ಶಿಕ್ಷಣ ಮತ್ತು ಆರೋಗ್ಯ ಸೇವೆಗೆ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಮಾದರಿ:ಡಾ. ವಿವೇಕ ಬೆನೆಗಲ

ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 2: ಗುಣಮಟ್ಟದ ಅತ್ಯಾಧುನಿಕ ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಸೇವೆಗೆ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಹೇಳಿ ಮಾಡಿಸಿದಂತಿದೆ ಎಂದು ಬೆಂಗಳೂರು ನಿಮ್ಹಾನ್ಸ್ ನ ಡಿ-ಎಡಿಕ್ಷನ್ ಸೆಂಟರ್ ಮುಖ್ಯಸ್ಥ ಮತ್ತು ಸೈಕ್ಯಾಟ್ರಿಕ್ ವಿಭಾಗದ ಮಾಜಿ ಮುಖ್ಯಸ್ಥ ಡಾ. ವಿವೇಕ ಬೆನೆಗಲ ಹೇಳಿದ್ದಾರೆ.ಸೋಮವಾರ ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದಲ್ಲಿ ಆಯೋಜಿಸಲಾದ ದಿ. ಡಾ. ಸಿ. ಆರ್. ಬಿದರಿ ಅವರ ಸ್ಮರಣಾರ್ಥ…

Read More

ರಿಯಾಯಿತಿ ದರದಲ್ಲಿ ಆರೋಗ್ಯ ಚಿಕಿತ್ಸೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 9: ನಗರದ ಬಿ.ಎಲ್‌.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯದ ಕಾಯಚಿಕಿತ್ಸೆ ವಿಭಾಗದ ವತಿಯಿಂದ ನಾಳೆ ಸೆಪ್ಟೆಂಬರ್ 10 ರಿಂದ ಸೆಪ್ಟೆಂಬರ್ 17ರ ವರೆಗೆ ಆರು ದಿನಗಳ ಕಾಲ ಪುರುಷರಲ್ಲಿ ಸಂತಾನ ಹೀನತೆ ಮತ್ತು ಪುರುಷರ ವೀರ್ಯದಲ್ಲಿನ ಸಮಸ್ಯೆಗೆ ಉಚಿತ ತಪಾಸಣೆ ಮತ್ತು ರಿಯಾಯಿತಿ ದರದಲ್ಲಿ ಚಿಕಿತ್ಸೆ ಶಿಬಿರ ನಡೆಯಲಿದೆ.ಈ ಸಮಸ್ಯೆ ಎದುರಿಸುತ್ತಿರುವ ಪುರುಷರು ಈ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು.ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ನಂ. 8073518596 ಕ್ಕೆ ಸಂಪರ್ಕಿಸಬಹುದಾಗಿದೆ, ಎಂದು ಕಾಲೇಜಿನ ಪ್ರಾಚಾರ್ಯ…

Read More

ಆಯುಷ್ ಆಸ್ಪತ್ರೆಗಳಲ್ಲಿನ ಆರೋಗ್ಯ ಸೇವೆಯ ಗುಣಮಟ್ಟವನ್ನು ಹೆಚ್ಚಿಸಿ: ವೇಣುಗೋಪಾಲ

ಸಪ್ತಸಾಗರ ವಾರ್ತೆ,ವಿಜಯಪುರ, ಆ. 30: ಆಯುಷ್ ಆಸ್ಪತ್ರೆಗಳಲ್ಲಿನ ಆರೋಗ್ಯ ಸೇವೆಯ ಗುಣಮಟ್ಟವನ್ನು ಹೆಚ್ಚಿಸಿ, ರಾಷ್ಟ್ರೀಯ ಗುಣಮಟ್ಟದ ಮಾನದಂಡಗಳಿಗೆ ಅನುಗುಣವಾಗಿ ಕಾರ್ಯ ನಿರ್ವಹಿಸಲು ಕ್ವಾಲಿಟಿ ಕೌನ್ಸಿಲ್ ಆಫ್ ಇಂಡಿಯಾ(QCI) ಮಾರ್ಗದರ್ಶನ ಮಾಡುತ್ತಿದೆ ಎಂದು ಕ್ಯೂಸಿಐ ದಕ್ಷಿಣ ಭಾರತ ಮುಖ್ಯಸ್ಥ ವೇಣುಗೋಪಾಲ ಸಿ ತಿಳಿಸಿದ್ದಾರೆ.ಶುಕ್ರವಾರ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರದಲ್ಲಿ ಕ್ಯೂಸಿಐ ಮತ್ತು ನ್ಯಾಷನಲ್ ಅಕ್ರಡಿಟೇಶನ್ ಬೋರ್ಡ್ ಫಾರ್ ಹಾಸ್ಪಿಟಲ್ಸ್ ಅಂಡ್ ಹೆಲ್ತ್ಕೇರ್ ಪ್ರೊವೈಡರ್ಸ್ (NABH) ಸಹಯೋಗದಲ್ಲಿ ಆಯೋಜಿಸಲಾಗಿದ್ದ ಗುಣವತ್ತಾ ಯಾತ್ರೆ…

