ಆನ್‌ಲೈನ್ ದ್ರಾಕ್ಷಿ ವ್ಯಾಪಾರಕ್ಕೆ ಯತ್ನಾಳ್ ಒತ್ತು

ವಾರಕ್ಕೆ ಎರಡು ದಿನ ಕಡ್ಡಾಯ ಇ-ಟ್ರೇಡಿಂಗ್; ರೈತರ ಹಿತಕ್ಕಾಗಿ ಸರ್ವಾನುಮತದ ನಿರ್ಣಯ ಸಪ್ತಸಾಗರ ವಾರ್ತೆ,ವಿಜಯಪುರ, ಜು. 28:ದ್ರಾಕ್ಷಿ ಬೆಳೆಗಾರರಿಗೆ ಪಾರದರ್ಶಕ ಹಾಗೂ ನ್ಯಾಯಸಮ್ಮತ ವಹಿವಾಟು ಒದಗಿಸುವ ಉದ್ದೇಶದಿಂದ ವಾರದಲ್ಲಿ ಎರಡು ದಿನ ಕಡ್ಡಾಯವಾಗಿ ಆನ್‌ಲೈನ್ ಟ್ರೇಡಿಂಗ್ ವ್ಯವಸ್ಥೆಯಲ್ಲೇ ಒಣ ದ್ರಾಕ್ಷಿ ವ್ಯಾಪಾರ ನಡೆಸಬೇಕು ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಎಪಿಎಂಸಿ ಅಧಿಕಾರಿಗಳಿಗೆ ಸೂಚನೆ ನೀಡಿದರು.ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಆವರಣದಲ್ಲಿ ಮಂಗಳವಾರ ನಡೆದ ದ್ರಾಕ್ಷಿ ಬೆಳೆಗಾರರ ಸಭೆಯಲ್ಲಿ ಮಾತನಾಡಿದ ಅವರು,…

Read More

ತಿಕೋಟದಲ್ಲಿ ಸೆ. 21 ರಿಂದ ಮೂರು ದಿನಗಳ ಕಾಲ ದ್ರಾಕ್ಷಿ ಬೆಳೆ ವಿಚಾರ ಸಂಕಿರಣ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 18 :ಸೆ. 21ರಿಂದ ಮೂರು ದಿನಗಳ ಕಾಲಜಿಲ್ಲೆಯ ತಿಕೋಟಾದ ಕನಕದಾಸ ಭವನದಲ್ಲಿ ರಾಜ್ಯಮಟ್ಟದ ದ್ರಾಕ್ಷಿ ವಿಚಾರ ಸಂಕಿರಣ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ದ್ರಾಕ್ಷಿ ಬೆಳೆಗಾರರ ಪ್ರಾದೇಶಿಕ ಸಂಘದ ಅಧ್ಯಕ್ಷ ಅಭಯಕುಮಾರ ನಾಂದ್ರೇಕರ ತಿಳಿಸಿದರು.ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.ದ್ರಾಕ್ಷಿ ಬೆಳೆಗಾರರು ಅತಿವೃಷ್ಟಿ, ಅನಾವೃಷ್ಟಿ ಸೇರಿದಂತೆ ಅನೇಕ ತೆರನಾದ ಸಮಸ್ಯೆಗಳನ್ನು ಎದುರಿಸುತ್ತಿದ್ದು, ಅವುಗಳ ನಿವಾರಣೆಗೆ ಪರಿಹಾರೋಪಾಯಗಳನ್ನು ಕಂಡುಕೊಳ್ಳಬೇಕಾಗಿರುವುದು ಅಗತ್ಯವಾಗಿದೆ, ಈ ನಿಟ್ಟಿನಲ್ಲಿ ರಾಜ್ಯ ಮಟ್ಟದ ವಿಚಾರ ಸಂಕಿರಣದಲ್ಲಿ ಸಮಗ್ರ ಚಿಂತನ-ಮಂಥನ ನಡೆಸಲಾಗುವುದು. ಕರ್ನಾಟಕ…

Read More