ಗುಂಟಾ ಪ್ಲಾಟ್‌ಗಳಿಗೆ ವಿದ್ಯುತ್ ಮೀಟರ್ ನೀಡದ ಸರ್ಕಾರದ ಕ್ರಮ ಖಂಡನೀಯ: ಅಪ್ಪುರಾಜ್ ನಿಮಾದಾರ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 17:ಕರ್ನಾಟಕ ರಾಜ್ಯದಲ್ಲಿ ಕಳೆದ ಎರಡು ವರ್ಷಗಳಿಂದ ಗುಂಟಾ ಪ್ಲಾಟ್‌ಗಳಿಗೆ ವಿದ್ಯುತ್ ಮೀಟರ್‌ಗಳನ್ನು ನೀಡದೇ ಇರುವ ಸರ್ಕಾರದ ನೀತಿಯನ್ನು ಭೀಮ್ ರಾಜ್ಯ ದಲಿತ ಸೇವಾ ಸಮಿತಿ (ರಿ) ರಾಜ್ಯಾಧ್ಯಕ್ಷ ಅಪ್ಪುರಾಜ್ ನಿಮಾದಾರ ತೀವ್ರವಾಗಿ ಖಂಡಿಸಿದ್ದಾರೆ.ರಾಜ್ಯದ ವಿವಿಧ ಭಾಗಗಳಲ್ಲಿ ಬಡ ಹಾಗೂ ಮಧ್ಯಮ ವರ್ಗದ ಜನರು ತಮ್ಮ ಜೀವನಪೂರ್ತಿ ದುಡಿದು ಖರೀದಿಸಿರುವ ಸಣ್ಣ-ಸಣ್ಣ ಗುಂಟಾ ಪ್ಲಾಟ್‌ಗಳಲ್ಲಿ ಮನೆ ನಿರ್ಮಿಸಿ ವಾಸಿಸಲು ಮುಂದಾಗಿದ್ದಾರೆ. ಆದರೆ ವಿದ್ಯುತ್ ಸಂಪರ್ಕಕ್ಕಾಗಿ ಅರ್ಜಿ ಸಲ್ಲಿಸಿದರೂ ಮೀಟರ್ ನೀಡದೇ ಅಧಿಕಾರಿಗಳು ಹಾಗೂ ಸರ್ಕಾರ…

Read More

ಸರ್ಕಾರದ ಸಾಧನೆಗೆ ಮತದಾರರ ಮನ್ನಣೆ -ಸಚಿವ ಶಿವಾನಂದ ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ, ಮೇ. 4 : ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು ಭರ್ಜರಿ ವಿಜಯ ಸಾಧಿಸಿದ್ದಾರೆ. ಈ ಗೆಲುವು ರಾಜ್ಯ ಸರ್ಕಾರದ ಸಾಧನೆಗೆ ಮತದಾರರು ನೀಡಿರುವ ಮನ್ನಣೆ ಎಂದು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಪ್ರತಿಕ್ರಿಯೆ ನೀಡಿದ್ದಾರೆ.ಬಿಜೆಪಿ ಮುಖಂಡರು ಪ್ರಚೋದನಕಾರಿ ಭಾಷಣಗಳ ಮೂಲಕ ರಾಜ್ಯ ಸರ್ಕಾರದ ವಿರುದ್ಧ ಎಷ್ಟೇ ಅಪಪ್ರಚಾರ ನಡೆಸಿದರೂ ಮತದಾರರು ಮಾತ್ರ ಅಭಿವೃದ್ಧಿ ಮತ್ತು…

Read More

ಸರ್ಕಾರವು ಜಮೀನು ಕಳೆದುಕೊಂಡ ನಿರಾಶ್ರಿತರ ಕಣ್ಣೀರು ಒರೆಸುವ ಕೆಲಸ ಮಾಡುತ್ತಿದೆ – ಸಚಿವ ಎಂ. ಬಿ. ಪಾಟೀಲ

ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 14:ನೀರಾವರಿಗಾಗಿ ಭೂಮಿ ಕಳೆದುಕೊಂಡ ನಿರಾಶ್ರಿತರ ಕಣ್ಣೀರು ಒರೆಸುವ ಕೆಲಸವನ್ನು ಸರಕಾರ ಮಾಡುತ್ತಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಶನಿವಾರ ಬಬಲೇಶ್ವರ ತಾಲೂಕಿನ ಹೊಳೆಜೈನಾಪುರ ಗ್ರಾಮದಲ್ಲಿ ಶ್ರೀ ಲಕ್ಷ್ಮಿದೇವಿ, ಶ್ರೀ‌ ಈಶ್ವರ, ಶ್ರೀ ನಂದಿ ಮತ್ತು ಶ್ರೀ ಮಾರುತೇಶ್ವ ದೇವರ ನೂತನ ಶಿಲಾಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಹಾಗೂ ಧರ್ಮಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ಯುಕೆಪಿ 3ನೇ ಹಂತದ ಭೂಸ್ವಾಧೀನವಾಗಲಿರುವ ಜಮೀನುಗಳ ರೈತರಿಗೆ ಒಪ್ಪಂದದಂತೆ ಪರಿಹಾರ…