Read More

ವೈದ್ಯರು ಸಮಾಜಕ್ಕೆ ವಿಶೇಷ ಕೊಡುಗೆ ನೀಡಬೇಕು-ಡಾ. ಎಂ. ಎಂ. ಪಾಟೀಲ

ಸಪ್ತ ಸಾಗರ ವಾರ್ತೆ, ವಿಜಯಪುರ, ಜು. 13: ಯುವ ವೈದ್ಯರು ಪ್ರಸಕ್ತ ಕಾಲಕ್ಕೆ ಅನುಗುಣವಾಗಿ ಸಂಶೋಧನೆಗೆ ಹೆಚ್ಚು ಒತ್ತು ಕೊಟ್ಟು ಸಮಾಜಕ್ಕೆ ವಿಶೇಷ ಕೊಡುಗೆ ನೀಡಬೇಕು ಎಂದು ಬಿ. ಎಲ್. ಡಿ. ಇ ವಿಶ್ವವಿದ್ಯಾಲಯ¸ಶ್ರೀ. ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ ಹಾಗೂ ಸಂಶೋಧನ ಕೇಂದ್ರದ ನಿರ್ದೇಶಕ ಡಾ. ಎಂ. ಎಂ. ಪಾಟೀಲ ಹೇಳಿದ್ದಾರೆ.ಶನಿವಾರ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದ ಸ್ವಸ್ಥವತ್ತ ವಿಭಾಗ ಹಾಗೂ ಸಾಂಸ್ಥಿಕ ಸಂಶೋಧನ…

Read More

ಚರ್ಮರೋಗಗಳ ಉಚಿತ ತಪಾಸಣೆ ಶಿಬಿರ

ಸಪ್ತಸಾಗರ ವಾರ್ತೆ, ವಿಜಯಪುರ,ಜು.೯: ಬಿ. ಎಲ್. ಡಿ. ಇ ಸಂಸ್ಥೆಯ ಎ. ವಿ. ಎಸ್ ಆಯುರ್ವೇದ ಮಹಾವಿದ್ಯಾಲಯದ ವಿಶ್ವಚರ್ಮ ಆರೋಗ್ಯ ದಿನದ ಅಂಗವಾಗಿ ಜುಲೈ ೧೧ ಮತ್ತು ೧೨ರಂದು ನಾನಾ ರೀತಿಯ ಚರ್ಮ ರೋಗಗಳ ಉಚಿತ ತಪಾಸಣೆ ಶಿಬಿರ ಆಯೋಜಿಸಲಾಗಿದೆ.ಎರಡು ದಿನಗಳ ಈ ಶಿಬಿರದಲ್ಲಿ ಚರ್ಮರೋಗದ ಲಕ್ಷಣಗಳಾದ ಮೊಡವೆ, ಭಂಗು, ಇಸುಬು, ಗಜಕರ್ಣ ಮುಂತಾದ ದೀರ್ಘ ಕಾಲಿನ ಸಮಸ್ಯೆಗಳ ಉಚಿತ ತಪಾಸಣೆ ನಡೆಯಲಿದೆ. ಚರ್ಮರೋಗದ ಸಮಸ್ಯೆ ಇರುವವರು ಈ ಉಚಿತ ತಪಾಸಣೆ ಶಿಬಿರದ ಪ್ರಯೋಜನ ಪಡೆಯಬಹುದಾಗಿದೆ.ಹೆಚ್ಚಿನ ಮಾಹಿತಿಗಾಗಿ…

Read More