ನಶಾ ಮುಕ್ತ ಭಾರತ ಅಭಿಯಾನ: ಬಂಡೀಪುರದಿಂದ ಬೀದರ್ ವರೆಗೆ 3 ದಿನಗಳ ಬೈಕ್ ಜಾಥಾ

ಸಪ್ತ ಸಾಗರ ವಾರ್ತೆ, ಬೆಂಗಳೂರು, ಆ. 26:ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯವು ಆಚರಿಸುತ್ತಿರುವ ನಶಾ ಮುಕ್ತ ಭಾರತ ಅಭಿಯಾನದ ಅಂಗವಾಗಿ, 2025ರ ಆಗಸ್ಟ್ 29 ರಿಂದ 31ರವರೆಗೆ ಬಂಡೀಪುರದಿಂದ ಬೀದರ ವರೆಗೆ 3 ದಿನಗಳ ಬೈಕ್ ಜಾಥಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಮದ್ಯಪಾನ ಮತ್ತು ಮಾದಕ ವಸ್ತುಗಳ ದುರುಪಯೋಗದ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ಮಾದಕ ವಸ್ತು ಮುಕ್ತ ಸಮಾಜ ನಿರ್ಮಾಣಕ್ಕೆ ಪ್ರೇರಣೆ ನೀಡುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ರಾಜ್ಯ ಸರ್ಕಾರದ ಯುವಸಬಲೀಕರಣ…

Read More

ಸಾವಯವ ತ್ಯಾಜ್ಯ ಕೊಳೆಯುವ ಉಪಕರಣ: ಭಾರತ ಸರ್ಕಾರದ ಪೇಟೆಂಟ್ ಮಂಜೂರು

ಸಪ್ತಸಾಗರ ವಾರ್ತೆ, ವಿಜಯಪುರ, ಆ. 10: ನಗರದ ಬಿಎಲ್‌ಡಿಇ ಸಂಸ್ಥೆಯ ವಚನ ಪಿತಾಮಹ ಡಾ. ಫ.ಗು. ಹಳಕಟ್ಟಿ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜಿನ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳಿಗೆ “ಸಾವಯವ ತ್ಯಾಜ್ಯವನ್ನು ಕೊಳೆಯುವ ಉಪಕರಣ” ಎಂಬ ಶೀರ್ಷಿಕೆಯ ವಿನ್ಯಾಸಕ್ಕಾಗಿ ಭಾರತ ಸರ್ಕಾರದ ಪೇಟೆಂಟ್ ಕಚೇರಿಯು ಪೇಟೆಂಟ್ ನೀಡಿದೆ.2025ರ ಜು. 30ರಂದು ಸಂಖ್ಯೆ 454549-001 ಹೊಂದಿರುವ ವಿನ್ಯಾಸದ ನೋಂದಣಿ ಪ್ರಮಾಣಪತ್ರದ ಅಡಿಯಲ್ಲಿ ಪೇಟೆಂಟ್ ನೋಂದಾಯಿಸಲಾಗಿದೆ. ಅಧ್ಯಾಪಕರು ಮತ್ತು ವಿದ್ಯಾರ್ಥಿಗಳಾದ ಉತ್ಪನ್ನವನ್ನು ವಿನ್ಯಾಸಗೊಳಿಸುವಲ್ಲಿ ಪ್ರೊ. ಸಂದೀಪ ಶಂಕರ…

Read More

ಡಾ.ಅಂಬೇಡ್ಕರ್ ಅವರು ನಮ್ಮ ದೇಶದ ಆಸ್ತಿ-ಶಾಸಕ ಕಟಕದೊಂಡ

ಸಪ್ತಸಾಗರ ವಾರ್ತೆ, ವಿಜಯಪುರ, 14: ಜಗತ್ತಿನಲ್ಲಿ ಮೇರು ವ್ಯಕ್ತಿತ್ವ ಹೊಂದಿದ ಡಾ.ಅಂಬೇಡ್ಕರ್ ಅವರು ಜನಹಿತಕ್ಕಾಗಿ ಶಾಂತಿದೂತನಾಗಿಬದುಕು ಸಾಗಿಸುತ್ತಾ, ಸರ್ವರಲ್ಲಿ ಸಮಾನತಾ ಭಾವ ಬಿತ್ತಿದ್ದಾರೆ. ಸಂವಿಧಾನ ಪೀಠಿಕೆಯ ಮೂಲಾಂಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ನಾಗಠಾಣ ಮತಕ್ಷೇತ್ರದ ಶಾಸಕ ವಿಠಲ ಕಟಕದೊಂಡ ಹೇಳಿದರು.ರವಿವಾರದಂದು ತಾಲೂಕಿನ ಹುಣಶ್ಯಾಳ ಗ್ರಾಮದಲ್ಲಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಮೂರ್ತಿ ಪ್ರತಿಷ್ಠಾಪನೆ ಹಾಗೂ 134 ನೇ ಜಯಂತ್ಯೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಡಾ.ಅಂಬೇಡ್ಕರ್ ಅವರು ಎತ್ತಿಹಿಡಿದ ವಿಶ್ವ ಕುಟುಂಬದ ತತ್ವವನ್ನು ಅನುಪಾಲಿಸಿಕೊಂಡು, ಇಂದಿನ ಯುವಪೀಳಿಗೆ…

Read More