ಪಿಪಿಪಿ ವೈದ್ಯಕೀಯ ಕಾಲೇಜು ಸ್ಥಾಪನೆ ಖಂಡಿಸಿ ದಲಿತ ವಿದ್ಯಾರ್ಥಿ ಪರಿಷತ್ ಬೃಹತ್ ಪ್ರತಿಭಟನೆ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. ೧೧:ವಿಜಯಪುರ ಜಿಲ್ಲೆಗೆ ಸರಕಾರಿ ಮೆಡಿಕಲ್ ಕಾಲೇಜು ಸಹಕಾರಿ ಸಹಭಾಗಿತ್ವದಲ್ಲೇ ಸ್ಥಾಪಿಸಬೇಕು. ಖಾಸಗಿ ವ್ಯಕ್ತಿಗಳಿಗೆ ಮಾರಾಟ ಮಾಡುವುದನ್ನು ವಿರೋಧಿಸಿ ಗುರುವಾರ ಸಾವಿರಾರು ವಿದ್ಯಾರ್ಥಿಗಳು ಜನಾಂದೋಲನ ರ್ಯಾಲಿ ಮೂಲಕ ಬೃಹತ್ ಪ್ರತಿಭಟನೆ ನಡೆಸಿದರು.ಪ್ರತಿಭಟನೆ ರ್ಯಾಲಿ ನಗರದ ಶಿವಾಜಿ ವೃತ್ತದಿಂದ ಅಂಬೇಡ್ಕರ್ ಸರ್ಕಲ್ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿ ಎದುರಿಗೆ ಪ್ರತಿಭಟ ನಡೆಸಿ ಮನವಿ ಸಲ್ಲಿಸಲಾಯಿತು.ಈ ಹೋರಾಟವನ್ನು ಉದ್ದೇಶಿಸಿ ದಲಿತ ವಿದ್ಯಾರ್ಥಿ ಪರಿಷತ್ ಸಂಸ್ಥಾಪಕ ಅಧ್ಯಕ್ಷ ಶ್ರೀನಾಥ ಪೂಜಾರಿ ಅವರು ಮಾತನಾಡಿ, ಕಳೆದ ೨೦ ವರ್ಷಗಳಿಂದ ಡಿವಿಪಿ…

Read More

ಪಿಪಿಪಿ ಮಾದರಿ ಮೆಡಿಕಲ್ ಕಾಲೇಜ್ ಕೈ ಬಿಡಲು ಒತ್ತಾಯಮುಖ್ಯಮಂತ್ರಿ ಬಳಿ ನಿಯೋಗ ಹೋಗಲು ನಿರ್ಧಾರ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 5: ವಿಜಯಪುರದಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ವೈದ್ಯಕೀಯ ಕಾಲೇಜ್ ಸ್ಥಾಪನೆ ಕೈ ಬಿಟ್ಟು ಪೂರ್ಣವಾಗಿ ಸರ್ಕಾರಿ ವೈದ್ಯಕೀಯ ಕಾಲೇಜ್ ಸ್ಥಾಪನೆಯ ಕೂಗು ದಿನದಿಂದ ದಿನಕ್ಕೆ ಬಲಗೊಳ್ಳುತ್ತಿದ್ದು, ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ವಿವಿಧ ಸಂಘಟನೆ, ರೈತ ಸಂಘಟನೆಗಳು ಸೇರಿದಂತೆ ಒಂದೇ ವೇದಿಕೆಯಡಿಯಲ್ಲಿ ಹೋರಾಟ ನಡೆಸಲು `ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಹೋರಾಟ ಸಮಿತಿ’ ಅಸ್ತಿತ್ವಕ್ಕೆ ಬಂದಿದ್ದು, ಈ ಸಮಿತಿ ನೇತೃತ್ವದಲ್ಲಿ ವಿಜಯಪುರ ಜಿಲ್ಲೆಗೆ ನಾಳೆ ಭೇಟಿ ನೀಡಲಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಈ…

