ರಾಜ್ಯಪಾಲರು ಬಿಜೆಪಿ ಎಜೆಂಟ್: ಸಚಿವ ಎಂ. ಬಿ. ಪಾಟೀಲ ಆರೋಪ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 25 :ಕರ್ನಾಟಕ ರಾಜ್ಯಪಾಲರು ಕೇಂದ್ರ ಸರ್ಕಾರದ ಎಜೆಂಟ್ ರಂತೆ ವರ್ತಿಸುತ್ತಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ. ಪಾಟೀಲ ಆರೋಪಿಸಿದ್ದಾರೆ.ಭಾನುವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ರಾಜ್ಯಪಾಲರು ಸರ್ಕಾರದ ಧ್ವನಿ, ಸರ್ಕಾರ ಏನು ಕೊಡುತ್ತದೆ. ಅದನ್ನು ಓದುತ್ತಾರೆ. ಇದೇ ರಾಜ್ಯಪಾಲರು ಹಿಂದೆ ಓದಿಲ್ಲವಾ? ಎಂದು ಸಚಿವ ಎಂ. ಬಿ. ಪಾಟೀಲ ಅವರು ರಾಜ್ಯಪಾಲರ ನಡೆಯನ್ನು ಪ್ರಶ್ನೆ ಮಾಡಿದ್ದಾರೆ.ವಿಧಾನಸೌಧದಲ್ಲಿ ನಡೆಯುತ್ತಿರುವ ವಿಶೇಷ ಸದನ ನಡೆಯುವ ವೇಳೆ ಕೇಂದ್ರ ಸರ್ಕಾರದ ವಿರುದ್ದ ಟೀಕೆ…

Read More

ರಾಜ್ಯಪಾಲರಿಗೆ ಅಗೌರವ: ಶಾಸಕರ ಅನರ್ಹಕ್ಕೆ ಸಂಸದ ಜಿಗಜಿಣಗಿ ಒತ್ತಾಯ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 22:ಸಾಂವಿಧಾನಿಕ ಹುದ್ದೆಯಾಗಿರುವ ರಾಜ್ಯಪಾಲರನ್ನು ಅತ್ಯಂತ ಅಗೌರವದಿಂದ ನಡೆದುಕೊಳ್ಳುವ ಮೂಲಕ ಕಾಂಗ್ರೆಸ್ ನಾಯಕರು ಭಾರತೀಯ ಸಂವಿಧಾನ, ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆ ತಂದು ಅತ್ಯಂತ ಬೇಜವಾಬ್ದಾರಿತನದಿಂದ ನಡೆದುಕೊಂಡಿದ್ದಾರೆ. ಕೂಡಲೇ ಈ ಎಲ್ಲ ಸದಸ್ಯರನ್ನು ಅನರ್ಹಗೊಳಿಸಿ ಮುಂದೆ ಅವರು ಚುನಾವಣೆಗೆ ಸ್ಪರ್ಧೆ ಮಾಡದಂತೆ ನಿಷೇಧ ಹೇರಬೇಕು ಎಂದು ಸಂಸದ ರಮೇಶ ಜಿಗಜಿಣಗಿ ಒತ್ತಾಯಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಜ್ಯಪಾಲ ಥಾವರಚಂದ ಗೆಹ್ಲೋಟ ಅವರು ಸಾಂವಿಧಾನಿಕ ಹುದ್ದೆಯಲ್ಲಿರುವವರು, ಸರ್ಕಾರ ಸಿದ್ಧಪಡಿಸಿದ ಭಾಷಣವನ್ನೇ ಓದಬೇಕು ಎಂಬ…

Read More

ರಾಜ್ಯಪಾಲರಿಗೆ ಅಡ್ಡಿ: ಶಾಸಕರ ಅನರ್ಹತೆಗೆ ಕಾರಜೋಳ ಆಗ್ರಹ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 23:ರಾಜ್ಯಪಾಲರು ತಮ್ಮ ಭಾಷಣ ಪೂರ್ಣಗೊಳಿಸಿ ಹೊರಟ ವೇಳೆ ಅವರನ್ನು ಅಡ್ಡಗಟ್ಟಿ ಅಗೌರವ ತೋರಿದ ಕಾಂಗ್ರೆಸ್ ಪಕ್ಷದ ಶಾಸಕರನ್ನು ಕೂಡಲೇ ಸದಸ್ಯತ್ವ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಬಿಜೆಪಿ ಎಸ್.ಸಿ. ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಉಮೇಶ ಕಾರಜೋಳ ಒತ್ತಾಯಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಜ್ಯಪಾಲ ಥಾವರ ಚಂದ ಗೆಹ್ಲೋಟ ಒಬ್ಬ ಜನಹಿತ ಚಿಂತನೆಯ ರಾಜ್ಯಪಾಲರು, ದಲಿತ ವರ್ಗಕ್ಕೆ ಸೇರಿದ ಮಹಾನ್ ನಾಯಕನನ್ನು ಒಂದು ರೀತಿ ಕಾಂಗ್ರೆಸ್ ಟಾರ್ಗೆಟ್ ಮಾಡುತ್ತಿದೆ. ಈ…

Read More

ದ್ವೇಷ ಭಾಷಣ ವಿಧೇಯಕ ಅನುಮೋದನೆ ತಡೆಹಿಡಿಯಲು ರಾಜ್ಯಪಾಲರಿಗೆ ಶಾಸಕ ಯತ್ನಾಳ ಪತ್ರ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 22:ಜನತೆಯ ವಾಕ್ ಸ್ವಾತಂತ್ರ್ಯ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ-2025ನ್ನು ಅಂಗೀಕರಿಸಬಾರದೆಂದು ಕೋರಿ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ರಾಜ್ಯಪಾಲರಿಗೆ ಶನಿವಾರ ಪತ್ರ ಬರೆದಿದ್ದಾರೆ.ಈಗಾಗಲೇ ಭಾರತೀಯ ನ್ಯಾಯ ಸಂಹಿತೆಯಲ್ಲಿ ದ್ವೇಷ ಭಾಷಣ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಲು ಕಾನೂನು ಇರುವುದರಿಂದ, ಇದಕ್ಕೆ ಪ್ರತ್ಯೇಕ ವಿಧೇಯಕ ಅವಶ್ಯವಿರುವುದಿಲ್ಲ. ಆದರೆ ಕಾಂಗ್ರೆಸ್ ಸರ್ಕಾರ ಈ ವಿಧೇಯಕವನ್ನು ಬಳಸಿ ರಾಜಕೀಯ ವಿರೋಧಿಗಳನ್ನು ದಮನಿಸುವ…

Read More