ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಪೂರ್ಣ ಅನುದಾನ ಕೊಡಿ- ಸಚಿವ ಶಿವಾನಂದ ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 9 : ವಿಜಯಪುರ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು ಘೋಷಿಸಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಬರುವ ಬಜೆಟ್‌ನಲ್ಲಿ ಕಾಲೇಜು ಆರಂಭಕ್ಕೆ ಪೂರ್ಣ ಪ್ರಮಾಣದ ಅನುದಾನ ಬಿಡುಗಡೆ ಮಾಡುವಂತೆ ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರು ಮನವಿ ಮಾಡಿದರು.ಶುಕ್ರವಾರ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಹೆಸರು ನಾಮಕರಣ ಹಾಗೂ ಪುತ್ಥಳಿ ಅನಾವರಣ ಕಾರ್ಯಕ್ರಮ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ನಡೆದ…

Read More

ವಿಜಯಪುರಕ್ಕೆ ಸರ್ಕಾರಿ ವೈದ್ಯಕೀಯ ಕಾಲೇಜು: ಹೋರಾಟಗಾರರ ಮೇಲಿನ ಪ್ರಕರಣ ರದ್ದುಗೊಳಿಸಿ- ಎನ್. ರವಿಕುಮಾರ್ ಒತ್ತಾಯ

ಸಪ್ತಸಾಗರ ವಾರ್ತೆ, ಬೆಂಗಳೂರು, ಜ. 3: ವಿಜಯಪುರ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜುಸ್ಥಾಪನೆಗೆ ಒತ್ತಾಯಿಸಿ ಕಳೆದ 107 ದಿನಗಳಿಂದ ಪ್ರತಿಭಟಿಸುತ್ತಿದ್ದ ಹೋರಾಟಗಾರರ ಮೇಲೆ FIR ದಾಖಲಿಸಿರುವುದು ಹಾಗೂ ರಾತ್ರೋರಾತ್ರಿ ಪ್ರತಿಭಟನಾ ಸ್ಥಳದ ಪೆಂಡಾಲ್ ತೆಗೆದಿರುವದು ಖಂಡನೀಯ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ಹೇಳಿದ್ದಾರೆ.ಈ ಬಗ್ಗೆ ಪತ್ರಿಕೆ ಹೇಳಿಕೆ ನೀಡಿರುವ ಅವರು, ಇದು ಪ್ರಜಾಪ್ರಭುತ್ವ ವಿರೋಧಿ, ಇದು ಪ್ರತಿಭಟನೆಯನ್ನು ಹತ್ತಿಕ್ಕುವ ಸರಕಾರ ಎಂದು ಟೀಕಿಸಿದ್ದಾರೆ.ಈ ರಾಜ್ಯದಲ್ಲಿ ನ್ಯಾಯಕ್ಕಾಗಿ ಯಾರೂ ಕೂಡ ಪ್ರತಿಭಟನೆ…

Read More

ಸರಕಾರಿ ವೈದ್ಯಕೀಯ ಕಾಲೇಜು ಹೋರಾಟ: ಡಿ. 15 ರಿಂದ ಅಹೋರಾತ್ರಿ ಧರಣಿ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 14 : ಡಿ.15ರಿಂದ ಸರಕಾರಿ ವೈದ್ಯಕೀಯ ಕಾಲೇಜ್ ಸ್ಥಾಪನೆಗೆ ಆಗ್ರಹಿಸಿ ಅಹೋರಾತ್ರಿ ಧರಣಿ ಸತ್ಯಾಗ್ರಹ ಕೈಗೊಳ್ಳಲು ಹೋರಾಟಗಾರರು ನಿರ್ಧರಿಸಿದ್ದಾರೆ.ವಿಜಯಪುರ ನಗರದ ಡಾ. ಬಿಆರ್ ಅಂಬೇಡ್ಕರ್ ವೃತ್ತದಲ್ಲಿ ಜಿಲ್ಲೆಗೆ ಸರ್ಕಾರಿ ವೇದಿಕೆಯ ಮಹಾವಿದ್ಯಾಲಯ ಸ್ಥಾಪನೆಗಾಗಿ ಆಗ್ರಹಿಸಿ ಸರ್ಕಾರದ ಉದ್ದೇಶಿತ ಖಾಸಗಿಕರಣವನ್ನು ವಿರೋಧಿಸಿ ನಡೆಯುತ್ತಿರುವ ಧರಣಿ ಭಾನುವಾರ 88ನೇ ದಿನ ಪೂರೈಸಿದ್ದು, ಸರ್ಕಾರ ಜಿಲ್ಲೆಯ ಹೋರಾಟಗಾರರು ಹಾಗೂ ಜನರ ಬೇಡಿಕೆಗೆ ಸ್ಪಂದಿಸದ ಹಿನ್ನೆಲೆಯಲ್ಲಿ ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ಹೋರಾಟ ಸಮಿತಿ ಪ್ರಮುಖರು ಇಂದು…

