ಸರ್ಕಾರಿ ಮೆಡಿಕಲ್ ಕಾಲೇಜ್ ಸ್ಥಾಪನೆ:ನೆತ್ತರಿನ ಹಸ್ತಾಕ್ಷರ ಮೂಲಕ ಹೋರಾಟಗಾರರ ಹಕ್ಕೊತ್ತಾಯ
Establishment of Government Medical College:
Protesters assert their demand through signature campaign.
Establishment of Government Medical College:
Protesters assert their demand through signature campaign.
Why does this government have hatred toward the Sangh Parivar?
The protest demanding the establishment of a government medical college enters its 34th day.
A protest march demanding a government medical college.
ಸಪ್ತಸಾಗರ ವಾರ್ತೆ ವಿಜಯಪುರ, ಅ. 17: ಜಿಲ್ಲೆಯಲ್ಲಿ ಖಾಸಗಿ ಸಹಭಾಗಿತ್ವದ ಬದಲಾಗಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಕುರಿತು ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿಕೊಡಲಾಗಿದೆ ಎಂದು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಹೇಳಿದರು.ಶುಕ್ರವಾರ ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಪ್ರಧಾನ ಕಛೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳು ಮೊನ್ನೆ ಕರೆದಿದ್ದ ಸಚಿವರ ಸಭೆಯಲ್ಲಿ ನಮ್ಮ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಕುರಿತು ಮಾತನಾಡಿದ್ದೇನೆ. ಸಿದ್ಧರಾಮಯ್ಯ ಅವರು…
ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 30: ಅತಿಥಿ ಉಪನ್ಯಾಸಕರ ನೇಮಕಾತಿಗೆ ಸರ್ಕಾರ ಒಪ್ಪಿರುವುದನ್ನು ಎಐಡಿಎಸ್ ಒ ಜಿಲ್ಲಾ ಕಾರ್ಯದರ್ಶಿ ಕಾವೇರಿ ರಜಪೂತ ಸ್ವಾಗತಿಸಿದ್ದಾರೆ.ರಾಜ್ಯದಲ್ಲಿ ಪದವಿ ಕಾಲೇಜುಗಳು ಆರಂಭವಾಗಿ 2 ತಿಂಗಳಾದರೂ, ಅತಿಥಿ ಉಪನ್ಯಾಸಕರಿಲ್ಲದೆ ಸರ್ಕಾರಿ ಕಾಲೇಜಿನ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ. ತರಗತಿಗಳನ್ನೇ ನಡೆಸದೆ ರಾಜ್ಯದ ಹಲವು ವಿಶ್ವವಿದ್ಯಾಲಯಗಳು ಪರೀಕ್ಷೆಗಳನ್ನು ಕೂಡ ಘೋಷಿಸಿವೆ. ಇನ್ನೊಂದೆಡೆ, ಖಾಸಗಿ ಕಾಲೇಜುಗಳಲ್ಲಿ ಸರಾಗವಾಗಿ ಪಾಠಗಳು ನಡೆದು ಅಲ್ಲಿನ ವಿದ್ಯಾರ್ಥಿಗಳು ಪರೀಕ್ಷೆಗೆ ತಯಾರಾಗುತ್ತಿದ್ದಾರೆ. ರಾಜ್ಯದ ಬಡ ವಿದ್ಯಾರ್ಥಿಗಳಿಗಾದ ಈ ಘೋರ ಅನ್ಯಾಯವನ್ನು ಖಂಡಿಸಿ ಎಐಡಿಎಸ್ಓ ನೇತೃತ್ವದಲ್ಲಿ…
