ಬೇರುಮಟ್ಟದ ಸಮೀಕ್ಷೆ ಮೂಲಕ ಕಾಂಗ್ರೆಸ್ ಪುನರ್‌ಸಂಘಟನೆ: ಸಚಿನ್ ಯಾದವ್

ಜಿಲ್ಲಾಧ್ಯಕ್ಷ ಹಾಗೂ ಜಿಲ್ಲಾ ಸಮಿತಿ ಪುನರ್‌ರಚನೆಗೆ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹ; ಸಮಗ್ರ ವರದಿ ಎಐಸಿಸಿಗೆ ಸಪ್ತಸಾಗರ ವಾರ್ತೆ,ವಿಜಯಪುರ, ಆ.1: ವಿಜಯಪುರ ಜಿಲ್ಲಾ ಕಾಂಗ್ರೆಸ್ ಸಂಘಟನೆಯನ್ನು ಬೇರುಮಟ್ಟದಿಂದ ಬಲಪಡಿಸುವ ಉದ್ದೇಶದಿಂದ ಕಾರ್ಯಕರ್ತರ ಸಲಹೆ, ಸಮಾಲೋಚನೆ ಹಾಗೂ ಅಭಿಪ್ರಾಯ ಸಂಗ್ರಹಿಸಿ ಸಮಗ್ರ ಕಾರ್ಯಯೋಜನೆ ರೂಪಿಸಲಾಗುತ್ತಿದೆ ಎಂದು ಮಧ್ಯಪ್ರದೇಶದ ಶಾಸಕ ಹಾಗೂ ವಿಜಯಪುರ ಜಿಲ್ಲಾ ಕಾಂಗ್ರೆಸ್ ಸಂಘಟನೆಗೆ ಎಐಸಿಸಿ ನೇಮಿಸಿರುವ ಉಸ್ತುವಾರಿ ಸಚಿನ್ ಯಾದವ್ ತಿಳಿಸಿದರು.ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಜಯಪುರ ಜಿಲ್ಲಾ ಕಾಂಗ್ರೆಸ್ ಸಂಘಟನೆಗೆ…

Read More