Read More

ಸರ್ಕಾರಿ ಎಸ್ಸಿ ಎಸ್ಟಿ ನೌಕರರ ಸಮನ್ವಯ ಸಮಿತಿ ಕಚೇರಿ ಉದ್ಘಾಟನೆ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 26:ಕರ್ನಾಟಕ ರಾಜ್ಯ ಸರಕಾರಿ ಎಸ್.ಸಿ., ಎಸ್.ಟಿ. ನೌಕರರ ಸಮನ್ವಯ ಸಮಿತಿ (ರಿ) ಜಿಲ್ಲಾ ಶಾಖೆ ವಿಜಯಪುರ ಕಚೇರಿ ಉದ್ಘಾಟನಾ ಹಾಗೂ ಸಮಾಜ ಪರಿವರ್ತನೆಯಲ್ಲಿ ನೌಕರರ ಪಾತ್ರ ಕುರಿತು ವಿಚಾರ ಸಂಕಿರಣ ಡಿ. 28ರಂದು ಬೆಳಿಗ್ಗೆ 11-30 ಗಂಟೆಗೆ ಸ್ಟೇಶನ್ ರಸ್ತೆ ಅಂಬೇಡ್ಕರ್ ಸರ್ಕಲ್ ಹತ್ತಿರ ಇರುವ ಡಾ. ಬಾಬಾಸಾಹೇಬ ಅಂಬೇಡ್ಕರ ಭವನದಲ್ಲಿ ಕಾರ್ಯಕ್ರಮ ನಡೆಯಲಿದೆ.ಮಾಜಿ ಶಾಸಕ ರಾಜು ಆಲಗೂರ ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದಾರೆ. ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ಕಚೇರಿ…

Read More

ಗ್ರಾಮೀಣ ಸರ್ಕಾರಿ ಶಾಲೆ ಅಭಿವೃದ್ಧಿಗೆ ಕಾರ್ಪೋರೇಟ್ ಕಂಪನಿಗಳು ನೀಡುತ್ತಿರುವ ಸಿ.ಎಸ್.ಆರ್. ಅನುದಾನ ಬಳಕೆ

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 8: ಕಾರ್ಪೋರೇಟ್ ಕಂಪನಿಗಳು ನೀಡುತ್ತಿರುವ ಸಿ.ಎಸ್.ಆರ್. ಅನುದಾನವನ್ನು ಗ್ರಾಮೀಣ ಭಾಗದ ಸರಕಾರಿ ಶಾಲೆಗಳ ಅಭಿವೃದ್ಧಿಗೆ ಸದ್ಭಳಕೆ ಮಾಡಲಾಗುತ್ತಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಹೇಳಿದರು.ರವಿವಾರ ಬಬಲೇಶ್ವರ ತಾಲೂಕಿನ ದೂಡಿಹಾಳ ಗ್ರಾಮದಲ್ಲಿ ಶಾಹಿ ಕಂಪನಿಯ ಸಿ.ಎಸ್.ಆರ್ ಅನುದಾನದಡಿ ರೂ. 1.30 ಕೋ. ವೆಚ್ಚದಲ್ಲಿ ಸರಕಾರಿ ಪ್ರಾಥಮಿಕ ಶಾಲೆ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ, ಅವರು ಮಾತನಾಡಿದರು.ಗ್ರಾಮೀಣ ಸರಕಾರಿ ಶಾಲೆಗಳಲ್ಲಿ ಮಕ್ಕಳು ಗುಣಮಟ್ಟ ಶಿಕ್ಷಣ ಪಡೆಯಲು…

Read More

ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಆಗ್ರಹಿಸಿ ಮುಂದುವರಿದ ಧರಣಿ, ರೈತ ಸಂಘದ ಬೆಂಬಲ

ಸಪ್ತಸಾಗರ ವಾರ್ತೆ ವಿಜಯಪುರ, ನ. 9:ವಿಜಯಪುರಕ್ಕೆ ಸರ್ಕಾರಿ ವೈದ್ಯಕೀಯ ಕಾಲೇಜು ಬೇಕು ಎಂದು ಆಗ್ರಹಿಸಿ ನಗರದ ಅಂಬೇಡ್ಕರ್ ವೃತ್ತದಲ್ಲಿ ಕೈಗೊಂಡ ಅನಿರ್ದಿಷ್ಟ ಧರಣಿ ಸತ್ಯಾಗ್ರಹ 53ನೇ ದಿನಕ್ಕೆ ಕಾಲಿಟ್ಟಿದ್ದು, ಹೋರಾಟಕ್ಕೆ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷರು, ರಾಜ್ಯ ಪದಾಧಿಕಾರಿಗಳು, ಜಿಲ್ಲಾ ಪದಾಧಿಕಾರಿಗಳು ಹೋರಾಟಕ್ಕೆ ಬೆಂಬಲ ಸೂಚಿಸಿದರು.ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ್ ನಾಗೇಂದ್ರ ಅವರು ಮಾತನಾಡಿ “ಉದ್ದೇಶ ಒಳ್ಳೆದಿದೆ. ಜನರ ಹಿತವಿದೆ. ಅದಕ್ಕೆ ಜನ ಹೋರಾಟವನ್ನು ಪ್ರಾರಂಭ ಮಾಡಿದ್ದಾರೆ. ಬಸವಣ್ಣ ಹುಟ್ಟಿದಂತ ನಾಡಿದು. ಇವತ್ತಿನ…

Read More