
ಕೈಮಗ್ಗ ನೇಕಾರರಿಗೆ ಸಾಲ-ಸೌಲಭ್ಯ : ಅರ್ಜಿ ಆಹ್ವಾನ
ಸಪ್ತ ಸಾಗರ, ವಾರ್ತೆ, ವಿಜಯಪುರ, ಜು.19: ಪ್ರಧಾನಮಂತ್ರಿ ಮುದ್ರಾ ಯೋಜನೆಯಡಿ ಜಿಲ್ಲೆಯ ಕೈಮಗ್ಗ ನೇಕಾರರಿಗೆ 2025-26ನೇ ಸಾಲಿಗೆ ರಾಷ್ಟ್ರೀಕೃತ ಬ್ಯಾಂಕುಗಳಿಂದ ಸಾಲ ಸೌಲಭ್ಯ ಒದಗಿಸಲಾಗುತ್ತಿದ್ದು, ಆಸಕ್ತ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.ಸಾಲ ಸೌಲಭ್ಯ ಪಡೆಯಲಿಚ್ಛಿಸುವ ಕೈಮಗ್ಗ ನೇಕಾರರು ಅರ್ಜಿಗಳನ್ನು ಕೈಮಗ್ಗ ಮತ್ತು ಜವಳಿ ಇಲಾಖೆ ವಿಜಯಪುರ ಕಚೇರಿಯಿಂದ ಪಡೆದು, ಭರ್ತಿ ಮಾಡಿ, ಅರ್ಜಿಯೊಂದಿಗೆ ಕೇಂದ್ರ ಸರ್ಕಾರ ನೀಡಿರುವ ನೇಕಾರರ ಪೆಹಚಾನ್ ಕಾರ್ಡ್, ಚುನಾವಣಾ ಗುರುತಿನ ಚೀಟಿ, ರೇಷನ್ ಕಾರ್ಡ್, ಆಧಾರ ಕಾರ್ಡ್, ಆಧಾರ ನಂಬರ್ ಸೀಡ್ ಇರುವ ಬ್ಯಾಂಕ್…