Read More

ಪಿಪಿಪಿ ಮಾದರಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ವಿರೋಧಿಸಿ ಎಬಿವಿಪಿ ಪ್ರತಿಭಟನೆ: ಹಲವರ ಬಂಧನ, ಬಿಡುಗಡೆ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 2 : ಪಿಪಿಪಿ ಮಾದರಿಯಲ್ಲಿ ವೈದ್ಯಕೀಯ ಕಾಲೇಜು ಸ್ಥಾಪಿಸುವುದನ್ನು ವಿರೋಧಸಿ ಕೈ ಬಿಡುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಅನೇಕ ಎಬಿವಿಪಿ ಕಾರ್ಯಕರ್ತರನ್ನು ಬಂಧಿಸಿ ಬಿಡುಗಡೆ ಮಾಡಲಾಯಿತು.ನಗರದ ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿದ ಎಬಿವಿಪಿ ಕಾರ್ಯಕರ್ತರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು, ಅನಂತರ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಮುಂದಾದಾಗ ಪೊಲೀಸರು ಹೋರಾಟಗಾರರನ್ನು ತಡೆದರು. ಆ ವೇಳೆ ಪೊಲೀಸರು ಹಾಗೂ…

Read More

ಓದು ಅಭಿಯಾನದಿಂದ ಈದ್ ಮಿಲಾದ ಹಬ್ಬದ ವಿಷಯ ಕೈಬಿಡಿ: ಶಾಸಕ ಯತ್ನಾಳ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 2:ಪ್ರಾಥಮಿಕ ಶಾಲಾ ಮಕ್ಕಳಿಗೆ 21 ದಿನಗಳ ಓದುವ ಅಭಿಯಾನದಲ್ಲಿ ಈದ್ ಮಿಲಾದ್ ಹಬ್ಬ ಪ್ರಸ್ತಾಪ ಕೈ ಬಿಡುವಂತೆ ಸರ್ಕಾರಕ್ಕೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಆಗ್ರಹಿಸಿದ್ದಾರೆ.ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಒಂದೇ ಕೋಮಿನ ಹಬ್ಬದ ಬಗ್ಗೆ ಓದಿ ಎಂದು ಮಕ್ಕಳಿಗೆ ಹೇಳುವುದು ತಪ್ಪು ಎಂದು ಹೇಳಿದರು.ಸರ್ಕಾರ ತಕ್ಷಣವೇ ಓದು ಅಭಿಯಾನದಿಂದ ಈದ್ ಮಿಲಾದ್ ಹಬ್ಬದ ವಿಷಯ ತೆಗೆದು ಹಾಕುವಂತೆ ಒತ್ತಾಯ ಮಾಡಿದರು.ಹಿಂದೂ ಹಬ್ಬಗಳಾದ ದೀಪಾವಳಿ, ದಸರೆ,ಕ್ರಿಶ್ಚಿಯನ್, ಬೌದ್ಧ, ಜೈನ…

Read More

ಪಿಪಿಪಿ ಮಾದರಿ ವೈದ್ಯಕೀಯ ಕಾಲೇಜು ಪ್ರಸ್ತಾವನೆ ಕೈಬಿಡಿ: ಹೋರಾಟ ಸಮಿತಿ ಒತ್ತಾಯ

ಸಪ್ತ ಸಾಗರ ವಾರ್ತೆ, ವಿಜಯಪುರ,ಆ. 31:ವಿಜಯಪುರದಲ್ಲಿ ಪಿಪಿಪಿ ಮಾದರಿ ವೈದ್ಯಕೀಯ ಕಾಲೇಜು ಸ್ಥಾಪನೆ ಕೈ ಬಿಟ್ಟು ಸಂಪೂರ್ಣವಾಗಿ ಸರ್ಕಾರವೇ ವೈದ್ಯಕೀಯ ಕಾಲೇಜು ಸ್ಥಾಪನೆ ಮಾಡಬೇಕು ಎಂದು ಹೋರಾಟ ಸಮಿತಿ ನಿಯೋಗ ಭಾನುವಾರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ್ ಅವರಿಗೆ ಮನವಿ ಸಲ್ಲಿಸಿತು.ಹೋರಾಟ ಸಮಿತಿ ಪದಾಧಿಕಾರಿಗಳ ನಿಯೋಗ ಜಿಲ್ಲಾ ಉಸ್ತುವಾರಿ ಸಚಿವ ಎಮ್.ಬಿ. ಪಾಟೀಲ ಅವರ ಬಳಿ ತೆರಳಿ ಪಿಪಿಪಿ ಮಾದರಿ ವೈದ್ಯಕೀಯ ಕಾಲೇಜು ಬೇಡ. ಸರ್ಕಾರಿ ವೈದ್ಯಕಿ ಕಾಲೇಜ್ ಸ್ಥಾಪಿಸಬೇಕು ಎಂದು ಕೇಳಿಕೊಳ್ಳಲಾಯಿತು.ಸರಕಾರಿ ವೈದ್ಯಕೀಯ ಕಾಲೇಜು…

