ಕಲಿತ ಸರ್ಕಾರಿ ಶಾಲೆಗೆ ಅಪರ ಜಿಲ್ಲಾಧಿಕಾರಿ ₹ 50 ಸಾವಿರ ದೇಣಿಗೆ

ಸಪ್ತಸಾಗರ ವಾರ್ತೆ ಬಬಲೇಶ್ವರ, ಡಿ. 15: ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರು ತಾವು ಕಲಿತ ಬಬಲೇಶ್ವರ ತಾಲ್ಲೂಕಿನ ದೇವರಗೆಣ್ಣೂರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭಾನುವಾರ ₹ 50 ಸಾವಿರ ದೇಣಿಗೆ ಚೆಕ್ ನೀಡಿದ್ದಾರೆ.ಶಾಲೆಯ ಮುಖ್ಯಗುರುಗಳು ಹಾಗೂ ಎಸ್ಡಿಎಂಸಿ ಜಂಟಿ ಖಾತೆಗೆ ಸ್ಥಿರ ಠೇವಣಿಯಾಗಿ (ಎಫ್ ಡಿ) ಇಡಲು ಮುಖ್ಯಗುರುಗಳು ಹಾಗೂ ಶಾಲಾ ಎಸ್ಡಿಎಂಸಿ ಅಧ್ಯಕ್ಷರಿಗೆ ಚೆಕ್ ನೀಡಿದರು‌.ಶಾಲೆಯ ಜಂಟಿ ಖಾತೆಯಲ್ಲಿ ಇಟ್ಟ ಸ್ಥಿರ ಠೇವಣಿಯಿಂದ ಪ್ರತಿ ವರ್ಷ ಬರುವ ಬಡ್ಡಿ ಹಣವನ್ನು ಶಾಲೆಯ…

Read More

ಕ್ಷೀರ ಪೈಲಟ್ ಯೋಜನೆಗೆ ಸರಕಾರಿ ಶಾಲಾ ಮಕ್ಕಳಿಗೆ ಹಾಲು ಕುಡಿಸುವ ಮೂಲಕ ವಿನೂತನವಾಗಿ ಚಾಲನೆ

ಸಪ್ತಸಾಗರ ವಾರ್ತೆ, ವಿಜಯಪುರ, ನ. 8: ಕ್ಷೀರ ಯೋಜನೆಗೆ ಚಾಲನೆ ಸಿಕ್ಕಿರುವುದರಿಂದ ಮುಂದಿನ ಐದು ವರ್ಷಗಳಲ್ಲಿ ವಿಜಯಪುರ ಜಿಲ್ಲೆ ದೇಶದಲ್ಲಿ ಅತೀ ಹೆಚ್ಚು ಹಾಲು ಉತ್ಪಾದಿಸುವ ಮೂರು ಜಿಲ್ಲೆಗಳಲ್ಲಿ ಸ್ಥಾನ ಪಡೆಯಲಿದೆ ಎಂದು ಪದ್ಮಶ್ರೀ ಪುರಸ್ಕೃತ ಮತ್ತು ಬೆಂಗಳೂರಿನ ಅಸೆಲ್ ಕಂಪನಿ ಸಂಸ್ಥಾಪಕ ಪ್ರಶಾಂತ ಪ್ರಕಾಶ ವಿಶ್ವಾಸ ವ್ಯಕ್ತಪಡಿಸಿದ್ದಾರೆ.ಶನಿವಾರ ನಗರದಲ್ಲಿ ಬಿ.ಎಲ್.ಡಿ.ಇ ಸಂಸ್ಥೆ, ಕೃಷಿಕಲ್ಪ ಫೌಂಡೇಶನ್ ಹಾಗೂ ಅಕ್ಷಯಕಲ್ಪ ಫೌಂಡೇಶನ್ ಸಹಯೋಗದಲ್ಲಿ ಜಿಲ್ಲೆಯಲ್ಲಿ ಸುಸ್ಥಿರ ಹೈನುಗಾರಿಕೆ ಉತ್ತೇಜಿಸಲು ಕ್ಷೀರ ಪೈಲಟ್ ಯೋಜನೆಗೆ ಸರಕಾರಿ ಶಾಲಾ ಮಕ್ಕಳಿಗೆ ಹಾಲು…

Read More

ಗುಣಮಟ್ಟದ ಶಿಕ್ಷಣಕ್ಕಾಗಿ ಸರ್ಕಾರಿ ಶಾಲೆಗಳಿಗೆ ಸ್ಮಾರ್ಟ್ ಬೋರ್ಡ್ ಸೌಲಭ್ಯ: ಆಶಾ ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 24: ಗ್ರಾಮೀಣ ಭಾಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಲು ಸರಕಾರಿ ಶಾಲೆಗಳಿಗೆ ಸ್ಮಾರ್ಟ್ ಬೋರ್ಡ್ ಸೌಲಭ್ಯ ಒದಗಿಸುವ ಮೂಲಕ ಡಿಜಿಟಲ್ ಟಚ್ ನೀಡಲಾಗುತ್ತಿದೆ ಎಂದು ಆಶಾ ಎಂ. ಪಾಟೀಲ ಹೇಳಿದ್ದಾರೆ.ಗುರುವಾರ ತಿಕೋಟಾ ತಾಲೂಕಿನ ಅರಕೇರಿಯ ಸರಕಾರಿ ಪ್ರೌಢಶಾಲೆಯಲ್ಲಿ ಎಕಸ್ ಸಂಸ್ಥೆಯಿಂದ ಸಿ.ಎಸ್.ಆರ್ ಅನುದಾನದಡಿ ಮಂಜೂರಾಗಿರುವ ಸ್ಮಾರ್ಟ್ ಬೋರ್ಡ್ ಉದ್ಘಾಟನೆ ಮತ್ತು ಧಾಸ್ ಟೆಕ್ನಾಲಜಿಸ್ ಪ್ರೈವೇಟ್ ಲಿಮಿಟೆಡ್ ವತಿಯಿಂದ ಸಿ.ಎಸ್.ಆರ್ ಅನುದಾನದಡಿ ಅರಕೇರಿ ಎಲ್.ಟಿ-3ರ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ರೀಡಾ ಸಲಕರಣೆ…

Read More