ಆ. 19ರೊಳಗಾಗಿ ಒಳ ಮೀಸಲಾತಿ ಜಾರಿ ಮಾಡದಿದ್ದರೆ ಉಗ್ರ ಹೋರಾಟ: ಗೋವಿಂದ ಕಾರಜೋಳ ಎಚ್ಚರಿಕೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 16:ನಾಗಮೋಹನ್ ದಾಸ್ ವರದಿ ಶಿಫಾರಸ್ಸು ಆಧರಿಸಿ ರಾಜ್ಯದಲ್ಲೂ ಒಳ ಮೀಸಲಾತಿ ಜಾರಿ ಮಾಡಬೇಕು ಎಂದು ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.ಶನಿವಾರ ನಗರದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಒಳ ಮೀಸಲಾತಿ ವಿಷಯದಲ್ಲಿ ರಾಜ್ಯ ಸರ್ಕಾರ ಜಗಳ ಹಚ್ಚುವ ಕೆಲಸದಲ್ಲಿ ತೊಡಗಿದೆ. ಇದು ಸರಿಯಲ್ಲ ಎಂದು ಕಾರಜೋಳ ಹೇಳಿದರು.ಮೀಸಲಾತಿಯಲ್ಲಿ ಎಸ್ ಸಿ 101 ಹಾಗೂ ಎಸ್ ಟಿ 56 ಜಾತಿಗಳಿವೆ. ಒಳ ಮೀಸಲಾತಿ ವಿಚಾರವಾಗಿ 2004 ರಲ್ಲಿ ಸದಾಶಿವ…

Read More