Read More

75 ನೇ ದಿನಕ್ಕೆ ಕಾಲಿಟ್ಟ ಸರಕಾರಿ ವೈದ್ಯಕೀಯ ಕಾಲೇಜು ಹೋರಾಟ: ಬೃಹತ್ ಪ್ರತಿಭಟನಾ‌ ಮೆರವಣಿಗೆ

ಸಪ್ತ ಸಾಗರ ವಾರ್ತೆ, ವಿಜಯಪುರ, ಡಿ. 1: ವಿಜಯಪುರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಆಗ್ರಹಿಸಿ ಸೋಮವಾರ ಬೃಹತ್ ಪ್ರತಿಭಟನೆ ಮೆರವಣಿಗೆ ನಡೆಯಿತು.ನಗರದ ಶಿವಾಜಿ ವೃತ್ತದಿಂದ ಪ್ರತಿಭಟನೆ ಮೆರವಣಿಗೆ ಆರಂಭಗೊಂಡು ಸಿದ್ದೇಶ್ವರ ದೇವಸ್ಥಾನ, ಗಾಂಧಿವೃತ್ತದ ಮಾರ್ಗವಾಗಿ ಅಂಬೇಡ್ಕರ್ ವೃತ್ತದವರೆಗೆ ತೆರಳಿ ಸಮಾವೇಶವಾಗಿ ಸಭೆಯಾಗಿ ಮಾರ್ಪಟ್ಟಿತು.ಮೆರವಣಿಗೆಯಲ್ಲಿ ವಿವಿಧ ಕಾಲೇಜಿನ ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿಜಯಪುರ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು ನೀಡದ ರಾಜ್ಯ ಸರ್ಕಾರದ ನೀತಿಯನ್ನು ವಿರೋಧಿಸಿ ಘೋಷಣೆ‌ ಕೂಗುತ್ತಾ ಮೆರವಣಿಗೆಯಲ್ಲಿ ಸಾಗಿದರು. ನಂತರ‌ ಅಂಬೇಡ್ಕರ್ ವೃತ್ತದಲ್ಲಿ ಬಹಿರಂಗ…

Read More

ಸರ್ಕಾರಿ ವೈದ್ಯಕಿಯ ಕಾಲೇಜ್ ಸ್ಥಾಪನೆ ಹೋರಾಟಕ್ಕೆ ಬೆಂಗಳೂರಿನ ಸೇಂಟ್ ಜೋಸೆಫ್ ಕಾಲೇಜ್ ವಿದ್ಯಾರ್ಥಿಗಳ ಬೆಂಬಲ

ಸಪ್ತಸಾಗರ ವಾರ್ತೆ, ವಿಜಯಪುರ, ನ. 14:ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಆಗ್ರಹಿಸಿ ನಗರದ ಅಂಬೇಡ್ಕರ್ ವೃತ್ತದಲ್ಲಿ ಕೈಗೊಂಡ ಅನಿರ್ದಿಷ್ಟ ಧರಣಿ ಸತ್ಯಾಗ್ರಹಕ್ಕೆಬೆಂಗಳೂರಿನ‌ ಸೇಂಟ್ ಜೋಸೆಫ್ ಕಾಲೇಜಿನ ವಿದ್ಯಾರ್ಥಿಗಳು ಬೆಂಬಲಿಸಿದರು.ಶುಕ್ರವಾರ ವಿದ್ಯಾರ್ಥಿನಿಯರಾದ ದನಿಯಾ, ಮೀನು, ಶೆರ್ವಿನ್‌, ಅಪ್ಶಾ, ರಾಜೇಶ್ವರಿ, ಯತೀಶ್, ರತ್ನಪ್ರಿಯ, ಆಲನ್ , ಆಕಾಂಕ್ಷಾ, ಕಿಶೋರ್, ಶರೀನಾ, ಆದಿ, ಅಂಜಲಿ, ನೀಲಕಂಠ, ಶಿವಾನಿ, ಕ್ಯಾಲ್ವಿನ್ , ಮಣಿ, ಮಾತನಾಡಿ, ನಾವು ಹಿಂದುಳಿದ ಜಿಲ್ಲೆಗಳ ಆರ್ಥಿಕ‌, ಸಾಮಾಜಿಕ, ಸಂಸ್ಕೃತಿಕ ಅಧ್ಯಯನಕ್ಕೋಸ್ಕರ ನಾಲ್ಕುದಿನ ವಿಜಯಪುರಕ್ಕೆ‌ ಬಂದಿದ್ದೇವೆ. ಇದೇ ಸಂದರ್ಭದಲ್ಲಿ ಸರಕಾರಿ…

