
ಎಲ್ಲರಿಗಿಂತಲೂ ಗುರು ಪರಮ ಶ್ರೇಷ್ಠ: ಕಡ್ಲಿಮಟ್ಟಿ
ಸಪ್ತಸಾಗರ ವಾರ್ತೆ,ವಿಜಯಪುರ, ಜು. 11: ಹರ ಮುನಿದರೆ ಕಾಯುವ ಗುರು ಎಲ್ಲರಿಗಿಂತ ಪರಮ ಶ್ರೇಷ್ಠನಾಗಿದ್ದಾನೆ ಎಂದು ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ಸಂಜಯ ಕಡ್ಲಿಮಟ್ಟಿ ಹೇಳಿದ್ದಾರೆ.ಗುರುವಾರ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಬಿ. ಎಂ. ಪಾಟೀಲ ಪಬ್ಲಿಕ್(CBSE) ಶಾಲೆಯಲ್ಲಿ ನಡೆದ ಗುರು ಪೂರ್ಣಮೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಜಗತ್ತಿನಲ್ಲಿ ತಾಯಿ ಮತ್ತು ಗುರು ಮಾತ್ರ ನಿಷ್ಕಲ್ಮಶವಾದ ಪ್ರೀತಿ ಕೊಡಬಲ್ಲರು. ತಾಯಿ ಮತ್ತು ಗುರುವಿನ ಋಣದಿಂದ ಹೊರಬರಲು ಸಾಧ್ಯವಿಲ್ಲ. ಗುರುವಾದವರು. ನಿಷ್ಪಕ್ಷಪಾತವಾಗಿರಬೇಕು. ಧನಾತ್ಮಕ ಮನೋಭಾವ ಹೊಂದಿರಬೇಕು….