ಬಿಎಲ್ ಡಿಇ ಡೀಮ್ಡ್ ವಿವಿ ವತಿಯಿಂದ ಹರ್ ಘರ್ ತಿರಂಗಾ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 12: ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ನಗರದ ಬಿ.ಎಲ್.ಡಿ.ಇ. ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ಇಂದು ಮಂಗಳವಾರ ಹರ್ ಘರ್ ತಿರಂಗಾ ರ‍್ಯಾಲಿ ನಡೆಯಿತು.ಡೀಮ್ಡ್ ವಿವಿ‌ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ ಅವರು ತಿರಂಗಾ ರ‍್ಯಾಲಿಗೆ ಚಾಲನೆ ನೀಡಿದರು.ಈ ರ‍್ಯಾಲಿಯು ಬಿ.ಎಲ್.ಡಿ.ಇ. ಡೀಮ್ಡ್ ವಿಶ್ವವಿದ್ಯಾಲಯದ ಮುಂಭಾಗದ ಸೋಲಾಪೂರ ರಸ್ತೆಯಿಂದ 770 ಲಿಂಗದ ದೇವಸ್ಥಾನ, ಸಂಗನಬಸವ ಕಲ್ಯಾಣ ಮಂಟಪ ಮಾರ್ಗವಾಗಿ ಬಿ.ಎಲ್.ಡಿ.ಇ. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಏನ್.ಆರ್.ಐ ಹಾಸ್ಟೇಲ್ ಮಾರ್ಗವಾಗಿ ಮರಳಿ ವಿಶ್ವವಿದ್ಯಾಲಯದಲ್ಲಿ…

Read More

ಸಂಸದ ರಮೇಶ ಜಿಗಜಿಣಗಿ ನೇತೃತ್ವದಲ್ಲಿ ಹರ ಘರ ತಿರಂಗಾ ಯಾತ್ರೆ

ಸಪ್ತ ಸಾಗರ ವಾರ್ತೆ, ವಿಜಯಪುರ, ಆ. 10:ಸ್ವಾತಂತ್ರ್ಯೋತ್ಸವದ ಪೂರ್ವಭಾವಿಯಾಗಿ ಹರ ಘರ ತಿರಂಗಾ ಯಾತ್ರೆ ಸಂಸದ ರಮೇಶ ಜಿಗಜಿಣಗಿ ನೇತೃತ್ವದಲ್ಲಿ ವಿಜಯಪುರ ಜಿಲ್ಲೆ ಬಿಜೆಪಿ ವತಿಯಿಂದ ನಗರದಲ್ಲಿ ಭಾನುವಾರ ಆಯೋಜಿಸಲಾಗಿತ್ತು.ರಾಷ್ಟ್ರಭಕ್ತಿಯನ್ನು ಬಿಂಬಿಸುವ ಕಾರ್ಯಕ್ರಮವಾಗಿ ಬೈಕ್ ರ‍್ಯಾಲಿ ನಡೆಯಿತು. ಬೈಕ್ ಗೆ ತ್ರಿವರ್ಣ ಧ್ವಜ ಇರಿಸಿ ರ‍್ಯಾಲಿಯಲ್ಲಿ ಸಾರ್ವಜನಿಕರು ಭಾಗವಹಿಸಿದ್ದರು.ಬೋಲೊ ಭಾರತ ಮಾ ಕೀ ಜೈ, ವಂದೇ ಮಾತರಂ ಘೋಷಣೆ ಹಾಕುತ್ತಾ ಬೈಕ್ ರ‍್ಯಾಲಿ ಸಾಗಿತು.ವಿಜಯಪುರ ನಗರದ ಸೆಟಲೈಟ್ ಬಸ್‌ ಸ್ಟ್ಯಾಂಡ್ (ಗೋದಾವರಿ ಹೊಟೆಲ್) ನಿಂದ ಶಿವಾಜಿ ಸರ್ಕಲ್,…

Read More