ನಮ್ಮನ್ನು ಟೀಕೆ ಮಾಡದಿದ್ದರೆ ಕುಮಾರಸ್ವಾಮಿ ರಾಜಕೀಯವಾಗಿ ಬದುಕಲು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಸಪ್ತಸಾಗರ ವಾರ್ತೆ, ಬೆಂಗಳೂರು, ಮೇ 15: “ಕುಮಾರಸ್ವಾಮಿ ಅವರು ನಮ್ಮ ಬಗ್ಗೆ ಟೀಕೆ ಮಾಡಲಿಲ್ಲ ಎಂದರೆ ರಾಜಕೀಯವಾಗಿ ಬದುಕಿರಲು ಆಗುವುದಿಲ್ಲ. ನಾವು ಒಳ್ಳೆಯ ಕೆಲಸ ಮಾಡುತ್ತೇವೆ, ಅವರು ವಿರೋಧ ಮಾಡುತ್ತಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.ಸದಾಶಿವನಗರದ ನಿವಾಸದ ಬಳಿ ಅವರು ಶುಕ್ರವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.ಕುಮಾರಸ್ವಾಮಿ ಅವರು ಬಿಡದಿ ಟೌನ್ ಶಿಪ್ ಯೋಜನೆಯ ಬಗ್ಗೆ ಟೀಕೆ ವ್ಯಕ್ತಪಡಿಸಿರುವ ಬಗ್ಗೆ ಕೇಳಿದಾಗ, “ಅವರು ಮಾಡಿದ ಯೋಜನೆಯನ್ನೇ ನಾವು ಮುಂದುವರೆಸುತ್ತಾ ಇರುವುದು. ನಾನು ರೈತರ ಬಳಿ ಮಾತನಾಡಲು…

Read More

ನನ್ನ ಹೆಸರು ನೆನಪಿಸಿಕೊಳ್ಳದಿದ್ದರೆ ಕುಮಾರಸ್ವಾಮಿಗೆ ನಿದ್ದೆ ಬರುವುದಿಲ್ಲ: ಡಿಕೆಶಿ

ಸಪ್ತಸಾಗರ ವಾರ್ತೆ ಬೆಂಗಳೂರು, ಅ.8:“ಸುಪ್ರೀಂಕೋರ್ಟ್ ನಲ್ಲಿ ಮುಖ್ಯ ನ್ಯಾಯಮೂರ್ತಿಗಳ ಮೇಲೆ ಶೂ ಎಸೆತ ಘಟನೆ ತಪ್ಪು. ನ್ಯಾಯ ನೀಡುವ ಸ್ಥಳದಲ್ಲಿ ಅಧರ್ಮ ತೋರಿಸುವುದನ್ನು ನಾವೆಲ್ಲರೂ ಖಂಡಿಸಬೇಕು. ತಪ್ಪಿತಸ್ಥನ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಆಗ್ರಹಿಸಿದರು.ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಬುಧವಾರ ಪ್ರತಿಕ್ರಿಯೆ ನೀಡಿದರು.ಸುಪ್ರೀಂಕೋರ್ಟ್ ನಲ್ಲಿ ಶೂ ಎಸೆತ ಪ್ರಕರಣದ ಬಗ್ಗೆ ಕೇಳಿದಾಗ, “ಮುಖ್ಯ ನ್ಯಾಯಮೂರ್ತಿಯವರು ತಪ್ಪಿತಸ್ಥನ ವಿರುದ್ಧ ಕ್ರಮ ತೆಗದುಕೊಳ್ಳಬೇಡಿ ಎಂದಿದ್ದಾರೆ. ಆದರೂ ಸುಮೋಟೋ ಪ್ರಕರಣ ದಾಖಲಿಸಿ ಕ್ರಮ ತೆಗೆದುಕೊಳ್ಳಬೇಕು” ಎಂದರು….

Read More

ಕಲ್ಯಾಣ ಕರ್ನಾಟಕದಲ್ಲಿ ನೆರೆ: ಪರಿಹಾರ ಕಾರ್ಯ ತುರ್ತಾಗಿ ಕೈಗೊಳ್ಳಲು ರಾಜ್ಯ ಸರ್ಕಾರಕೆ ಹೆಚ್.ಡಿ. ಕುಮಾರಸ್ವಾಮಿ ಆಗ್ರಹ

ಸಪ್ತಸಾಗರ ವಾರ್ತೆ, ನವದೆಹಲಿ, ಸೆ. 29: ಕಲ್ಯಾಣ ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ ನೆರೆ ಹಾವಳಿಗೆ ಸಿಲುಕಿ ಸಂಕಷ್ಟಕ್ಕೆ ತುತ್ತಾಗಿರುವ ಜನರ ನೆರವಿಗೆ ತಕ್ಷಣವೇ ಧಾವಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರವನ್ನು ಒತ್ತಾಯ ಮಾಡಿದ್ದಾರೆ.ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಪರಿಸ್ಥಿತಿಯನ್ನು ಅವಲೋಕಿಸಲು ಮತ್ತು ಪರಿಹಾರ ಕ್ರಮಗಳ ತ್ವರಿತ ಸಮನ್ವಯವನ್ನು ಖಚಿತಪಡಿಸಿಕೊಳ್ಳಲು ನಾನು ಖುದ್ದಾಗಿ ಕಲಬುರಗಿ, ಯಾದಗಿರಿ, ವಿಜಯಪುರ, ಬೀದರ್ ಮತ್ತು ರಾಯಚೂರು…

Read More