ಹಡಪದ ಅಪ್ಪಣ್ಣನವರ ವಚನಗಳು ಸಾರ್ವಕಾಲಿಕ : ಬಬಲೇಶ್ವರ

ಸಪ್ತಸಾಗರ ವಾರ್ತೆ, ವಿಜಯಪುರ ಜು.10 : ನಿಜಶರಣ ಹಡಪದ ಅಪ್ಪಣ್ಣನವರು ನಮ್ಮ ನಾಡಿನ ಸ್ವತ್ತು ಆಸ್ತಿ ಇದ್ದಂತೆ. ಬಸವಾದಿ ಕಾಲದ ಎಲ್ಲ ಶರಣರು ಸಮ ಸಮಾಜವನ್ನು ನಿರ್ಮಿಸುವಲ್ಲಿ ಬಹಳಷ್ಟು ಶ್ರಮಿಸಿದವರು ಎಂದ ಬಾಲ ವಿಕಾಸ ಅಕಾಡೆಮಿಯ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಹೇಳಿದರು.ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಗುರುವಾರ ಶಿವಶರಣ ಶ್ರೀ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಶರಣರ…

Read More

ಬಸವನ ಬಾಗೇವಾಡಿಯಲ್ಲಿ ಹಡಪದ ಅಪ್ಪಣ್ಣ ಜಯಂತಿ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 10:ಹನ್ನೆರಡನೇ ಶತಮಾನದಲ್ಲಿ ಬಸವಣ್ಣನವರ ಅನುಯಾಯಿಯಾಗಿದ್ದ ಶಿವಶರಣ ಹಡಪದ ಅಪ್ಪಣ್ಣ ಅವರು ತಮ್ಮ ವಚನಗಳ ಮೂಲಕ ಸಮಾಜ ಸುಧಾರಣೆ ಶ್ರಮಿಸಿದ ಮಹಾನ್ ಶರಣರಾಗಿದ್ದಾರೆ. ಅವರು ವಚನಗಳು ಹಾಗೂ ಚಿಂತನೆಗಳು ಮನುಕುಲದ ಉದ್ಧಾರಕ್ಕೆ ದಾರಿದೀಪಗಳಾಗಿವೆ ಎಂದು ರಾಷ್ಟ್ರೀಯ ಬಸವಸೈನ್ಯದ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ ಹೇಳಿದರು.ಜಿಲ್ಲೆಯ ಬಸವನ ಬಾಗೇವಾಡಿಪಟ್ಟಣದ ಕಿತ್ತೂರು ರಾಣಿ ಚನ್ನಮ್ಮ ವೃತ್ತದಲ್ಲಿ ನಡೆದ ಶಿವಶರಣ ಹಡಪದ ಅಪ್ಪಣ್ಣನವರ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.ಹಡಪದ ಅಪ್ಪಣ್ಣ ಅವರು ಸಾಮಾಜಿಕ…

Read More