Read More

ವಿಜಯಪುರದಲ್ಲಿ ಕವಿಗಳು ಏನು ಮಾಡಿದರು ಗೊತ್ತಾ?

ಸಪ್ತಸಾಗರ ವಾರ್ತೆ, ವಿಜಯಪುರ, ಅ. 5 : ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪನೆಗೆ ಆಗ್ರಹಿಸಿ ನಗರದ ಅಂಬೇಡ್ಕರ್ ವೃತ್ತದಲ್ಲಿ ನಡೆಯುತ್ತಿರುವ ಅನಿರ್ದಿಷ್ಟ ಧರಣಿ ಸತ್ಯಾಗ್ರಹ ಭಾನುವಾರ ೧೮ನೇ ದಿನಕ್ಕೆ ಕಾಲಿಟ್ಟಿದೆ. ಕವಿಗಳು ಹೋರಾಟದ ವೇದಿಕೆಯಲ್ಲಿಯೇ ಕವಿಗೋಷ್ಠಿ ನಡೆಸಿ ಹೋರಾಟಕ್ಕೆ ವಿನೂತನ ರೀತಿಯಲ್ಲಿ ಬೆಂಬಲ ವ್ಯಕ್ತಪಡಿಸಿದರು.ಜಿಲ್ಲೆಯ ೨೦ಕ್ಕೂ ಹೆಚ್ಚು ಕವಿಗಳು ಕವಿತೆಗಳನ್ನು ವಾಚನ ಮಾಡುವ ಮೂಲಕ ಪಿಪಿಪಿ ಬೇಡ. ಸರ್ಕಾರಿ ವೈದ್ಯಕೀಯ ಕಾಲೇಜು ಬೇಕು ಎಂದು ಅರ್ಥವತ್ತಾದ ಕವಿತೆಗಳನ್ನು ಓದುವ ಮೂಲಕ ಸರ್ಕಾರದ ಗಮನ ಸೆಳೆದರು.ಕವಿತೆ ಓದುವ ಮೂಲಕ…

Read More

ಸರ್ಕಾರಿ ವೈದ್ಯಕೀಯ ಕಾಲೇಜ್ ಗೆ ಆಗ್ರಹಿಸಿ 8ನೇ ದಿನದಲ್ಲಿ ಮುಂದುವರೆದ ಧರಣಿ ಸತ್ಯಾಗ್ರಹ

ಸಪ್ತ ಸಾಗರ ವಾರ್ತೆ ವಿಜಯಪುರ, ಸೆ. 25:ಸರ್ಕಾರಿ ವೈದ್ಯಕೀಯ ಕಾಲೇಜ್ ಸ್ಥಾಪಿಸಬೇಕೆಂದು ಆಗ್ರಹಿಸಿ ಕಳೆದ ಎಂಟು ದಿನಗಳಿಂದ ಕೈಗೊಂಡ ಧರಣಿ ಸತ್ಯಾಗ್ರಹ ಗುರುವಾರ 8ನೇ ದಿನಕ್ಕೆ ಕಾಲಿಟ್ಟಿದ್ದು, ವಿವಿಧ ಸಂಘಟನೆಗಳು ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿವೆ.ಏತನ್ಮಧ್ಯೆ ಸತ್ಯಾಗ್ರಹ ಸ್ಥಳಕ್ಕೆ ಜಿಲ್ಲಾಧಿಕಾರಿ ಡಾ. ಆನಂದ್ ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಭೇಟಿ ನೀಡಿ, ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆಯಂತೆ ಸತ್ಯಾಗ್ರಹ ಹಿಂತೆಗೆದುಕೊಳ್ಳಲು ಮನವಿ ಮಾಡಲಾಯಿತು. ಆದರೆ ಹೋರಾಟಗಾರರು ವಿಜಯಪುರ ಜಿಲ್ಲೆಗೆ ಘೋಷಣೆ ಮಾಡಿದ ಪಿಪಿಪಿ ಮಾದರಿ ವೈದ್ಯಕೀಯ…

