ಹಿರಿಯ ಪತ್ರಕರ್ತರೊಂದಿಗೆ ಅಶೋಕ ಯಡಳ್ಳಿ ಭರ್ಜರಿ ಪ್ರಚಾರ
Ashok Yadalli’s grand campaign with senior journalists
Ashok Yadalli’s grand campaign with senior journalists
The grand fair and festival of Shri Bhiradevara and Shri Paramananda Devara is being celebrated at Nagathan.
ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 22:ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಕಿತ್ತೂರು ರಾಣಿ ಚೆನ್ನಮ್ಮ ಅವರ 200 ನೇ ವಿಜಯೋತ್ಸವ ಹಾಗೂ ರಾಣಿ ಅಬ್ಬಕ್ಕ ಅವರ 500 ನೇ ಜಯಂತೋತ್ಸವ ಶ್ರದ್ದೆ, ಭಕ್ತಿಯಿಂದ ಆಚರಿಸಲಾಯಿತು.ಇದರ ಅಂಗವಾಗಿ ಹಮ್ಮಿಕೊಂಡಿದ್ದ ರಥಯಾತ್ರೆಯ ನಗರಕ್ಕೆ ಆಗಮಿಸಿದಾಗ ಸಿದ್ದೇಶ್ವರ ದೇವಸ್ಥಾನದಿಂದ ಕಂದಗಲ್ ಹನುಮಂತರಾಯ ರಂಗ ಮಂದಿರದವರೆಗೆ ಹಮ್ಮಿಕೊಂಡಿದ್ದ ಶೋಭಾಯಾತ್ರೆಯಲ್ಲಿ ಸಾವಿರಾರು ವಿದ್ಯಾರ್ಥಿಗಳು ಭಾಗವಹಿಸಿ “ಭಾರತ ಮಾತ ಕೀ ಜೈ”, “ಕಿತ್ತೂರು ರಾಣಿ ಚೆನ್ನಮ್ಮಗೆ ಜೈ “, “ರಾಣಿ ಅಬ್ಬಕ್ಕ ಅವರಿಗೆ ಜೈ…
ಸಪ್ತಸಾಗರ ವಾರ್ತೆ ವಿಜಯಪುರ, ಸೆ. 12: ತಾಲ್ಲೂಕಿನ ಜಂಬಗಿ (ಆ) ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಶಿಕ್ಷಕ ರಾಜಕುಮಾರ ಮಾಳಿ ಅವರಿಗೆ 2025-26 ನೇ ಶೈಕ್ಷಣಿಕ ಸಾಲಿನ ಜಿಲ್ಲಾ ಆದರ್ಶ ಶಿಕ್ಷಕ ಪ್ರಶಸ್ತಿ ಪಡೆದ ಪ್ರಯುಕ್ತ ಗ್ರಾಮದ ಪ್ರಮುಖ ಬೀದಿಗಳಲ್ಲಿ ಗ್ರಾಮಸ್ಥರು ಸಾರೋಟದಲ್ಲಿ ಭವ್ಯ ಮೆರವಣಿಗೆ ಮಾಡುವ ಮೂಲಕ ಗೌರವ ಸಲ್ಲಿಸಿದರು.ಸಾರೋಟದಲ್ಲಿ ಮುಖ್ಯೋಪಾಧ್ಯಾಯನಿ ಎಲ್.ಎಂ. ದಿಗ್ಗಾಯಿ ಆಸೀನರಿದ್ದರು.ಶಿಕ್ಷಕ ಮಾಳಿ ಆದರ್ಶ ಶಿಕ್ಷಕ ಪ್ರಶಸ್ತಿ ಪಡೆದಿರುವುದಕ್ಕೆ ಗ್ರಾಮಸ್ಥರು, ಹಿರಿಯರು, ಯುವಕರು, ಮಕ್ಕಳು ಖುಷಿ ಇಮ್ಮಡಿಗೊಂಡಿತ್ತು. ಮೆರವಣಿಗೆ ಸಾಗುವಾಗ ವಾದ್ಯ…