಸಿ ನಗರದ ಅಂಬೇಡ್ಕರ್ ವೃತ್ತದಲ್ಲಿ ನಡೆಯುತ್ತಿರುವ ಅನಿರ್ದಿಷ್ಟ ಧರಣಿ ಸತ್ಯಾಗ್ರಹ ಭಾನುವಾರ ೧೮ನೇ ದಿನಕ್ಕೆ ಕಾಲಿಟ್ಟಿದೆ. ಕವಿಗಳು ಹೋರಾಟದ ವೇದಿಕೆಯಲ್ಲಿಯೇ ಕವಿಗೋಷ್ಠಿ ನಡೆಸಿ ಹೋರಾಟಕ್ಕೆ ವಿನೂತನ ರೀತಿಯಲ್ಲಿ ಬೆಂಬಲ ವ್ಯಕ್ತಪಡಿಸಿದರು.ಜಿಲ್ಲೆಯ ೨೦ಕ್ಕೂ ಹೆಚ್ಚು ಕವಿಗಳು ಕವಿತೆಗಳನ್ನು ವಾಚನ ಮಾಡುವ ಮೂಲಕ ಪಿಪಿಪಿ ಬೇಡ. ಸರ್ಕಾರಿ ವೈದ್ಯಕೀಯ ಕಾಲೇಜು ಬೇಕು ಎಂದು ಅರ್ಥವತ್ತಾದ ಕವಿತೆಗಳನ್ನು ಓದುವ ಮೂಲಕ ಸರ್ಕಾರದ ಗಮನ ಸೆಳೆದರು.ಕವಿತೆ ಓದುವ ಮೂಲಕ…