Read More

ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಸರ್ಕಾರಕ್ಕೆ ಮನವರಿಕೆ ಮಾಡಿಸುವೆ- ಸಚಿವ ಶಿವಾನಂದ ಪಾಟೀಲ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 22 :ನಾನು ಆರೋಗ್ಯ ಸಚಿವನಾಗಿದ್ದಾಗ ವಿಜಯಪುರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಅಗತ್ಯವಾದ ಸಂಪನ್ಮೂಲ, ಸೌಲಭ್ಯ ಕಲ್ಪಿಸಿದ್ದೇನೆ. ಹೀಗಾಗಿ ಖಾಸಗಿ ಸಹಭಾಗಿತ್ವದ ಬದಲಾಗಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಅಗತ್ಯದ ಬಗ್ಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ, ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ ಅವರಿಗೆ ಮನವರಿಕೆ ಮಾಡಿಕೊಡುವುದಾಗಿ ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಭರವಸೆ ನೀಡಿದರು.ನಗರದ ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ…

Read More

ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಸರ್ಕಾರಕ್ಕೆ ಮನವರಿಕೆ ಮಾಡಿಸುವೆ- ಸಚಿವ ಶಿವಾನಂದ ಪಾಟೀಲ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 22 :ನಾನು ಆರೋಗ್ಯ ಸಚಿವನಾಗಿದ್ದಾಗ ವಿಜಯಪುರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಅಗತ್ಯವಾದ ಸಂಪನ್ಮೂಲ, ಸೌಲಭ್ಯ ಕಲ್ಪಿಸಿದ್ದೇನೆ. ಹೀಗಾಗಿ ಖಾಸಗಿ ಸಹಭಾಗಿತ್ವದ ಬದಲಾಗಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಅಗತ್ಯದ ಬಗ್ಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ, ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ ಅವರಿಗೆ ಮನವರಿಕೆ ಮಾಡಿಕೊಡುವುದಾಗಿ ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಭರವಸೆ ನೀಡಿದರು.ನಗರದ ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ…

Read More

ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಅಗ್ರಹಿಸಿ ಅನಿರ್ದಿಷ್ಟ ಧರಣಿ ಸತ್ಯಾಗ್ರಹ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 18: ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಆಗ್ರಹಿಸಿ ನಗರದ ಅಂಬೇಡ್ಕರ್ ವೃತ್ತದಲ್ಲಿ ಹೋರಾಟ ಸಮಿತಿ ನೇತೃತ್ವದಲ್ಲಿ ಅನಿರ್ದಿಷ್ಟ ಧರಣಿ ಸತ್ಯಾಗ್ರಹವನ್ನು ಹಮ್ಮಿಕೊಳ್ಳಲಾಯಿತು.ಧರಣಿ ಸತ್ಯಾಗ್ರಹ ಉದ್ದೇಶಿಸಿ ಹೋರಾಟ ಸಮಿತಿ ಸದಸ್ಯ ಅರವಿಂದ ಕುಲಕರ್ಣಿ ಮಾತನಾಡಿ, ಸರಕಾರಿ ಆಸ್ಪತ್ರೆಗೆ ಸೂಕ್ತವಾದ ಸುಮಾರು ೧೪೯ ಎಕರೆಗೂ ಹೆಚ್ಚು ಸ್ಥಳಾವಕಾಶ ಸರಕಾರಿ ಆಸ್ಪತ್ರೆಯ ಆವರಣದಲ್ಲಿದೆ. ತಾಯಿ ಮತ್ತು ಮಕ್ಕಳ ವಿಶೇಷ ಆಸ್ಪತ್ರೆಯೂ ಇದೆ. ರಾಜ್ಯದ ಯಾವ ಜಿಲ್ಲೆಯಲ್ಲಿಯೂ ಇಲ್ಲ. ಸರ್ಕಾರ ಇದನ್ನು ಗುರುತಿಸಿ ಪೂರ್ಣ ಪ್ರಮಾಣದಲ್ಲಿ ಸರ್ಕಾರಿ…

Read More