ಸಪ್ತಸಾಗರ ವಾರ್ತೆ, ಬೆಂಗಳೂರು, ಸೆ.11:ಬಿಜೆಪಿ ತನ್ನ ಆಡಳಿತ ಅವಧಿಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತಪತ್ರ ಬಳಸಲು ಅವಕಾಶ ಕಲ್ಪಿಸಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು.ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತಪತ್ರ ಬಳಕೆ ಬಗ್ಗೆ ಕೇಳಿದಾಗ, “ಬಿಜೆಪಿ ಅಧಿಕಾರದಲ್ಲಿದ್ದಾಗ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತಪತ್ರ ಬಳಸಬಹುದು ಎಂದು ಕಾನೂನು ತಂದಿದೆ. ಚುನಾವಣಾ ಆಯೋಗದ ಉಪಕಾನೂನಿನಲ್ಲಿ ಮತಪತ್ರ ಬಳಸಲು ಅವಕಾಶ ಕಲ್ಪಿಸಲಾಗಿದೆ. ಜಿಬಿಎ ಕಾಯ್ದೆ ಜಾರಿಗೆ ತರುವಾಗ, ಬಿಜೆಪಿ…
ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 2:ಪ್ರಾಥಮಿಕ ಶಾಲಾ ಮಕ್ಕಳಿಗೆ 21 ದಿನಗಳ ಓದುವ ಅಭಿಯಾನದಲ್ಲಿ ಈದ್ ಮಿಲಾದ್ ಹಬ್ಬ ಪ್ರಸ್ತಾಪ ಕೈ ಬಿಡುವಂತೆ ಸರ್ಕಾರಕ್ಕೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಆಗ್ರಹಿಸಿದ್ದಾರೆ.ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಒಂದೇ ಕೋಮಿನ ಹಬ್ಬದ ಬಗ್ಗೆ ಓದಿ ಎಂದು ಮಕ್ಕಳಿಗೆ ಹೇಳುವುದು ತಪ್ಪು ಎಂದು ಹೇಳಿದರು.ಸರ್ಕಾರ ತಕ್ಷಣವೇ ಓದು ಅಭಿಯಾನದಿಂದ ಈದ್ ಮಿಲಾದ್ ಹಬ್ಬದ ವಿಷಯ ತೆಗೆದು ಹಾಕುವಂತೆ ಒತ್ತಾಯ ಮಾಡಿದರು.ಹಿಂದೂ ಹಬ್ಬಗಳಾದ ದೀಪಾವಳಿ, ದಸರೆ,ಕ್ರಿಶ್ಚಿಯನ್, ಬೌದ್ಧ, ಜೈನ…
ಸಪ್ತಸಾಗರ ವಾರ್ತೆ, ವಿಜಯಪುರ, ಆ. 8: ಸಾಮಾಜಿಕ ಯೋಜನೆಗಳ ಜಾರಿಗೆ ಕಾಂಗ್ರೆಸ್ ಸರ್ಕಾರ ಸಂಪೂರ್ಣ ಉದಾಸೀನ ತೋರುತ್ತಿದೆ. ಸಾಮಾಜಿಕ ಯೋಜನೆಗಳನ್ನು ಅನುಷ್ಠಾನಗೊಳಿಸುವ ಅನೇಕ ನಿಗಮಗಳಲ್ಲಿ ಭ್ರಷ್ಟಾಚಾರ ದೊಡ್ಡ ಮಟ್ಟದಲ್ಲಿ ನಡೆದಿದೆ. ಗಂಗಾ ಕಲ್ಯಾಣ, ಸ್ವಯಂ ಉದ್ಯೋಗಕ್ಕಾಗಿ ನೇರ ಸಾಲ ಯೋಜನೆ ಸೇರಿದಂತೆ ಯಾವ ಯೋಜನೆಗಳಿಗೂ ಸಮರ್ಪಕವಾಗಿ ಅನುದಾನವನ್ನೇ ಸರ್ಕಾರ ಬಿಡುಗಡೆ ಮಾಡಿಲ್ಲ. ಸರ್ಕಾರ ಕೂಡಲೇ ಈ ಯೋಜನೆಗಳಿಗೆ ಸಂಬಂಧಿಸಿದಂತೆ ಶ್ವೇತಪತ್ರ ಹೊರಡಿಸಬೇಕು ಎಂದು ಬಿಜೆಪಿ ರಾಜ್ಯ ಎಸ್.ಸಿ. ಮೋರ್ಚಾ ಪ್ರಧಾನಕಾರ್ಯದರ್ಶಿ ಉಮೇಶ ಕಾರಜೋಳ ಸರ್ಕಾರಕ್ಕೆ ಸವಾಲು ಹಾಕಿದ್ದಾರೆ.ಈ…