ಎಸ್‌ ಐ ಆರ್‌ ಗೆ ಸಹಾಯವಾಣಿ ಕೇಂದ್ರ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 10:ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಗೆ ಸಂಬಂಧಿಸಿದಂತೆಮತದಾರರಿಗೆ ಗಣತಿ ನಮೂನೆಗಳನ್ನು ಭರ್ತಿ ಮಾಡುವ ಅನೂಕೂಲಕ್ಕಾಗಿ ಪ್ರತಿ ವಾರ್ಡ್ ನಲ್ಲಿ ಮತದಾರರ ಸಹಾಯವಾಣಿ ಕೇಂದ್ರ ಸ್ಥಾಪಿಸಲಾಗಿದೆ ಎಂದು ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ ಅವರು ತಿಳಿಸಿದ್ದಾರೆ.ಮಹಾನಗರ ಪಾಲಿಕೆಯ ಘನತ್ಯಾಜ್ಯ ವಾಹನಗಳಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕುರಿತು ಸಾರ್ವಜನಿಕರಿಗೆ ಧ್ವನಿ ಮುದ್ರಣ ಮೂಲಕ ಪ್ರಚಾರ ಮಾಡಲಾಗುತ್ತಿದೆ.ವಿಜಯಪುರ ನಗರ ಪ್ರದೇಶದಲ್ಲಿ ಈ ಮೊದಲು ವಾಸವಿದ್ದ ಸ್ಥಳದ ಮತದಾರ ಪಟ್ಟಿಯಲ್ಲಿ ಹೆಸರು ದಾಖಲೆಯಿದ್ದು, ಹೊಸ…

Read More

ಜಿಲ್ಲಾ ಮತದಾರರ ಸಹಾಯವಾಣಿ-1950 ಪ್ರಾರಂಭ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ.9:ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 ಪ್ರಗತಿಯಲ್ಲಿದ್ದು, ಸಾರ್ವಜನಿಕರ ಅನುಕೂಲಕ್ಕಾಗಿ ಜಿಲ್ಲೆಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ಮತದಾರರ ಸಹಾಯವಾಣಿ ಸಂಖ್ಯೆ-1950 ಪ್ರಾರಂಭಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿಗಳು ಹಾಗೂ ಅಪರ ಜಿಲ್ಲಾ ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯ(ಎಸ್ ಐಆರ್) ಕುರಿತು ಯಾವುದೇ ಮಾಹಿತಿ ಪಡೆಯಲು ಅಥವಾ ಈ ಕುರಿತು ಕುಂದುಕೊರತೆಗಳನ್ನು ದಾಖಲಿಸಲು ಸಾರ್ವಜನಿಕರು ಈ ಉಚಿತ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಬಹುದು. ಈ ಮೂಲಕ ಅಗತ್ಯ ಮಾಹಿತಿ ಮತ್ತು ಸಲಹೆಗಳನ್ನು ಪಡೆದುಕೊಳ್ಳಬಹುದಾಗಿದೆ.ಸಾರ್ವಜನಿಕರು…

Read More

ಬೀದಿನಾಯಿಗಳ ಹಾವಳಿ: ಸಹಾಯವಾಣಿ ಸ್ಥಾಪನೆ

ಸಪ್ತಸಾಗರ ವಾರ್ತೆ,ವಿಜಯಪುರ, ಡಿ.12:ಮಹಾನಗರ ಪಾಲಿಕೆವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಸರ್ವೋಚ್ಛ ನ್ಯಾಯಾಲಯದ ನಿರ್ದೇಶನದಂತೆ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿನ ಖಾಸಗಿ ಹಾಗೂ ಸರ್ಕಾರಿ ಶಿಕ್ಷಣ ಸಂಸ್ಥೆ, ಆಸ್ಪತ್ರೆ, ಕ್ರೀಡಾ ಸಂಕೀರ್ಣ ಬಸ್ ಹಾಗೂ ರೈಲು ನಿಲ್ದಾಣಗಳ ಆವರಣದಲ್ಲಿ ಬೀದಿ ನಾಯಿಗಳು ಕಂಡುಬಂದಲ್ಲಿ ಸಂಬಂಧಿಸಿದವರು ಮಹಾನಗರ ಪಾಲಿಕೆ ಕಚೇರಿಯ ಸಹಾಯವಾಣಿ ಸಂಖ್ಯೆ: 08352-222474 ಸಂಪರ್ಕಿಸಿ ಮಾಹಿತಿ ನೀಡಬಹುದಾಗಿದೆ ಎಂದು ಮಹಾನಗರಪಾಲಿಕೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಮಕ್ಕಳ ಸಹಾಯವಾಣಿ ಸಂಖ್ಯೆ 1098 ಬರೆಯಲು ಮುಖ್ಯ ಕಾರ್ಯದರ್ಶಿಗಳ ಸೂಚನೆ

ಸಪ್ತಸಾಗರ ವಾರ್ತೆ, ಬೆಂಗಳೂರು, ಸೆ. 20:ರಾಜ್ಯದ ಎಲ್ಲಾ ಸರ್ಕಾರಿ, ಅರೆ ಸರ್ಕಾರಿ / ಸೇವಾ ಸಂಸ್ಥೆಗಳ ಕಟ್ಟಡಗಳ ಮೇಲೆ ಮಕ್ಕಳ ಸಹಾಯವಾಣಿ ಸಂಖ್ಯೆ 1098 ನ್ನು ಕಡ್ಡಾಯವಾಗಿ ಬರೆಸಲು ಮುಖ್ಯ ಕಾರ್ಯದರ್ಶಿಗಳು ಸೂಚನೆ ನೀಡಿದ್ದಾರೆ.ಮಕ್ಕಳ ಹಕ್ಕುಗಳ ರಕ್ಷಣೆ ಇಂದಿನ ತುರ್ತು ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಅನುಷ್ಠಾನಗೊಂಡಿರುವ ಮಿಷನ್ ವಾತ್ಸಲ್ಯ ಯೋಜನೆಯು ಮಕ್ಕಳ ಅಭಿವೃದ್ಧಿ ಮತ್ತು ರಕ್ಷಣೆಯ ಆದ್ಯತೆಯನ್ನು ಸಾಧಿಸುವ ಒಂದು ಮಾರ್ಗವಾಗಿದೆ. ಸಂಕಷ್ಟದಲ್ಲಿನ ಹಾಗೂ ಸವಾಲಿನಲ್ಲಿರುವ ಮಕ್ಕಳ ಹಿತರಕ್ಷಣೆಗೆ ಹೆಚ್ಚು ಒತ್ತು ನೀಡುತ್ತಿದೆ. ಇಂತಹ ಮಕ್ಕಳ ಗುರುತಿಸುವಿಕೆ,…

Read More

ವೀರ ಪರಿವಾರ್ ಸಹಾಯವಾಣಿ ಕೇಂದ್ರ ಉದ್ಘಾಟನೆ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ.14: ಮಾಜಿ ಸೈನಿಕರಿಗೆ ಹಾಗೂ ಅವರ ಅವಲಂಬಿತರಿಗೆ ವೀರ ಪರಿವಾರ್ ಸಹಾಯವಾಣಿ ಯೋಜನೆ ಜಾರಿಗೆ ಬಂದಿದ್ದು ಅದರ ಸದುಪಯೋಗ ಪಡಿಸಿಕೊಳ್ಳುವಂತೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷ ಹರೀಶ.ಎ ಹೇಳಿದರು.ಭಾನುವಾರ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ವಕೀಲರ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಮಾಜಿ…

Read More