ಆಲಿಕಲ್ಲು ಮಳೆ:ಬೆಳೆ ಹಾನಿ ಸಮೀಕ್ಷೆಗ ಸೂಚನೆ

ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 21:ಜಿಲ್ಲೆಯಲ್ಲಿ ಇತ್ತೀಚೆಗೆ ಸುರಿದ ಆಲಿಕಲ್ಲು ಮಳೆ ಮತ್ತು ಬಿರುಗಾಳಿಯಿಂದಾಗಿ ಉಂಟಾಗಿರುವ ಹಾನಿಯ ಕುರಿತು ಸಮಗ್ರ ಸಮೀಕ್ಷೆ‌ ನಡೆಸಿ ವರದಿ ಸಲ್ಲಿಸುವಂತೆ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ‌ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.ಇತ್ತೀಚೆಗೆ ಬೀಸಿದ ಬಿರುಗಾಳಿ ಮತ್ತು ಸುರಿದ ಆಲಿಕಲ್ಲು ಮಳೆಯಿಂದಾಗಿ ಕೃಷಿ ಮತ್ತು ತೋಟಗಾರಿಕೆ ಬೆಳೆಗಳು ಹಾನಿಯಾಗಿವೆ. ಇದರಿಂದಾಗಿ‌ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ ಕೂಡಲೇ ಅಧಿಕಾರಿಗಳ ಸಭೆ ನಡೆಸಿ ಬೆಳೆಹಾನಿ ಕುರಿತು ಸಮೀಕ್ಷೆ…

Read More

ಮುದ್ದೇಬಿಹಾಳದಲ್ಲಿ ಅಕಾಲಿಕ ಆಲಿಕಲ್ಲು ಮಳೆ: ತೋಟಗಾರಿಕೆ ಬೆಳೆಗಳಿಗೆ ಅಪಾರ ನಷ್ಟ

ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 17:ಜಿಲ್ಲೆಯ ಮುದ್ದೇಬಿಹಾಳ ಪಟ್ಟಣ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಮಂಗಳವಾರ ಆಲಿಕಲ್ಲು ಮಳೆ ಬಿದ್ದಿದೆ.ಕೆಲ ಹೊತ್ತು ಸುರಿದ ಆಲಿಕಲ್ಲು ಮಳೆಯಿಂದ ಜನರು ಕೂಲ್ ಕೂಲ ಆಗಿದ್ದಾರೆ.ನಿತ್ಯ ಸುಮಾರು 40 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗುತ್ತಿದೆ. ಬಿಸಿಲಿನ ಹೊಡೆತಕ್ಕೆ ತತ್ತರಿಸಿದ ಜನರಿಗೆ ಅಕಾಲಿಕ ಆಲಿಕಲ್ಲು ಮಳೆ ತಂಪೆರೆಯಿತು.ಸುಡು ಬಿಸಿಲಿನ ಮಧ್ಯೆ ಸುರಿದ ಆಲಿಕಲ್ಲು ಮಳೆಯಿಂದಾಗಿರಸ್ತೆ ಮೇಲೆಲ್ಲ ರಾಶಿರಾಶಿ ಆಲಕಲ್ಲುಗಳು ಬಿದ್ದಿದ್ದು, ಜನರು, ಮಕ್ಕಳುಆಲಿಕಲ್ಲುಗಳನ್ನು ಪಾತ್ರೆಗಳಲ್ಲಿ ತುಂಬಿಕೊಂಡು ಹೋಗುತ್ತಿರುವುದು ಕಂಡು ಬಂತು.ಅಕಾಲಿಕ ಆಲಿಕಲ್ಲು ಮಳೆಯುದ್ರಾಕ್ಷಿ, ದಾಳಿಂಬೆ ಮುಂತಾದ…

Read More