Read More

ನನಗೂ ಪಿಪಿಪಿ ಮಾದರಿ ಸರ್ಕಾರಿ ಮೆಡಿಕಲ್ ಕಾಲೇಜ್ ಬೇಡ: ಸಚಿವ ಎಂ.ಬಿ. ಪಾಟೀಲ

ಸಪ್ತಸಾಗರ ವಾರ್ತೆ ವಿಜಯಪುರ, ಆ. 31:ವಿಜಯಪುರ ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜ್ ಬೇಕು ಎನ್ನುವ ಇರಾದೆ ನನ್ನದೂ ಇದೆ. ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜ್ ಬರುವುದನ್ನು ನಾನು ವಿರೋಧಿಸುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ್ ಸ್ಪಷ್ಟಪಡಿಸಿದರು.ಭಾನುವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ವಿಜಯಪುರ ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜ್ ಬರುವುದಕ್ಕೆ ನಾನು ವಿರೋಧಿಯಾಗಿದ್ದೇನೆ ಎಂಬ ಅರ್ಥ ಬರುವಂತೆ ಕೆಲವರು ಬಿಂಬಿಸುತ್ತಿದ್ದಾರೆ. ಆದರೆ ಇದರಲ್ಲಿ ನನ್ನ ಯಾವುದೇ ಪಾತ್ರ ಇಲ್ಲ. ನಾನು ಕೂಡಾ ವಿಜಯಪುರ ಜಿಲ್ಲೆಗೆ…

Read More

ವಿಜಯಪುರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜ್ ಸ್ಥಾಪಿಸಲು ಸಚಿವ ಶಿವಾನಂದ ಪಾಟೀಲರಿಗೆ ಮನವಿ ಸಲ್ಲಿಕೆ

ಸಪ್ತಸಾಗರ ವಾರ್ತೆ ವಿಜಯಪುರ, ಆ. 30:ವಿಜಯಪುರ ನಗರದಲ್ಲಿ ಪಿಪಿಪಿ ಮಾದರಿ ವೈದ್ಯಕೀಯ ಕಾಲೇಜು ಬೇಡ. ಸರ್ಕಾರಿ ವೈದ್ಯಕೀಯ ಕಾಲೇಜ್ ಸ್ಥಾಪಿಸಬೇಕು ಎಂದು ಹೋರಾಟ ಸಮಿತಿ ಪದಾಧಿಕಾರಿಗಳು ಶನಿವಾರ ಜವಳಿ, ಕಬ್ಬು, ಅಭಿವೃದ್ದಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರಿಗೆ ಮನವಿ ಸಲ್ಲಿಸಿದರು.ಸರಕಾರದಿಂದ ಉದ್ದೇಶಿತ ಪಿಪಿಪಿ ಮಾದರಿಯಡಿ ಖಾಸಗಿ ಸಹಭಾಗಿತ್ವದಡಿ ವೈದ್ಯಕೀಯ ಕಾಲೇಜು ಆರಂಭಿಸುವ ಹುನ್ನಾರವನ್ನು ಕೈ ಬಿಡಬೇಕು ಎಂದು ಮನವಿ ಸಲ್ಲಿಸಲಾಯಿತು. ಜೊತೆಗೆ ಸರಕಾರಿ ವೈದ್ಯಕೀಯ ಕಾಲೇಜು ಆರಂಭಿಸಲು ಮುಖ್ಯಂತ್ರಿ ಮೇಲೆ…

Read More