ಎಲ್ಲರಿಗಿಂತಲೂ ಗುರು ಪರಮ ಶ್ರೇಷ್ಠ: ಕಡ್ಲಿಮಟ್ಟಿ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 11: ಹರ ಮುನಿದರೆ ಕಾಯುವ ಗುರು ಎಲ್ಲರಿಗಿಂತ ಪರಮ ಶ್ರೇಷ್ಠನಾಗಿದ್ದಾನೆ ಎಂದು ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ಸಂಜಯ ಕಡ್ಲಿಮಟ್ಟಿ ಹೇಳಿದ್ದಾರೆ.ಗುರುವಾರ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಬಿ. ಎಂ. ಪಾಟೀಲ ಪಬ್ಲಿಕ್(CBSE) ಶಾಲೆಯಲ್ಲಿ ನಡೆದ ಗುರು ಪೂರ್ಣಮೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಜಗತ್ತಿನಲ್ಲಿ ತಾಯಿ ಮತ್ತು ಗುರು ಮಾತ್ರ ನಿಷ್ಕಲ್ಮಶವಾದ ಪ್ರೀತಿ ಕೊಡಬಲ್ಲರು. ತಾಯಿ ಮತ್ತು ಗುರುವಿನ ಋಣದಿಂದ ಹೊರಬರಲು ಸಾಧ್ಯವಿಲ್ಲ. ಗುರುವಾದವರು. ನಿಷ್ಪಕ್ಷಪಾತವಾಗಿರಬೇಕು. ಧನಾತ್ಮಕ ಮನೋಭಾವ ಹೊಂದಿರಬೇಕು….

Read More

ಬಿ.ಎಲ್. ಡಿ. ಇ ಡೀಮ್ಡ್ ವಿವಿಯಲ್ಲಿ ಗುರು ಪೂರ್ಣಿಮೆ

ಸಪ್ತಸಾಗರ ವಾರ್ತೆ ವಿಜಯಪುರ, ಜು. 10:ನಗರದ ಬಿ.ಎಲ್.ಡಿ.ಇ. ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ಇಂದು ಗುರುವಾರ ಗುರು ಪೂರ್ಣಿಮೆ ದಿನಾಚರಣೆ ಆಚರಿಸಲಾಯಿತು.ಕಾರ್ಯಕ್ರಮದ ಅಂಗವಾಗಿ ವಿವಿಯ ಗಣ್ಯರು ಶ್ರೀ ಸಿದ್ದೇಶ್ವರ ಸ್ವಾಮೀಜಿಯವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.ಈ ಸಂದರ್ಭದಲ್ಲಿ ವಿವಿ ಸಮಕುಲಾಧಿಪತಿ, ಡಾ. ವೈ. ಎಂ. ಜಯರಾಜ, ಸಮಕುಲಪತಿ ಡಾ. ಅರುಣ ಚಂ. ಇನಾಮದಾರ, ಕುಲಸಚಿವ‌ ಡಾ. ಆರ್. ವಿ. ಕುಲಕರ್ಣಿ, ಪ್ರಾಚಾರ್ಯ ಡಾ. ಅರವಿಂದ ಪಾಟೀಲ, ಪರೀಕ್ಷೆ ನಿಯಂತ್ರಣಾಧಿಕಾರಿ ಡಾ. ಎಸ್. ಎಸ್. ದೇವರಮನಿ, ವೈದ್ಯಕೀಯ ಅಧೀಕ್ಷಕ, ಡಾ. ಆರ್. ಎಂ….

Read More

ವಿಜಯಪುರ ಜ್ಞಾನ ಯೋಗಾಶ್ರಮದಲ್ಲಿ ಗುರು ಪೌರ್ಣಿಮೆ

ಸಪ್ತಸಾಗರ ವಾರ್ತೆ ವಿಜಯಪುರ, ಜು. 10: ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ನಗರದ ಜ್ಞಾನ ಯೋಗಾಶ್ರಮದಲ್ಲಿ ಗುರುವಾರ ಗುರು ಪೂರ್ಣಿಮೆಯನ್ನು ಶ್ರದ್ಧೆ, ಭಕ್ತಿಯಿಂದ ಆಚರಿಸಲಾಯಿತು.ಆಶ್ರಮದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ಆಯೋಜನೆ ಮಾಡಲಾಗಿತ್ತು. ನಸುಕಿನಲ್ಲಿಯೇ ಭಕ್ತರ ದಂಡು ಸಹಸ್ರಾರು ಸಂಖ್ಯೆಯಲ್ಲಿ ಆಶ್ರಮಕ್ಕೆ ಆಗಮಿಸಿ ನಡೆದಾಡುವ ದೇವರು ಸಿದ್ದೇಶ್ವರ ಸ್ವಾಮಿಗಳು ಹಾಗೂ ವೇದಾಂತ ಕೇಸರಿ ಮಲ್ಲಿಕಾರ್ಜುನ ಸ್ವಾಮಿಜೀಗಳನ್ನು ಸ್ಮರಿಸಿ ಗೌರವ ನಮನ ಸಲ್ಲಿಸಿದರು.ಇದೇ ವೇಳೆ ನಡೆದಾಡುವ ದೇವರು ಸಿದ್ದೇಶ್ವರ ಶ್ರೀಗಳನ್ನು ಸ್ಮರಿಸಿದ ಭಕ್ತರು, ಕೋಟಿ ಜಪಯಜ್ಞದಲ್ಲಿ ಭಾಗವಹಿಸಿ ಕೋಟಿ…

Read More

ಶಾಂತಿನಿಕೇತನ ಶಿಕ್ಷಣ ಸಂಸ್ಥೆಯಲ್ಲಿ ಗುರು ಪೂರ್ಣಿಮಾ ಕಾರ್ಯಕ್ರಮ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 10:ನಗರದ ಶಾಂತಿನಿಕೇತನ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಗುರು ಪೂರ್ಣಿಮಾ ಕಾರ್ಯಕ್ರಮ ಜರುಗಿತು.ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಪರಮ ಪೂಜ್ಯ ಶ್ರೀ ಪ್ರಭಾಕರ ಮಠ (ತದ್ದೇವಾಡಿ) ಇವರು ಆಗಮಿಸಿದ್ದರು. ಈ ಸಂದರ್ಭದಲ್ಲಿ ಅವರು ವ್ಯಾಸ ಮಹರ್ಷಿ ಹಾಗೂ ಶ್ರೀ ಸಿದ್ದೇಶ್ವರ ಸ್ವಾಮಿಗಳ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಆಶೀರ್ವಚನ ನೀಡುತ್ತಾ ಗುರು ಬ್ರಹ್ಮ-ವಿಷ್ಣು- ಮಹೇಶ್ವರರ ಸ್ವರೂಪನಾಗಿದ್ದಾನೆ. ಗುರು ಅಂಧಕಾರದಿಂದ ನಮ್ಮನ್ನು ಬೆಳಕಿನಡೆಗೆ ಕರೆದುಕೊಂಡು ಹೋಗುತ್ತಾರೆ. ಗುರು ನಮಗೆ ಒಳ್ಳೆಯ ಮಾರ್ಗದರ್ಶನ ನೀಡಿ, ಸತ್ಯದ ಕಡೆ…

Read More